ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ವಯನಾಡ್: ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆಗಾಗಿ ಕೇರಳ ಸರ್ಕಾರ ಮಂಗಳವಾರ ಭಾರತೀಯ ಸೇನೆಯ ನೆರವು ಕೋರಿದೆ. ಇದರ ಬೆನ್ನಲ್ಲೇ, ಭಾರತೀಯ ಸೇನೆ, NDRF ತಂಡಗಳು, ಎರಡು ಸೇನಾ ಹೆಲಿಕಾಪ್ಟರ್‌ಗಳು ಮತ್ತು ಇತರ ರಕ್ಷಣಾ ತಂಡಗಳು ಮುಂಡಕ್ಕೈಗೆ ತೆರಳುತ್ತಿವೆ. ಕೇರಳದ ಗುಡ್ಡಗಾಡು ಪ್ರದೇಶವಾದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ವಿನಾಶಕಾರಿ

ವಯನಾಡ್: ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 66ಕ್ಕೆ ಏರಿಕೆಯಾಗಿದೆ. ಹಲವು ಕುಟುಂಬಗಳು ಜಲಸಮಾಧಿಯಾಗಿವೆ. ಕನಿಷ್ಠ 400ಕ್ಕೂ ಹೆಚ್ಚು ಕುಟುಂಬಗಳು ದುರಂತದಲ್ಲಿ ಸಿಲುಕಿವೆ ಎಂದು ಹೇಳಲಾಗುತ್ತದೆ. ಇಂದು ನಸುಕಿನ ಜಾವ ಭೂಕುಸಿತ ಸಂಭವಿಸಿದ್ದು, ಮನೆಗಳು ಮತ್ತು ಕುಟುಂಬಗಳು ಕೊಚ್ಚಿಕೊಂಡು ಹೋಗಿವೆ. ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲ ಮತ್ತು

ಬಾಗಲಕೋಟೆ, ಜುಲೈ.30: ಬೆಳಗಾವಿಯಲ್ಲಿ (Belagavi) ಮೂರು ನದಿಗಳ ಆರ್ಭಟಕ್ಕೆ ಅಡಿಬಟ್ಟಿ ಗ್ರಾಮದ 30ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಜಲಾವೃತವಾಗಿದೆ. ನೆಮ್ಮದಿಯಾಗಿ ಬದುಕ್ತಿದ್ದ ಜನರ ಬದುಕು ಬೀದಿದೆ ಬಂದಿದೆ. ನಿನ್ನೆಯಷ್ಟೇ ಮನೆಯಲ್ಲಿದ್ದವರು ಇದೀಗ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯೋ ಸ್ಥಿತಿ ತಂದಿಟ್ಟಿದ್ದಾನೆ ವರುಣರಾಯ, ಮೂರು ನದಿಗಳ ನೀರು ನೂರಾರು ಜನರ ಬದುಕನ್ನೇ

ಮಂಡ್ಯ, (ಜುಲೈ 29): ಕೆಲ ವರ್ಷಗಳಿಂದ ಸರಿಯಾದ ಮಳೆ ಇಲ್ಲದೇ ಬರಿದಾಗಿದ್ದ ಕಾವೇರಿ ಜಲಾಶಯ ಇದೀಗ ಭರ್ತಿಯಾಗಿದ್ದು, ರೈತರು ಸಂತಸಗೊಂಡಿದ್ದಾರೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು ಸೇರಿ ಅವರು ಇಂದು (ಜುಲೈ 29) ಕಾವೇರಿಗೆ ಬಾಗಿನ ಅರ್ಪಿಸಿದರು. ಆದ್ರೆ, ಈ ಬಾಗಿನ ಕಾರ್ಯಕ್ರಮದ

ಮಂಡ್ಯ: ಎರಡು ವರ್ಷಗಳ ನಂತರ ಭರ್ತಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್​ಎಸ್​ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಅಭಿಜಿತ್​ ಲಗ್ನದಲ್ಲಿ ಬಾಗಿನ ಅರ್ಪಿಸಿದರು. ಇಂದು ಕೆಆರ್ ಎಸ್ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ ನಂತರ ಬಾಗಿನ ಅರ್ಪಿಸಿದರು. ಮುಖ್ಯಮಂತ್ರಿಗಳಿಗೆ, ಡಿಸಿಎಂ ಡಿಕೆ

ರಾಮನಗರ: ದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಕೈ ಕತ್ತರಿಸಿದ ಆರೋಪದ ಮೇಲೆ ಕನಕಪುರದಲ್ಲಿ ಭಾನುವಾರ ಇಬ್ಬರು ರೌಡಿಶೀಟರ್‌ಗಳ ಕಾಲುಗಳಿಗೆ ಪೊಲೀಸರು ಗುಂಡು ಹಾರಿಸುವ ಮೂಲಕ ಅವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಹರ್ಷ ಅಲಿಯಾಸ್ ಕೈಮಾ ಮತ್ತು ಕರುಣೇಶ್ ಅಲಿಯಾಸ್ ಕಣ್ಣ ಎಂದು ಗುರುತಿಸಲಾಗಿದೆ. ಇಬ್ಬರು ರೌಡಿಶೀಟರ್‌ಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜುಲೈ

ಕಾರವಾರ, ಜುಲೈ.28: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಗುಡ್ಡ ಕುಸಿತ (Shirur Landslide) ಪ್ರಕರಣಕ್ಕೆ ಸಂಬಂಧಿಸಿ ಹದಿಮೂರನೇ ದಿನದ ಕಾರ್ಯಾಚರಣೆಯೂ ವಿಫಲವಾಗಿದೆ. ಕಣ್ಮರೆಯಾದ ಮೂವರ ಬಗ್ಗೆ ಸಣ್ಣ ಸುಳಿವು ಸಿಕ್ಕಿಲ್ಲ. ಬೆಳಿಗ್ಗೆಯಿಂದ ನಿರಂತರ ಕಾರ್ಯಾಚರಣೆ ಮಾಡಿ ಮುಳುಗು ತಜ್ಞರು ಹೈರಾಣಾಗಿದ್ದಾರೆ. ಹೀಗಾಗಿ

ವಿಜಯಪುರ, ಜುಲೈ 28: ಮುಡಾ ಮಾಜಿ ಅಧ್ಯಕ್ಷ ಹೆಚ್​.ವಿ ರಾಜೀವ್  ಬಿಜೆಪಿಯಲ್ಲೆ ಇದ್ದಾಗ ಆದ ಹಗರಣ ನಡೆದಿದೆ. ಈಗ ಅವರು ಕಾಂಗ್ರೆಸ್ ಸೇರಿದ್ದಾನೆ. ಕಾಂಗ್ರೆಸ್​ಗೆ ಯಾಕೆ ಸೇರಿದ್ದಾರೆ ಅಂದರೆ ಇದೆಲ್ಲ ಮುಚ್ಚಿ ಹಾಕಲು ಸೇರಿದ್ದಾರೆ ಎಂದು ಶಾಸಕ ಬಸನಗೌಡಾ ಪಾಟೀಲ ಯತ್ನಾಳ್  ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕೆಡವಲು

ಕೇಂದ್ರ ಸರ್ಕಾರದ ಬಜೆಟ್​ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗಿದೆ, ಬಜೆಟ್​ನಲ್ಲಿ ಏನೂ‌ ಕೊಟ್ಟಿಲ್ಲ ಅಂತ ಕಾಂಗ್ರೆಸ್ ನಾಯಕರು​ ಆರೋಪ ಮಾಡುತ್ತಿದ್ದಾರೆ. ಇದು ಶುದ್ಧ ಸುಳ್ಳು, ರಾಜ್ಯ ಕಾಂಗ್ರೆಸ್ ಸರ್ಕಾರ​ ಸುಳ್ಳು ಹೇಳುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ತಿರುಗೇಟು ನೀಡಿದರು. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ

ಅಥಣಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ನೀರಿನ ಒಳಹರಿವು 2.5 ಲಕ್ಷ ಕ್ಯೂಸೆಕ್‌ಗೆ ಏರಿಕೆಯಾಗಿದ್ದು, ಪ್ರವಾಹ ಭೀತಿಯಿಂದಾಗಿ ಅಥಣಿ ಹುಲಗಬಾಳ ಗ್ರಾಮದ ಪಕಾಲಿ ತೋಟ ಸೇರಿದಂತೆ ಮಾಂಗ ತೋಟದ ಜನರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುತ್ತಿದ್ದಾರೆ. ಈಗಾಗಲೇ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ