ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಬೆಂಗಳೂರು: ಮುಡಾ ಹಗರಣ, ಮಹರ್ಷಿ ವಾಲ್ಮೀಕಿ ನಿಗಮ ಹಗರಣಗಳ ಕುರಿತು ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ವಾಗ್ದಾಳಿ ನಡೆಸುತ್ತಿರುವ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು, ಜು.29ರಂದು ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡುತ್ತಿದ್ದು, ನಾಯಕರ ಈ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ನಾಯಕರ ದೆಹಲಿ

ಬೀದರ್, ಜುಲೈ 27: ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೀದರ್  ಜಿಲ್ಲೆಯ ಕಮಲನಗರ ತಾಲೂಕಿನ ಕೋರಿಯಾಳ ಗ್ರಾಮದ ಯೋಧ ಹವಾಲ್ದಾರ್ ಅನಿಲ್​​​ ಕುಮಾರ್ ನವಾಡೆ (40) ಹೃದಯಾಘಾತದಿಂದ ನಿಧನರಾಗಿದ್ದಾರೆ. ಯೋಧ ಅನಿಲ್ ಕಳೆದ 20 ವರ್ಷದಿಂದ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸಿಕ್ಕಿಂ ಗಡಿ ಭಾಗದ ಹಿಮ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ದಾಖಲೆಗಳ ಮೂಲಕ ಉತ್ತರ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ಮುಡಾ ಅಕ್ರಮ ಪ್ರಕರಣ ಸಂಬಂಧ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ನವರು ಅರೆಬರೆ ದಾಖಲೆಗಳನ್ನು ಮುಂದಿಟ್ಟು ಸುಳ್ಳು ಆರೋಪ ಮಾಡುತ್ತಿದ್ದಾರೆ. ರಾಜ್ಯಪಾಲರಿಗೂ ತಪ್ಪು

ಕರ್ನಾಟಕದ ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್​ಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕದ ಬಗ್ಗೆ ವಿಸ್ತೃತ ಚರ್ಚೆಯ ಅಗತ್ಯವಿರುವುದರಿಂದ ವಿಧೇಯಕ ಹಿಂಪಡೆದು ಸದನ ಸಮಿತಿ ರಚಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ. ಇಂದು ವಿಧಾನಸಭೆಯಲ್ಲಿ ಮುಡಾ ಹಗರಣದ ಕುರಿತು ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿರುವುದರ ನಡುವೆಯೇ ಬೆಂಗಳೂರು

ಕೆಜಿಎಫ್ ಚಿತ್ರ ಖ್ಯಾತಿಯ ಯಶ್ ಇದೀಗ ಟಾಕ್ಸಿಕ್ ಚಿತ್ರಕ್ಕಾಗಿ ಭರ್ಜರಿ ತಯಾರಿ ನಡೆಸಿದ್ದಾರೆ. ಅಲ್ಲದೆ ಇತ್ತೀಚೆಗಷ್ಟೇ ಅವರ ಹೊಸ ಹೇರ್ ಸ್ಟೈಲ್ ಅಭಿಮಾನಿಗಳ ನಿದ್ದೆಗೆಡಿಸಿದ್ದು ಹೊಸ ಟ್ರೆಂಡ್ ಸೃಷ್ಟಿ ಮಾಡಿದ್ದರು. ಆದರೆ ಇದೀಗ ಟಾಕ್ಸಿಕ್ ಚಿತ್ರಕ್ಕೆ ಕಾನೂನು ಸಂಕಷ್ಟ ಎದುರಾಗಿದೆ. ಹೌದು ಟಾಕ್ಸಿಕ್ ಚಿತ್ರದ ವಿರುದ್ಧ ವಕೀಲರೊಬ್ಬರು ಕೋರ್ಟ್ ಮೆಟ್ಟಿಲೇರಿದ್ದಾರೆ.

ಶಿವಮೊಗ್ಗ: ಮದುವೆಯಾಗು ಅಂದಿದ್ದಕ್ಕೆ ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ ಪ್ರಿಯತಮನೆಯನ್ನು ಪ್ರಿಯಕರನೇ ಕತ್ತುಹಿಸುಕಿ ಕೊಲೆ ಮಾಡಿರುವ ಭೀಕರ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಯುವತಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ

ಬೆಂಗಳೂರು, (ಜುಲೈ 24): ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿ ವಜಾಗೊಂಡಿದೆ. ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ವಜಾ ಮಾಡಿ

ಕಾರವಾರ: ಉಳುವರೆ ಗ್ರಾಮಸ್ಥರಿಗೆ ಬದಲಿ ಜಾಗ ಕೊಟ್ಟು ,ಮನೆ ಕಟ್ಟಿಕೊಡ್ತೇವೆ. ಜನ ಸಹಕಾರ ಮಾಡಬೇಕು. ಬದಲಿ ಮನೆಗೆ ಸ್ಥಳಾಂತರ ಆದ ಮೇಲೆ ಮೂಲ ಮನೆಯಲ್ಲಿ ವಾಸ ಮಾಡಬಾರದು ಎಂದು ಕಂದಾಯ ಸಚಿವ ಕೃಷ್ಣಾ ಭೈರೇಗೌಡ ಹೇಳಿದರು. ಅವರು ಶಿರೂರು ಗುಡ್ಡ ಕುಸಿತ ಪ್ರದೇಶದ ಬಳಿ ವೀಕ್ಷಣೆ ನಂತರ ಮಾಧ್ಯಮಗಳ ಜೊತೆ

ಬೆಂಗಳೂರು: ರಾಜ್ಯ ಅರಣ್ಯ ವಿಚಕ್ಷಣಾ ದಳದ ಪೊಲೀಸರು ಕೆಆರ್ ಪುರಂ ಬಳಿಯ ಗೋದಾಮಿನ ಮೇಲೆ ದಾಳಿ ನಡೆಸಿದ್ದು, 2 ಕೋಟಿ ರೂಪಾಯಿ ಮೌಲ್ಯದ ಶ್ರೀಗಂಧವನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಕೆಆರ್ ಪುರಂ ಬಳಿಯ ಐಟಿಐ ಕಾರ್ಖಾನೆಯ ಗೋದಾಮಿನ ಮೇಲೆ ದಾಳಿ