ಬೆಂಗಳೂರು: ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಬಿಸಿ ಮುಟ್ಟಿಸಿದೆ. ತಮ್ಮ ಮನೆಗೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆಗೆ ಬರುತ್ತಿದ್ದಂತೆ ಅಧಿಕಾರಿಯೊಬ್ಬರು ಚಿನ್ನ ಮತ್ತು ಹಣ ಇದ್ದ ಬ್ಯಾಗ್ನ್ನು ಕಿಟಕಿಯಿಂದ ಪಕ್ಕದ ಮನೆಗೆ ಎಸೆದ ಪ್ರಸಂಗ ನಡೆದಿದೆ. ಕಾನೂನು ಮಾಪನ ಇಲಾಖೆ ಡೆಪ್ಯುಟಿ ಕಂಟ್ರೋಲರ್ ಅತ್ಹರ್ ಆಲಿ ಎಂಬವರ ನಿವಾಸ ಮತ್ತು ಕಚೇರಿ
ಮೈಸೂರು, ಜು.19: ಮೈಸೂರು ನಗರದ ಕೂರ್ಗಳ್ಳಿ ಬಳಿಯ ರಿಂಗ್ ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್ ಡಿಕ್ಕಿ (Accident)ಯಾಗಿ ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಕೊನೆಯುಸಿರೆಳೆದ ದಾರುಣ ಘಟನೆ ನಡೆದಿದೆ. ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ಚಂದ್ರು, ಪ್ರೇಮಾ ಮೃತರು. ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ರಭಸಕ್ಕೆ ದಂಪತಿ ದೇಹ ಛಿದ್ರವಾಗಿದ್ದು, ಸ್ಥಳಕ್ಕೆ ವಿ.ವಿ.ಪುರಂ ಠಾಣೆ ಪೊಲೀಸರು
ಕೊಪ್ಪಳ, ಜುಲೈ 19: ರೈಲ್ವೆ ಹಳಿ ಮೇಲೆ ಮದ್ಯ ಸೇವನೆ ಮಾಡಿ ಮಲಗಿದ್ದವರ ಮೇಲೆ ರೈಲು ಹರಿದಿದ್ದರಿಂದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗಂಗಾವತಿ ನಗರದ ಹೊರವಲಯದಲ್ಲಿ ನಡೆದಿದೆ. ಕಳೆದ ರಾತ್ರಿ 9:30ಕ್ಕೆ ಹುಬ್ಬಳ್ಳಿ-ಸಿಂದನೂರು ಎಕ್ಸಪ್ರೆಸ್ ರೈಲು ಹರಿದಿದ್ದರಿಂದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಂಗಾವತಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟ ದರ್ಶನ್ಗೆ ಸದ್ಯಕ್ಕಂತೂ ಜಾಮೀನು ಸಿಗುವ ಲಕ್ಷಣ ಕಾಣಿಸುತ್ತಿಲ್ಲ. ಇಂದು (ಜುಲೈ 18) ಅವರ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಹಾಸನ: ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಮಳೆಯಿಂದ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡ್ಡು ಕುಸಿಯುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು 7 ಮಂದಿ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್
ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರೂರು ಕ್ಯಾಂಟೀನ್ ಮಾಲೀಕನ ಐದು ವರ್ಷದ ಮಗಳ ಮೃತದೇಹ ಪತ್ತೆಯಾಗಿದೆ. ಆವಂತಿಕ (5) ಮೃತ ಬಾಲಕಿ. ಗಂಗಾವಳಿ ನದಿಯಲ್ಲಿ ತೇಲಿ ಹೋಗಿ ಗೋಕರ್ಣ ಬ್ರಿಡ್ಜ್ ಬಳಿ ಆವಂತಿಕ ಮೃತದೇಹ ಪತ್ತೆಯಾಗಿದೆ. ಒಟ್ಟು ಆರು ಜನ ಮೃತಪಟ್ಟಿರುವ ಮಾಹಿತಿಯಿದೆ. ಸದ್ಯ ಈಗ ಐದು ಜನರ ಮೃತದೇಹ
ಬೆಂಗಳೂರು: ಕಳ್ಳ ಸಾಗಾಣಿಕೆಯಲ್ಲಿ ಚಿನ್ನಾಭರಣ ಸಾಗಿಸಲು ಯತ್ನಿಸಿದ ಮೂವರು ವಿದೇಶಿಗರನ್ನು ಬಂಧಿಸಿ 2.44 ಕೆಜಿ ಚಿನ್ನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಥಾಯ್ಲೆಂಡ್ ದೇಶದ ಬ್ಯಾಂಕಾಂಕ್ ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 3 ವಿದೇಶಿಗರಿಂದ ರೂ.1.71 ಕೋಟಿ ಮೌಲ್ಯದ 2.44 ಕೆಜಿ
ಶಿರೂರು: ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬುಧವಾರ ಬೆಳಗ್ಗೆ ನಿಧಾನಗತಿಯಲ್ಲಿ ಪುನರಾರಂಭಗೊಂಡ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯು ಭಾರೀ ಮಳೆ ಮತ್ತು ಸ್ಥಳದಲ್ಲಿ ಸಣ್ಣ ಭೂಕುಸಿತದಿಂದಾಗಿ ಸ್ಥಗಿತಗೊಂಡಿದೆ. ಗುಡ್ಡದ ಭಾಗವು ಜಾರುತ್ತಲೇ ಇದೆ, ಇದು NDRI
ಹಾಸನ, ಜುಲೈ: ಹಾಸನ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಶಿರಾಡಿಘಾಟ್ನಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು ವಾಹನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಇಂದು ಮುಂಜಾನೆ ದೊಡ್ಡತಪ್ಲು ಬಳಿ ಗುಡ್ಡ ಕುಸಿತ ಸಂಭವಿಸಿದೆ. ಗುಡ್ಡ ಕುಸಿತದಿಂದ ಸುಮಾರು 10 ಕಿಮೀ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ಟ್ರಕ್, ಲಾರಿ ಟ್ಯಾಕರ್
ಬೆಂಗಳೂರು, ಜುಲೈ 17: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಹಗರಣದ ಆರೋಪಿಗಳ ಹೇಳಿಕೆ ಆಧರಿಸಿ ಈ