ಮೂಡಿಗೆರೆ : ಜಿಲ್ಲಾಡಳಿತ ನಿಷೇಧಿತ ಪ್ರೆದೇಶ ಎಂದು ಘೋಷಿಸಿದ್ದ ಜಲಪಾತದಲ್ಲಿ ಮೋಜು ಮಸ್ತಿಯಲ್ಲಿ ನಿರತರಾಗಿದ್ದ ಯುವಕರನ್ನು ಪೊಲೀಸರು ಚಡ್ಡಿಯಲ್ಲಿ ಓಡಿಸಿದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಫಾಲ್ಸ್ ಬಳಿ ನಡೆದಿದೆ. ನಿಷೇಧಿತ ಪ್ರದೇಶದಲ್ಲಿ ಬಂಡೆ ಹತ್ತಿ ಹುಚ್ಚಾಟ ತೋರುತ್ತಿದ್ದ ಪ್ರವಾಸಿಗರಿಗೆ ಬಿಸಿ ಮುಟ್ಟಿಸಿದ ಬಣಕಲ್ ಗಸ್ತು ಪೊಲೀಸರು ಯುವಕರ ಬಟ್ಟೆಗಳನ್ನು
ಮೈಸೂರು, ಜುಲೈ 9: ಮುಡಾ ಹಗರಣ ದಿನೇ ದಿನೇ ಸಿಎಂ ಸಿದ್ದರಾಮಯ್ಯಗೆ ಕಂಟಕವಾಗಿ ಪರಿಣಮಿಸುತ್ತಿದ್ದು, ಇದೀಗ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಕಲಿ ದಾಖಲೆ ಸೃಷ್ಟಿ ಮೂಲಕ ಮುಡಾ ವಂಚಿಸಿ ಕೋಟ್ಯಂತರ ಬೆಲೆಯ ನಿವೇಶನ ಪಡೆದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ,
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಮನೆಯಿಂದ ಊಟ, ಹಾಸಿಗೆ, ಪುಸ್ತಕಗಳನ್ನು ಪಡೆಯಲು ಅನುಮತಿ ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ತಮಗೆ ಊಟ, ಹಾಸಿಗೆ ಮತ್ತು ಪುಸ್ತಕಗಳನ್ನು ಮನೆಯಿಂದ ಪಡೆಯಲು
ಬೆಂಗಳೂರು: ಬೆಳ್ಳಂಬೆಳಗ್ಗೆಯೇ ಬಿಎಂಟಿಸಿ ಬಸ್ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಗರದ ಎಂ.ಜಿ.ರಸ್ತೆಯಲ್ಲಿ ಮಂಗಳವಾರ ನಡೆದಿದೆ. ಅನಿಲ್ ಕುಂಬ್ಳೆ ಜಂಕ್ಷನ್ ಹತ್ತಿರ ನಡೆದ ಘಟನೆ ನಡೆದಿದೆ. ಬಸ್ ನಲ್ಲಿ ಜನರಿದ್ದು, ಬೆಂಕಿ ಕಾಣಿಸಿಕೊಂಡತೆ ಎಚ್ಚೆತ್ತ ನಿರ್ವಾಹಕ ಅವರನ್ನು ಕೆಳಕ್ಕಿಳಿಸಿದ್ದಾರೆ. ಘಟನೆ ವೇಳೆ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸುದ್ದಿ ತಿಳಿದ ಕೂಡಲೇ
ಹಣ ಕಂಡ್ರೆ ಹೆಣವೂ ಬಾಯಿ ಬಿಡುತ್ತೆ ಎಂಬ ಗಾದೆ ಮಾತಿದೆ. ಹಣಕ್ಕಾಗಿ ಕೆಲವರು ಎಂತಹ ದುಸ್ಸಾಹಸಕ್ಕೂ ಕೈ ಹಾಕುತ್ತಾರೆ. ಅದೇ ರೀತಿ ಇಲ್ಲೊಬ್ಬಳು ಮಹಿಳೆ ಹಣದಾಸೆಗೆ ಬರೋಬ್ಬರಿ 50 ಜನರನ್ನು ವಿವಾಹವಾಗಿ ವಂಚಿಸಿದ್ದಾಳೆ. ಹೌದು ಮದುವೆ ಆಗೋದು ದುಡ್ಡು, ಬಂಗಾರ ದೋಚಿ ಗಂಡನ ಬಿಟ್ಟು ಪರಾರಿ ಆಗೋದು, ಕೆಲ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಹೊನ್ನಾವರ ಕುಮಟಾ ತಾಲೂಕಿನಲ್ಲಿ ಭಾರಿ ಮಳೆಯಿಂದ ಪ್ರವಾಹವಾಗಿದೆ. ಕುಮಟಾ ಪಟ್ಟಣದ ಊರುಕೇರಿ, ಕೆಳಗಿನಕೇರಿ, ಹರಿಜನ ಕೇರಿ, ಕೋನಳ್ಳಿ, ಗುಡ್ಡಿನಕಟ್ಟು ಸೇರಿದಂತೆ ಹಲವು ಭಾಗಗಳಲ್ಲಿ ಪ್ರವಾಹ ಬಂದಿದೆ. ಭಾರಿ ಮಳೆಯಿಂದ ಹಿರೆಕಟ್ಟು, ಬಡಗಣಿ ಹಳ್ಳ ಉಕ್ಕಿ ಹರಿಯುತ್ತಿವೆ. ಹೊನ್ನಾವರ ತಾಲೂಕಿನಲ್ಲಿ ನದಿಗಳು
ಬೆಂಗಳೂರು: ಮೈಸೂರಿನ ನಗರ ಅಭಿವೃದ್ಧಿ ಪ್ರಾಧಿಕಾರದ ಹಗರಣ ಕುರಿತು ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಲು ಒತ್ತಾಯಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ರೈತ ಮುಖಂಡರು, ಮನವಿ ಸಲ್ಲಿಸಿದ್ದಾರೆ. ಶನಿವಾರ ರಾಜಭವನಕ್ಕೆ ಬಂದ ರೈತ ಮುಖಂಡರನ್ನೊಳಗೊಂಡ ನಿಯೋಗ, ಮೈಸೂರಿನ ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸಾವಿರಾರು ಕೋಟಿ ರೂಪಾಯಿಗಳ
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ ಹತ್ತಕ್ಕೂ ಅಧಿಕ ಆರೋಪಿಗಳ ಫಿಂಗರ್ ಪ್ರಿಂಟ್ ಮ್ಯಾಚ್ ಆಗುತ್ತದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಇನ್ನಷ್ಟು ಚುರುಕುಗೊಂಡಿದೆ. ಇದೀಗ ಎಫ್ಎಸ್ಎಲ್ ವರದಿಯಲ್ಲಿ ಆರೋಪಿಗಳ ಫಿಂಗರ್ ಪ್ರಿಂಟ್ ಮ್ಯಾಚ್ ಆಗಿರುವ ವಿಚಾರ
ಬೆಂಗಳೂರು : ರಾಜ್ಯ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಶನಿವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉಪ ಲೋಕಾಯುಕ್ತರಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ರಾಜ್ಯ ಲೋಕಾಯುಕ್ತರಾದ ನ್ಯಾಯಮೂರ್ತಿ
ಶಿವಮೊಗ್ಗ, ಜುಲೈ 6: ಶಿವಮೊಗ್ಗದ ಲಯನ್ ಸಫಾರಿ ಬಳಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗದಿಂದ ಸಾಗರ ಕಡೆ ತೆರಳುತ್ತಿದ್ದ ಕಾರು ಹಾಗೂ ಸಾಗರದಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿವೆ.