.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ವೈನಾಡು: ಕೇರಳದ ವೈನಾಡು ಜಿಲ್ಲೆಯ ಕಾಲಡಿ ಬಳಿ ಮಂಗಳವಾರ ಭಯಾನಕ ರೀತಿಯಲ್ಲಿ ಭೂ ಕುಸಿತ ಸಂಭವಿಸಿದೆ. ಮೆಪ್ಪಾಡಿಯ ಕಾಲಡಿ ಸಂಭವಿಸಿದ ಭೂ ಕುಸಿತದಲ್ಲಿ 5ವರು ಮೃತಪಟ್ಟಿದ್ದು, ಇತರ 7 ಮಂದಿ ಗಾಯಗೊಂಡಿದ್ದು, ಹಲವರು ನಾಪತ್ತೆಯಾಗಿದ್ದು, ಅವರ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಮಿನಾಕ್ಷಿ ಸೇತುವೆ ಬಳಿ ನಿರ್ಮಾಣ ಹಂತದ ವೈನಾಡು-ಮಲ್ಲಾಪುರಂ

ಬೆಂಗಳೂರು: ಸ್ಯಾಂಕಿ ಕೆರೆಯಲ್ಲಿ ವಿದ್ಯಾರ್ಥಿನಿಯೊಬ್ಬಳ ಮೃತದೇಹ ಪತ್ತೆಯಾಗಿರುವ ಘಟನೆ ಇಂದು ಬೆಳಗ್ಗೆ ವರದಿಯಾಗಿದೆ. ಮೃತಳನ್ನು ತೇಜಸ್ವಿನಿ ರಾಜ್.ಪಿ (20) ಎಂದು ಗುರುತಿಸಲಾಗಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಚಿಕ್ಕಬಾಣವಾರದ ನಿವಾಸಿಯಾಗಿದ್ದ ತೇಜಸ್ವಿನಿ ಸೋಮವಾರ ಸ್ನೇಹಿತನಿಗೆ ಮೆಸೇಜ್ ಮಾಡಿ ಆತ್ಮಹತ್ಯೆಗೆ ಶರಣಾಗಿರುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಸದಾಶಿವನಗರ

ವೈನಾಡು: ಕೇರಳದ ವೈನಾಡು ಜಿಲ್ಲೆಯ ಕಾಲಡಿ ಬಳಿ ಮಂಗಳವಾರ ಭಯಾನಕ ರೀತಿಯಲ್ಲಿ ಭೂ ಕುಸಿತ ಸಂಭವಿಸಿದೆ. ಮೆಪ್ಪಾಡಿಯ ಕಾಲಡಿ ಸಂಭವಿಸಿದ ಭೂ ಕುಸಿತದಲ್ಲಿ ಒಬ್ಬರು ಮೃತಪಟ್ಟಿದ್ದು, ಇತರ 7 ಮಂದಿ ಗಾಯಗೊಂಡಿದ್ದು, ಹಲವರು ನಾಪತ್ತೆಯಾಗಿದ್ದು, ಅವರ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಮಿನಾಕ್ಷಿ ಸೇತುವೆ ಬಳಿ ನಿರ್ಮಾಣ ಹಂತದ ವೈನಾಡು-ಮಲ್ಲಾಪುರಂ ಸುರಂಗ

ಶ್ರೀನಗರ: ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಸೋಮವಾರ ಸುರಿದ ಭಾರೀ ಮಳೆ ಪರಿಣಾಮ ನಿರ್ಮಾಣ ಹಂತದ 540 ಮೆಗಾವ್ಯಾಟ್ ಕ್ವಾರ್ ಜಲವಿದ್ಯುತ್ ಯೋಜನೆ ಘಟಕದ ಸಮೀಪ ಭಾರಿ ಭೂಕುಸಿತ ಸಂಭವಿಸಿದೆ. ಪರಿಣಾಮ ಮಣ್ಣು, ಬಂಡೆಗಳು ಹಾಗೂ ಅವಶೇಷಗಳಡಿ ಹಲವು ವಾಹನಗಳು ಸಿಲುಕಿಕೊಂಡಿವೆ. ಚೆನಾಬ್ ನದಿಯ ಮೇಲೆ ನಿರ್ಮಾಣವಾಗುತ್ತಿರುವ ಕ್ವಾರ್ ಜಲವಿದ್ಯುತ್ ಯೋಜನೆಯನ್ನು ಚೆನಾಬ್

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮತ್ತೆ ಶಾಕ್ ನೀಡಿದ್ದು, ʻದಾಸʼಇನ್ನೂ ಒಂದು ವರ್ಷ ಜೈಲಿನಲ್ಲೇ ಕಾಲ ಕಳೆಯುವುದು ಅನಿವಾರ್ಯವಾಗಿದೆ. ದರ್ಶನ್ ಹಾಗೂ ಇತರ ಆರೋಪಿಗಳಿಗೆ ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು 2025ರ ಆಗಸ್ಟ್ 14ರಂದು ಸುಪ್ರೀಂ ಕೋರ್ಟ್

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ಮೆರವಣಿಗೆ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು 4 ಆರೋಪಿಗಳನ್ನು ಬಂಧಿಸಿದ್ದಾರೆ. ನಗರದಲ್ಲಿ ಶನಿವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವದ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಜೆಡಿಎಸ್ ಕಾರ್ಯಕರ್ತರ

ಧರ್ಮಸ್ಥಳ: ಈ ಪವಿತ್ರ ಕ್ಷೇತ್ರದಲ್ಲಿ ನಿಂತು ಮಾತನಾಡುತ್ತಿದ್ದೇನೆ, ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರೊಂದಿಗೆ ಯಾವುದೇ ರೀತಿಯ ವ್ಯವಹಾರಿಕ, ಆತ್ಮೀಯತೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ. ದೆಹಲಿ ಪ್ರವಾಸ ಮುಗಿಸಿ ಶುಕ್ರವಾರ ನೇರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಿ.ವೈ. ವಿಜಯೇಂದ್ರ ಅವರು,

ಬೆಂಗಳೂರು: ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಚಾಟನೆಗೊಂಡಿರುವ ವಚನಾನಂದ ಶ್ರೀಗೆ ಕರ್ನಾಟಕ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ಅವರಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ಗುರುವಾರ ರದ್ದುಗೊಳಿಸಿದೆ. ಹೀಗಾಗಿ ಶ್ರೀಗಳಿಗೆ ಈಗ ಬಂಧನ ಭೀತಿ ಎದುರಾಗಿದೆ. ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಚನಾನಂದ ಶ್ರೀ ವಿರುದ್ಧ

ಬೆಂಗಳೂರು: ಸಚಿವ ಸತೀಶ ಜಾರಕಿಹೊಳಿ‌ ಭಾಮೈದ, ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ ಮನೆ ಮೇಲೆ ಇಡಿ ಅಧಿಕಾರಿಗಳು ನಡೆಸಿದ್ದ ದಾಳಿ ಅಂತ್ಯವಾಗಿದ್ದು ಸುಮಾರು 13 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಬೆಳಗಾವಿ, ಬೆಂಗಳೂರು, ಮೈಸೂರು ಸೇರಿದಂತೆ ವಿವಿಧೆಡೆ ದಾಳಿಯಲ್ಲಿ ಸಾಕಷ್ಟು ಮಹತ್ವದ ದಾಖಲೆ, ಚಿನ್ನಾಭರಣ ಪತ್ತೆಯಾಗಿದ್ದು, ಮಹತ್ವದ ದಾಖಲೆ,

ಬೆಂಗಳೂರು: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನಕ್ಕೆ ಬಿಜೆಪಿಯ ಆಂತರಿಕ ಕಲಹವೇ ಪ್ರಮುಖ ಕಾರಣ ಎಂದು ಶಾಸಕ ಎಸ್.ಟಿ ಸೋಮಶೇಖರ್ ಆರೋಪಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಎಸ್.ಟಿ ಸೋಮಶೇಖರ್, ಬಿಜೆಪಿಯವರ ಆಂತರಿಕ ಕಲಹದಿಂದ ಅಡ್ಡ ಮತದಾನ ಆಗಿದೆ. ವಿಜಯೇಂದ್ರ ಕಡೆಯವರನ್ನ ಅಶೋಕ್ ಸೋಲಿಸಬೇಕು, ಅಶೋಕ್ ಕಡೆಯವರನ್ನ ವಿಜಯೇಂದ್ರ