ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಬೆಂಗಳೂರು, ಜುಲೈ 12: ವಾಲ್ಮೀಕಿ ನಿಗಮ ಹಗರಣದಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ ನಾಗೇಂದ್ರರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ವಾಲ್ಮೀಕಿ ನಿಗಮದ ಹಗರಣ ಪ್ರಕರಣ, ಕೇಂದ್ರ ವರ್ಸಸ್​ ರಾಜ್ಯ ಸರ್ಕಾರವಾಗಿ ಬದಲಾಗಿದೆಯಾ ಎಂಬ ಅನುಮಾನ ಮೂಡಿದೆ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅಕ್ರಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಸೈಟ್ ನೀಡಲಾಗಿದೆ ಎಂದು ಆರೋಪಿಸಿ ಮೈಸೂರಿಗೆ ತೆರಳಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ಮಾರ್ಗ ಮಧ್ಯದಲ್ಲಿಯೇ ವಶಕ್ಕೆ ಪಡೆದರು. ಮುಖ್ಯಮಂತ್ರಿ ತವರು ಜಿಲ್ಲೆ ಮೈಸೂರಿನಲ್ಲಿ ಬಿಜೆಪಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಭರ್ಜರಿ ಭೇಟಿಯಾಡಿದೆ. ಹಗರಣದಲ್ಲಿ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆಗೆ ಇತ್ತೀಚಿಗೆ ರಾಜೀನಾಮೆ ನೀಡಿದ್ದ ಮಾಜಿ ಬಿ. ನಾಗೇಂದ್ರ ಅವರನ್ನು ಬೆಳಂಬೆಳಿಗ್ಗೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮೈಸೂರು : ಆಷಾಢ ಮಾಸದ ಮೊದಲ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಮುಂಜಾನೆಯಿಂದಲೇ ಬೆಟ್ಟದ ಪಾದದಿಂದ ಸಾವಿರ ಮೆಟ್ಟಿಲು ಹತ್ತಿದ ಭಕ್ತರು, ದಾರಿಯುದ್ದಕ್ಕೂ ಜಯಘೋಷ ಮೊಳಗಿಸಿದರು. ಮೆಟ್ಟಿಲುಗಳಿಗೆ ಅರಿಶಿನ- ಕುಂಕುಮ ಹಚ್ಚಿ ಹರಕೆ ತೀರಿಸುತ್ತಿದ್ದಾರೆ. ಆಷಾಢ ಮಾಸದಲ್ಲಿ ಶಕ್ತಿ ದೇವತೆಗೆ ವಿಶೇಷ

ಬೆಂಗಳೂರು, ಜು.11: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮ ದಲ್ಲಿ ಆಗಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್​ಐಟಿ(SIT) ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಅದರಂತೆ ದಿನಕ್ಕೊಂದು ವಿಚಾರಗಳು ಬೆಳಕಿಗೆ ಬರುತ್ತಲಿದೆ. ಇದೀಗ ಆರೋಪಿಗಳ‌ ಮತ್ತೊಂದು ಕಹಾನಿ ಬಯಲಾಗಿದ್ದು, ಹೈದರಾಬಾದ್ ಫಸ್ಟ್ ಬ್ಯಾಂಕ್​ನಲ್ಲಿ ತೆರೆದಿದ್ದ 18 ನಕಲಿ ಖಾತೆಗಳಿಗೂ ಬೆಂಗಳೂರಿನ ಕನೆಕ್ಷನ್ ಇರುವುದು ತಿಳಿದು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ (Valmiki Development Corporation) ದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿ ನಿನ್ನೆ ಬುಧವಾರ ಆರಂಭವಾಗಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಬೃಹತ್ ಕಾರ್ಯಾಚರಣೆ ಇಂದು ಗುರುವಾರ ಕೂಡ ಮುಂದುವರಿದಿದೆ. ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸವನಗೌಡ

ಮೈಸೂರು: ಮುಡಾ ಗೆಬ್ಬೆದ್ದು ನಾರುತ್ತಿದೆ, ಅದನ್ನ ಕ್ಲೀನ್ ಮಾಡುವ ಕೆಲಸ ಮಾಡುತ್ತೇನೆ. ಮುಡಾ ಹಗರಣದ ಬಗ್ಗೆ ಇಬ್ಬರು ಐಎಎಸ್ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ‌. ತನಿಖಾ ವರದಿ ಬಂದ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇನೆ. ನಮ್ಮ ಕಾಲದಲ್ಲೂ ತಪ್ಪುಗಳು ಆಗಿದೆ. ಬಿಜೆಪಿ ಕಾಲದಲ್ಲೇ ಹೆಚ್ಚು ತಪ್ಪಾಗಿರುವುದು. ಅದನ್ನ ಸರಿಪಡಿಸುತ್ತೇನೆ ಎಂದು ಮುಖ್ಯಮಂತ್ರಿ

ಹಾಸನ, ಜು.10: ಹನ್ನೆರಡು ವರ್ಷದ ಬಾಲಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿ ರೈಲ್ವೆ ಹಳಿ  ಪಕ್ಕದಲ್ಲಿ ಶವ ಎಸೆದು ಹೋದ ಘಟನೆ ಹಾಸನ ಹೊರವಲಯದ ಬಸವನಹಳ್ಳಿ ಬಳಿ ನಡೆದಿದೆ. ರೈಲ್ವೆ ಹಳಿ ಬಳಿ ಪೊದೆಯಲ್ಲಿ ಕುಶಾಲ್ ಗೌಡ(12) ಮೃತದೇಹ ಪತ್ತೆಯಾಗಿದೆ. ಚಿಕ್ಕಹೊನ್ನೇನಹಳ್ಳಿಯ ವೆಂಕಟೇಶ್​ ಹಾಗೂ ರೂಪಾ ದಂಪತಿಯ ಪುತ್ರನಾಗಿರುವ ಕುಶಾಲ್, ನಿನ್ನೆ (ಜು.09)

ಮೈಸೂರು, ಜುಲೈ 10: ಮುಡಾ ಹಗರಣದ ಹೆಸರು ಹೇಳುತ್ತಿದಂತೆಯೇ ಗರಂ ಆದ ಸಿಎಂ ಸಿದ್ದರಾಮಯ್ಯ, ಎಷ್ಟು ಸಲ ಇದರ ಬಗ್ಗೆ ಹೇಳುವುದು? ಮುಡಾದಲ್ಲಿ 50:50 ರದ್ದಾಗಿದೆ. ನನ್ನ ಹೆಂಡತಿಯ ವಿಚಾರವನ್ನು ವಿವಾದ ಮಾಡುತ್ತಿದ್ದಾರೆ. ನಾನು ವಿಜಯನಗರದಲ್ಲಿ ಸೈಟ್ ಕೊಡಿ ಎಂದು ಕೇಳಿಲ್ಲ ಎಂದರು. ಮೈಸೂರಿನಲ್ಲಿ ಮಾತನಾಡಿದ ಅವರು, ನಮ್ಮ ಜಮೀನಿನನ್ನು

ನವದೆಹಲಿ: ಜು. 10,ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಕಿಡ್ನ್ಯಾಪ್‌ ಕೇಸ್‌ನಲ್ಲಿ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಎಸ್‌ಐಟಿ ಅಧಿಕಾರಿಗಳು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಬುಧವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಭವಾನಿ ರೇವಣ್ಣಗೆ ನೋಟಿಸ್‌