ಬೆಳಗಾವಿ: ಓಮಾನ್ ದೇಶದ ಹೈಮಾ ಎಂಬಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ವಿಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ ಮತ್ತು ಆದಿಶೇಷ ಮೃತಪಟ್ಟವರಾಗಿದ್ದಾರೆ. ಈ ನಾಲ್ವರು ಓಮಾನ್ಗೆ ಪ್ರವಾಸಕ್ಕೆ ತೆರಳಿದ್ದರು. ಹೈಮಾ ಎಂಬ ಪ್ರದೇಶದಲ್ಲಿ ಹೋಗುತ್ತಿದ್ದ
ಹಾಲಿನ ವ್ಯಾಪಾರಿ ಇದ್ದ ಬೈಕ್ಗೆ ಅಪ್ರಾಪ್ತ ಬಾಲಕ ಕಾರನ್ನು ಡಿಕ್ಕಿ ಹೊಡೆಸಿರುವ ಘಟನೆ ಗೋರೆಗಾಂವ್ನಲ್ಲಿ ನಡೆದಿದೆ, ವ್ಯಾಪಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಎಸ್ಯುವಿ ವೇಗವಾಗಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಮುಂಜಾನೆ 4 ಗಂಟೆ ಸುಮಾರಿಗೆ ಆರೆ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ದ್ವಿಚಕ್ರ ವಾಹನಕ್ಕೆ
ಬೆಂಗಳೂರು, ಆಗಸ್ಟ್ 30: ಕರ್ನಾಟಕದಲ್ಲಿ ಮಳೆ ಹೆಚ್ಚಳದ ಪರಿಣಾಮ ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತವಾಗಿದೆ. ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರ್ತಿಲ್ಲ. ಹೀಗಾಗಿ ರಾಜ್ಯಕ್ಕೆ ಪುಣೆ, ಮಹಾರಾಷ್ಟ್ರದಿಂದ ಈರುಳ್ಳಿ ತರುಹಿಸಿಕೊಳ್ಳಲಾಗುತ್ತಿದ್ದು, ಬೆಲೆ ಏರಿಕೆಯಾಗಿದೆ. ಒಂದು ಕೆಜಿ ಈರುಳ್ಳಿಯ ಬೆಲೆ 60-70 ರೂಪಾಯಿ ಆಗಿದೆ. ಹಬ್ಬದ ವೇಳೆಗೆ ಈರುಳ್ಳಿಯ ಬೆಲೆ ಮತ್ತಷ್ಟು
ಕುಪ್ವಾರ (ಜಮ್ಮು-ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಸದೆಬಡಿದಿದೆ ಎಂದು ಗುರುವಾರ ತಿಳಿದುಬಂದಿದೆ. ಕುಪ್ವಾರ ಜಿಲ್ಲೆ ತಂಗ್ಧಾರ್ ನಲ್ಲಿ ಕೆಲ ಉಗ್ರರು ಗಡಿ ನುಸುಳಲು ಯತ್ನ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ
ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೌಜಲಗಿಯಲ್ಲಿ ನಿರ್ಮಿಸಲಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭವ್ಯ ಕಂಚಿನ ಮೂರ್ತಿ ಮತ್ತು ಕೋಟೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಉದ್ಘಾಟಿಸಿದರು. 70 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ರಾಯಣ್ಣ ಮೂರ್ತಿ ಮತ್ತು ಕೋಟೆ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಣಿ ಚನ್ನಮ್ಮನ ಬಲಗೈ
ನಟ ದರ್ಶನ್ ಅವರು ಕೇಂದ್ರ ಕಾರಾಗೃಹದಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಾ ಇದ್ದರು. ಈ ಫೋಟೋ ವೈರಲ್ ಆಗಿತ್ತು. ಇದರ ಜೊತೆಗೆ ದರ್ಶನ್ ಅವರು ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಈ ಬಗ್ಗೆ ಗೃಹಸಚಿವ ಜಿ. ಪರಮೇಶ್ವರ್ ಮಾತನಾಡಿದ್ದಾರೆ. ಜೈಲಿನ ಏಳು
ಮಂಡ್ಯ: ಸರ್ಕಾರ ಬೀಳಿಸಲು ಸಂಚು ನಡೆಯುತ್ತಿದೆ. ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಬಿಜೆಪಿಯವರು 100 ಕೋಟಿ ರೂ. ಆಫರ್ ನೀಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಂಡೆಯಂತೆ ಗಟ್ಟಿಯಾಗಿದೆ, ಅಲುಗಾಡಿಸಲು ಆಗಲ್ಲ. ಆದರೆ, ಬಿ.ಎಲ್.ಸಂತೋಷ್, ಶೋಭಾ
ಆನೆಕಲ್, ಆಗಸ್ಟ್ 25: ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮನನೊಂದು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಒಬ್ಬರಿಗೊಬ್ಬರು ತಬ್ಬಿಕೊಂಡು ಮನೆಯ ಪ್ಯಾನಿಗೆ ನೇಣು ಬಿಗಿದುಕೊಂಡಿದ್ದಾರೆ. ತಮಿಳುನಾಡಿನ ಡೆಂಕಣಿಕೋಟೆಯ ಕೆಳಮಂಗಲ ಸಮೀಪದ ಗೌತಾಲಂ ಗ್ರಾಮದಲ್ಲಿ ಘಟನೆ ನಡೆದಿದೆ. ಗೌತಾಲಂ ಗ್ರಾಮದ ನರಸಿಂಹಮೂರ್ತಿ (22), ಬಾಚನಪ್ಪಟ್ಟಿ ಗ್ರಾಮದ ಯುವಶ್ರೀ (17) ಆತ್ಮಹತ್ಯೆ
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಿದ್ದತೆ ಭರ್ಜರಿಯಾಗಿ ನಡೆದಿದೆ. ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ದಸರಾ ಗಜಪಡೆಗೆ ತಯಾರಿ ಜೋರಾಗಿ ನಡೆದಿದೆ. ದಸರಾ ಗಜಪಡೆಗಳು ಮೈಸೂರು ರಾಜಬೀದಿಗೆ ಎಂಟ್ರಿ ಕೊಟ್ಟು ತಾಲೀಮು ಆರಂಭಿಸಿವೆ. ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬ ಮನೆ ಬಾಗಿಲಿಗೆ ಬಂದು ನಿಂತಿದೆ. ದಸರಾ ಹಬ್ಬ
ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಗೆ ಸಕಲ ಸಿದ್ದತೆಯು ಬಿರುಸಿನಿ೦ದ ನಡೆಯುತ್ತಿದೆ.ಜನ್ಮಾಷ್ಟಮಿಯ ಪ್ರಯುಕ್ತ ಈ ಗಾಗಲೇ ದೇವಸ್ಥಾನ ಹಾಗೂ ಕನಕಗೋಪುರಕ್ಕೆ ಸೇರಿದ೦ತೆ ರಥಬೀದಿಯ ಸುತ್ತಲೂ ದೀಪಾಲ೦ಕಾರವನ್ನು ಮಾಡಲಾಗಿದೆ. ಪ್ರತಿ ನಿತ್ಯವೂ ವಿವಿಧ ಕಾರ್ಯಕ್ರಮಗಳು ಸೇರಿದ೦ತೆ ಸಾ೦ಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಸ್ಪರ್ಧೆಗಳು ನಡೆಯುತ್ತಿದೆ. ಪ್ರತಿ ನಿತ್ಯವೂ ಸಾವಿರಾರುಮ೦ದಿ ಭಕ್ತರು ಶ್ರೀಕೃಷ್ಣ-ಮುಖ್ಯಪ್ರಾಣ ದೇವರ ದರ್ಶನವನ್ನು