ಚಿಕ್ಕಮಗಳೂರು: ಮಳೆಯಲ್ಲಿ ಸಂಚರಿಸುತ್ತಿದ್ದಾಗಲೇ ಬಸ್ಸಿನ ಚಕ್ರ ಕಳಚಿ ಬಿದ್ದ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರೋಟರಿ ಸರ್ಕಲ್ನಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಖಾಸಗಿ ಬಸ್ಸು ಬೆಂಗಳೂರಿನಿಂದ ಹೊರಟು ಶೃಂಗೇರಿಗೆ ಬರುತ್ತಿತ್ತು. ಬೆಳಗ್ಗೆ 5:18 ರ ವೇಳೆಗೆ ರೋಟರಿ ಸರ್ಕಲ್ನಲ್ಲಿ ಬಸ್ಸು ಸಂಚರಿಸುತ್ತಿದ್ದಾಗ ಹಿಂಬದಿಯ ಎರಡೂ ಚಕ್ರ ಕಳಚಿದೆ. ಏಕಕಾಲಕ್ಕೆ ಬಸ್ಸಿನ ಎರಡು
ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ತಗ್ಗಿದರೂ ಗುಡ್ಡ ಕುಸಿತದ ಆತಂಕ ತಪ್ಪಿಲ್ಲ. ಗೋಕರ್ಣದಲ್ಲಿ ಬೆಳ್ಳಂಬೆಳಿಗ್ಗೆ ಗುಡ್ಡ ಕುಸಿದಿದೆ. ಗೋಕರ್ಣ ಮುಖ್ಯಕಡಲತೀರದ ರಾಮಮಂದಿರ ಬಳಿ ಗುಡ್ಡ ಕುಸಿತವಾಗಿದೆ. ಮಂದಿರದಲ್ಲಿ ಯಾರು ಇಲ್ಲದ ಕಾರಣ ಅನಾಹುತ ನಡೆದಿಲ್ಲ. ಗುಡ್ಡದ ಕಲ್ಲುಗಳು ದೇವಾಲಯದ ಗೋಡೆತನಕ ಉರುಳಿ ಬಂದು ನಿಂತಿವೆ. ಹೆಚ್ಚಿನ ಅನಾಹುತವಾಗಿಲ್ಲ.
ಬೆಂಗಳೂರು: 2 ದಿನಗಳಿಂದ ಸುರಿಯುತ್ತಿರುವ ಅವ್ಯಾಹಸ ಮಳೆ ಉತ್ತರ ಕನ್ನಡ ಕರಾವಳಿಯಲ್ಲಿ ಭಾರೀ ಅನಾಹುತ, ಅವಘಡಗಳ ಸರಮಾಲೆಯನ್ನೇ ಸೃಷ್ಟಿಸಿದೆ. ಹಲವೆಡೆ ಗುಡ್ಡ ಕುಸಿತದಿಂದ 11 ಜನ ಮೃತರಾಗಿರುವ ಶಂಕೆ ವ್ಯಕ್ತವಾಗಿದ್ದು, ಐದು ಮೃತದೇಹ ಪತ್ತೆಯಾಗಿದೆ. ಜಿಲ್ಲೆಯ ಕರಾವಳಿಯ ಪ್ರಮುಖ ರಸ್ತೆಗಳೆಲ್ಲವೂ ಬಂದ್ ಆಗಿದ್ದು, ಅಕ್ಷರಶಃ ದ್ವೀಪದಂತಾಗಿದೆ. ಕರಾವಳಿಯ ಐದೂ ತಾಲೂಕುಗಳ
ಬಾಗಲಕೋಟೆ, ಜುಲೈ.16: ಪೆಟ್ರೋಲ್ ಸುರಿದು ತಗಡಿನ ಶೆಡ್ಗೆ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದು ಘಟನೆಯಲ್ಲಿ ತಾಯಿ-ಮಗಳು ಸಜೀವ ದಹನವಾಗಿದ್ದಾರೆ (Death). ಹಾಗೂ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಬೆಳಗಲಿ ಗ್ರಾಮದ ತೋಟದಲ್ಲಿದ್ದ ತಗಡಿನ ಶೆಡ್ಗೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಇಟ್ಟು ದುಷ್ಕೃತ್ಯ ಮೆರೆದಿದ್ದಾರೆ. ಬೆಳಗಲಿ ಗ್ರಾಮದ
ಕಾರವಾರ, ಜುಲೈ 16: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು 9 ಮಂದಿ ಮಣ್ಣಿನಡಿ ಸಿಲುಕಿ 7 ಮಂದಿ ಮೃತ್ಯು ಆಗಿದ್ದಾರೆ. ಇದರಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ಐವರು ಇದ್ದಾರೆ ಎನ್ನಲಾಗಿದೆ. ಒಂದೇ ಕುಟುಂಬದ ಲಕ್ಷ್ಮಣ ನಾಯ್ಕ, ಶಾಂತಿ
ಬೆಂಗಳೂರು, ಜುಲೈ 16: ನಂದಿನಿ ಹಾಲಿನ ಪ್ಯಾಕೆಟ್ಗಳಲ್ಲಿ ಪ್ರಮಾಣ ತುಸು ಹೆಚ್ಚಿಸಿ ದರ ಪರಿಷ್ಕರಣೆ ಮಾಡಿದ್ದ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ಇದೀಗ ನಂದಿನಿ ಮೊಸರು, ಮಜ್ಜಿಗೆ ಹಾಗೂ ಲಸ್ಸಿಯ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಕೆಲವೆಡೆ ವರದಿಯಾಗಿದೆ. ಆದರೆ ಇದು ಸುಳ್ಳು
ಬೆಂಗಳೂರು, ಜುಲೈ 15: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗಿದೆ. ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಮಗ ಹಗರಣ ಹಾಗೂ ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ ಎಸ್ಟಿ ಅನುದಾನದ ಹಣ ಬಳಸಿರುವ ವಿಚಾರವನ್ನು ಮುಂದಿಟ್ಟುಕೊಂಡು ಸದನ ಆರಂಭಕ್ಕೂ ಮುನ್ನವೇ ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ. ಸಿಎಂ ಸಿದ್ದರಾಮಯ್ಯ, ವಾಲ್ಮೀಕಿ
ಮಂಗಳೂರು: ಬಸ್ನಲ್ಲಿ ಸೀಟು ಕೊಡುವ ನೆಪದಲ್ಲಿ ಬಾಲಕಿಯೊಬ್ಬಳನ್ನು ಪಕ್ಕದಲ್ಲಿ ಕೂರಿಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದ ವ್ಯಕ್ತಿಗೆ ಬಸ್ ನಲ್ಲೇ ಸಾರ್ವಜನಿಕರು ಥಳಿಸುರವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆ.ಎಸ್ಆರ್ಟಿಸಿ ಬಸ್ನಲ್ಲಿ ಘಟನೆ ನಡೆದಿದ್ದು, ಹಿರಿಯ ವಯಸ್ಸಿನ ವ್ಯಕ್ತಿಯೊಬ್ಬನಿಗೆ ಬಸ್ನಲ್ಲಿದ್ದ ಮಹಿಳೆಯರೇ ಧರ್ಮದೇಟು ಕೊಟ್ಟಿದ್ದಾರೆ. ಮೂಲಗಳ ಪ್ರಕಾರ ಸೀಟು ಬಿಟ್ಟುಕೊಡುವ ನೆಪದಲ್ಲಿ
ನವದೆಹಲಿ, ಜುಲೈ 15: ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಪಡಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಸಿಬಿಐ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಡಿಕೆ ಶಿವಕುಮಾರ್ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಮನವಿಯನ್ನು ಸುಪ್ರೀಂಕೋರ್ಟ್ನ ನ್ಯಾ.
ಉತ್ತರ ಕನ್ನಡ: ಪಶ್ಚಿಮ ಘಟ್ಟಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜಲಪಾತಗಳ ಜಿಲ್ಲೆಯಲ್ಲಿ ಫಾಲ್ಸ್ಗಳು ಮೈತುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಪ್ರವಾಸಿಗರ ವೀಕ್ಷಣೆಗೆ ನಿಷೇಧ ಹೇರಿದ್ದಾರೆ. ಜಲಪಾತಗಳ ವೀಕ್ಷಣೆ ವೇಳೆ ಹತ್ತಿರದಲ್ಲಿ ನಿಂತು ಜನರು ಸೆಲ್ಫೀ ಹಾಗೂ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಈ ವೇಳೆ ದುರಂತ ಸಂಭವಿಸಿ ಸಾವುಗಳು ಎದುರಾದ