ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇಂದು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಹೌದು.. ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಭೀತಿ ಎದುರಿಸುತ್ತಿದ್ದ ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್ ಆಘಾತ ನೀಡಿದ್ದು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ

ಉಡುಪಿ:ತಿರುಪತಿ ತಿರುಮಲ ದೇವಸ್ಥಾನದಲ್ಲಿ ಇತ್ತೀಚಿಗೆ ಹುಟ್ಟಿಕೊ೦ಡ ಲಡ್ದು ವಿಷಯದಿ೦ದಾಗಿ ಭಕ್ತರಲ್ಲಿ ಭಾರೀ ಅತ೦ಕವನ್ನು ಹುಟ್ಟು ಹಾಕಿತ್ತು. ಇದೀಗ ತಿರುಪತಿ ತಿರುಮಲ ದೇವಸ್ಥಾನಕ್ಕೆ ತೆರಳುವ ಎಲ್ಲಾ ಭಕ್ತರಲ್ಲಿ ನಮ್ಮ ಕರಾವಳಿಕಿರಣ ಡಾಟ್ ಕಾ೦ನ ಮನವಿ ಇದಾಗಿದೆ.ಇನ್ನು ತಿರುಪತಿಯಲ್ಲಿ ಲಡ್ಡು ಪ್ರಸಾದವನ್ನು ಪಡೆದುಕೊಳ್ಳ ಬೇಕಾದರೆ ತಮ್ಮ ತಮ್ಮ ಆಧಾರ್ ಕಾರ್ಡು ಬಹಳ

ಬೆಂಗಳೂರು: ಬೆಂಗಳೂರಿನಲ್ಲಿ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ನಿರ್ಲಕ್ಷ್ಯಕ್ಕೆ 11 ವರ್ಷದ ಬಾಲಕ ಬಲಿಯಾಗಿರುವ ದಾರುಣ ಘಟನೆ ಭಾನುವಾರ ಸಂಜೆ ಮಲ್ಲೇಶ್ವರಂನಲ್ಲಿ ನಡೆದಿದೆ. ಇಂದು ಸಂಜೆ 4 ಗಂಟೆಯ ಸುಮಾರಿಗೆ ಮಲ್ಲೇಶ್ವರಂನಲ್ಲಿರುವ ಬಿಬಿಎಂಪಿ ಆಟದ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಸಾವನ್ನಪ್ಪಿದ್ದಾರೆ. ಮೃತ ಬಾಲಕನನ್ನು ನಿರಂಜನ್ ಎಂದು ಗುರುತಿಸಲಾಗಿದೆ. ವಿಜಯಕುಮಾರ್

ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಬೆಚ್ಚಿ ಬೀಳಿಸಿರುವ ಮಹಾಲಕ್ಷ್ಮೀ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಹಂತಕನು ಹೊರ ರಾಜ್ಯದವನು ಎಂಬ ಮಾಹಿತಿ ಲಭ್ಯವಾಗಿದೆ. ಆತ ಬೆಂಗಳೂರಿನಲ್ಲಿ ವಾಸವಾಗಿದ್ದ ಎಂಬುವುದು ತಿಳಿದುಬಂದಿದ್ದು, ಶಂಕಿತನ ಬಗ್ಗೆ ಈ ಹಂತದಲ್ಲಿ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ

ಬೆಂಗಳೂರು ಸೇರಿ ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 29ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ,

ಬೆಂಗಳೂರು, ಸೆಪ್ಟೆಂಬರ್​ 23: ಬೆಂಗಳೂರು ನಗರದ ವೈಯಾಲಿಕಾವಲ್​ನಲ್ಲಿ ವಾಸವಿದ್ದ ಮಹಾಲಕ್ಷ್ಮೀ ಕೊಲೆ ಪ್ರಕರಣ ವಿಧಿ ವಿಜ್ಞಾನ ಪ್ರಯೋಗಾಲಯ (FSL) ತಜ್ಞರಿಗೆ ತಲೆ ನೋವಾಗಿ ಪರಿಣಮಿಸಿದೆ. ಕೊಲೆಯಾದ ಮಹಾಲಕ್ಷ್ಮೀ ಮನೆಯನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಿದರೂ ಎಫ್​ಎಸ್​​ಎಲ್​ ತಜ್ಞರಿಗೆ ರಕ್ತದ ಕಲೆಗಳು ಮತ್ತು ದೇಹ ಕತ್ತರಿಸಿದ ಸ್ಥಳದ ಗುರುತುಗಳು ಪತ್ತೆಯಾಗಿಲ್ಲ. ಕೊಲೆ

ಬೆಂಗಳೂರು, ಸೆಪ್ಟೆಂಬರ್​ 23:  ಡ್ರಗ್ಸ್ ಪೆಡ್ಲಿಂಗ್  ಮಾಡುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬೆಂಗಳೂರು  ಗ್ರಾಮಾಂತರ ಜಿಲ್ಲೆಯ ಯರಪ್ಪನಹಳ್ಳಿ ಗ್ರಾಮದಲ್ಲಿ ಬಂಧಿಸಿದ್ದಾರೆ. ಆಫ್ರಿಕಾ ಮೂಲದ ಮೈಕಲ್ ಓಕೆಲಿ, ಮತ್ತು ಬೆಂಗಳೂರಿನ ಸಹನಾ ಬಂಧಿತ ಆರೋಪಿಗಳು. ಬಂಧಿತರಿಂದ ಒಂದು ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್​ ವಶಕ್ಕೆ ಪಡೆಯಲಾಗಿದೆ. ಆರೋಪಿ ಮೈಕೆಲ್​ 2018ರಲ್ಲಿ ಬ್ಯುಸಿನೆಸ್

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಶನಿವಾರ ಆದೇಶ ನೀಡಿದೆ. ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ

ಮಂಡ್ಯ, ಸೆಪ್ಟೆಂಬರ್​ 21: ಜಿಲ್ಲೆಯ ನಾಗಮಂಗಲದಲ್ಲಿ ಗಲಭೆ ಪ್ರಕರಣಕ್ಕೆಸಂಬಂಧಿಸಿದಂತೆ ಸದ್ಯ 52 ಆರೋಪಿಗಳ ಬಂಧನವಾಗಿದೆ. ಬಂಧನದ ಭೀತಿಯಿಂದ ಕೆಲ ಯುವಕರು ಊರು ತೊರೆದಿದ್ದು, ಮನೆ ಮಂದಿ ಕಣ್ಣೀರು ಹಾಕುತ್ತಿದ್ದಾರೆ. ಗಲಭೆಗೆ ಕಾರಣವಾದ ಬದ್ರಿಕೊಪ್ಪಲು ಗ್ರಾಮದ 13 ಮಂದಿ ಅರೆಸ್ಟ್ ಆಗಿದ್ದಾರೆ. ಇದೀಗ ಬಂಧನ ಭೀತಿಯಲ್ಲಿ ಗ್ರಾಮ ತೊರೆದಿದ್ದ ಯುವಕನೋರ್ವ

ಬೆಂಗಳೂರು, ಸೆ.21: ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಕೊಲೆಯ ರೀತಿಯಲ್ಲೇ  ಬೆಂಗಳೂರಿನಲ್ಲಿಯೂ  ಯುವತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಗರದ ವೈಯಾಲಿಕಾವಲ್‌ನ ಪೈಪ್ ಲೈನ್ ರಸ್ತೆಯ ವೀರಣ್ಣ ಭವನ ಬಳಿಯ ಮನೆಯೊಂದರಲ್ಲಿ ಆರೋಪಿಯು ಯುವತಿಯನ್ನು ಕೊಲೆಗೈದು 30 ಕ್ಕೂ ಹೆಚ್ಚು ಪೀಸ್ ಪೀಸ್‌ ಮಾಡಿ ಫ್ರಿಜ್‌ನಲ್ಲಿ ಇಟ್ಟಿದ್ದಾನೆ. ಮೇಲ್ನೋಟಕ್ಕೆ