ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕದ ಬಗ್ಗೆ ವಿಸ್ತೃತ ಚರ್ಚೆಯ ಅಗತ್ಯವಿರುವುದರಿಂದ ವಿಧೇಯಕ ಹಿಂಪಡೆದು ಸದನ ಸಮಿತಿ ರಚಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ. ಇಂದು ವಿಧಾನಸಭೆಯಲ್ಲಿ ಮುಡಾ ಹಗರಣದ ಕುರಿತು ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿರುವುದರ ನಡುವೆಯೇ ಬೆಂಗಳೂರು
ಕೆಜಿಎಫ್ ಚಿತ್ರ ಖ್ಯಾತಿಯ ಯಶ್ ಇದೀಗ ಟಾಕ್ಸಿಕ್ ಚಿತ್ರಕ್ಕಾಗಿ ಭರ್ಜರಿ ತಯಾರಿ ನಡೆಸಿದ್ದಾರೆ. ಅಲ್ಲದೆ ಇತ್ತೀಚೆಗಷ್ಟೇ ಅವರ ಹೊಸ ಹೇರ್ ಸ್ಟೈಲ್ ಅಭಿಮಾನಿಗಳ ನಿದ್ದೆಗೆಡಿಸಿದ್ದು ಹೊಸ ಟ್ರೆಂಡ್ ಸೃಷ್ಟಿ ಮಾಡಿದ್ದರು. ಆದರೆ ಇದೀಗ ಟಾಕ್ಸಿಕ್ ಚಿತ್ರಕ್ಕೆ ಕಾನೂನು ಸಂಕಷ್ಟ ಎದುರಾಗಿದೆ. ಹೌದು ಟಾಕ್ಸಿಕ್ ಚಿತ್ರದ ವಿರುದ್ಧ ವಕೀಲರೊಬ್ಬರು ಕೋರ್ಟ್ ಮೆಟ್ಟಿಲೇರಿದ್ದಾರೆ.
ಶಿವಮೊಗ್ಗ: ಮದುವೆಯಾಗು ಅಂದಿದ್ದಕ್ಕೆ ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ ಪ್ರಿಯತಮನೆಯನ್ನು ಪ್ರಿಯಕರನೇ ಕತ್ತುಹಿಸುಕಿ ಕೊಲೆ ಮಾಡಿರುವ ಭೀಕರ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಯುವತಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ
ಬೆಂಗಳೂರು, (ಜುಲೈ 24): ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿ ವಜಾಗೊಂಡಿದೆ. ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ವಜಾ ಮಾಡಿ
ಕಾರವಾರ: ಉಳುವರೆ ಗ್ರಾಮಸ್ಥರಿಗೆ ಬದಲಿ ಜಾಗ ಕೊಟ್ಟು ,ಮನೆ ಕಟ್ಟಿಕೊಡ್ತೇವೆ. ಜನ ಸಹಕಾರ ಮಾಡಬೇಕು. ಬದಲಿ ಮನೆಗೆ ಸ್ಥಳಾಂತರ ಆದ ಮೇಲೆ ಮೂಲ ಮನೆಯಲ್ಲಿ ವಾಸ ಮಾಡಬಾರದು ಎಂದು ಕಂದಾಯ ಸಚಿವ ಕೃಷ್ಣಾ ಭೈರೇಗೌಡ ಹೇಳಿದರು. ಅವರು ಶಿರೂರು ಗುಡ್ಡ ಕುಸಿತ ಪ್ರದೇಶದ ಬಳಿ ವೀಕ್ಷಣೆ ನಂತರ ಮಾಧ್ಯಮಗಳ ಜೊತೆ
ಬೆಂಗಳೂರು: ರಾಜ್ಯ ಅರಣ್ಯ ವಿಚಕ್ಷಣಾ ದಳದ ಪೊಲೀಸರು ಕೆಆರ್ ಪುರಂ ಬಳಿಯ ಗೋದಾಮಿನ ಮೇಲೆ ದಾಳಿ ನಡೆಸಿದ್ದು, 2 ಕೋಟಿ ರೂಪಾಯಿ ಮೌಲ್ಯದ ಶ್ರೀಗಂಧವನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಕೆಆರ್ ಪುರಂ ಬಳಿಯ ಐಟಿಐ ಕಾರ್ಖಾನೆಯ ಗೋದಾಮಿನ ಮೇಲೆ ದಾಳಿ
ನವದೆಹಲಿ, ಜುಲೈ 21: ಉತ್ತರಾಖಂಡ್ ರಾಜ್ಯದಲ್ಲಿರುವ ಕೇದಾರನಾಥ ಮಂದಿರಕ್ಕೆ ಹೋಗುವ ದಾರಿಯಲ್ಲಿ ಭೂಕುಸಿತ ಸಂಭವಿಸಿ ಮೂವರು ಯಾತ್ರಿಕರು ಸಾವನ್ನಪ್ಪಿದ ಘಟನೆ ನಡೆದಿದೆ. ಭಾನುವಾರ ಬೆಳಗ್ಗೆ ಸಂಭವಿಸಿದ ಈ ದುರಂತದಲ್ಲಿ ಎಂಟಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗೌರಿಕುಂಡ್ನಿಂದ ಕೇದಾರನಾಥಕ್ಕೆ ಕಾಲುದಾರಿಯಲ್ಲಿ ಯಾತ್ರಿಕರು ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಚೀರ್ಬಾಸ ಎಂಬ ಪ್ರದೇಶದಲ್ಲಿ ಭೂಕುಸಿತ ಘಟಿಸಿರುವುದು
ಬೆಳಗಾವಿ, ಜುಲೈ.21: ಬೆಳಗಾವಿ ಜಿಲ್ಲೆಗೆ ಸಪ್ತ ನದಿಗಳ ನೆರೆ ಭೀತಿ ಶುರುವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೇವಲ ಐದು ದಿನದಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತಗೊಂಡಿವೆ. ಪಶ್ಚಿಮ ಘಟ್ಟಗಳಲ್ಲೂ ಮಳೆ ಜೋರಾಗಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಏಳು ಸೇತುವೆಗಳು ಜಲಾವೃತಗೊಂಡಿವೆ. ಬೆಳಗಾವಿ ವ್ಯಾಪ್ತಿಯಲ್ಲಿ ಹತ್ತು ಸಂಪರ್ಕ ಸೇತುವೆ ಮುಳುಗಿವೆ. ದೂದಗಂಗಾ ನದಿಗೆ
ಕೊಪ್ಪಳ, ಜುಲೈ 21: ತನ್ನದಲ್ಲದ ಹಣವನ್ನು ಹೋಟೆಲ್ ಮಾಲಿಕನಿಗೆ ಮರಳಿಸುವ ಮೂಲಕ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಶಿಕ್ಷಕ ಮಾದರಿಯಾಗಿದ್ದಾರೆ. ರಸೂಲ್ ಸಾಬ ಸೌದಾಗರ್ ಎಂಬುವರು ಕುಷ್ಟಗಿ ಪಟ್ಟಣದಲ್ಲಿ ಪುಟ್ಟ ಹೋಟೆಲ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ. ಶನಿವಾರ ಅವರು ಬ್ಯಾಂಕ್ಗೆ ಕಟ್ಟಲು ಅಂತ ಮನೆಯಿಂದ 49,625 ರೂಪಾಯಿ ಇದ್ದ
ಅಂಕೋಲಾ : ತಾಲೂಕಿನ ಶಿರೂರು ಗ್ರಾಮದಲ್ಲಿ ಜು.16 ಮಂಗಳವಾರ ನಡೆದ ಗುಡ್ಡ ಕುಸಿತ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರ ಸೇರಿದಂತೆ 12ಕ್ಕೂ ಅಧಿಕ ಜನರು ಕಣ್ಮರೆಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಗುರುವಾರ ಬೆಳಗಿನ ಜಾವ ಮಂಜಗುಣ ಮತ್ತು ಗಂಗಾವಳಿಯಲ್ಲಿ ಎರಡು ಮೃತ ದೇಹ ಪತ್ತೆ ಯಾಗುವ ಮೂಲಕ ಸಾವಿನ ಸಂಖ್ಯೆ 6ಕ್ಕೆ