ನವದೆಹಲಿ: ಭಾರತೀಯ ಜನತಾ ಪಕ್ಷ (BJP) ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಬುಧವಾರ ರಾತ್ರಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ.ವಿನೀತ್ ಸೂರಿ ಅವರ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ. ಹತ್ತು ದಿನಗಳ ಅಂತರದಲ್ಲಿ ಎರಡನೇ ಬಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ ಕೆ ಅಡ್ವಾಣಿ ವಯಸ್ಸಿಗೆ
ಬೆಂಗಳೂರು: ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದೆ. 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಲೋಕಾಯುಕ್ತ ಎಸ್ಐಟಿ ಎಸ್ ಪಿಯಾಗಿದ್ದ ಎಂ.ಪುಟ್ಟಮಾದಯ್ಯ ಅವರನ್ನು ರಾಯಚೂರು ಎಸ್ ಪಿಯಾಗಿ ವರ್ಗಾಯಿಸಲಾಗಿದೆ. ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಇಲ್ಲಿದೆ
ಶಿವಮೊಗ್ಗ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದು ಕಾರಿನ ಮೇಲೆ ಮಗುಚಿ ಬಿದ್ದು ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರಾಳಕೊಪ್ಪದ ದೇವಿಕೊಪ್ಪ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ. ಬಸ್ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಖಾಸಗಿ ಬಸ್ ಆನವಟ್ಟಿಯಿಂದ ಶಿವಮೊಗ್ಗ ಕಡೆ ಬರುತ್ತಿದ್ದು ಕಾರು ಶಿವಮೊಗ್ಗ
ಬೆಂಗಳೂರು;ಜು ,3; ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪೊಲೀಸರು ದಾಖಲಿಸಿದ್ದಂತ ಸಂಘಟಿತ ಅಪರಾಧಗಳ ಕಾಯ್ದೆಯಡಿಯ ಪ್ರಕರಣವನ್ನು ರದ್ದುಗೊಳಿಸಿದೆ. ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಅರ್ಜಿಯ ವಿಚಾರಣೆ ನಡೆಸಿದರು. ಇನ್ನು ಶ್ರೀಕಿ ಅಲಿಯಾಸ್
ಬೆಂಗಳೂರು; ಜುಲೈ 3. ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್, ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಿದೆ.ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಇಂದು (ಜುಲೈ 03) ಸೂರಜ್ ರೇವಣ್ಣಗೆ ಜುಲೈ 18ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಈ
ಬೆಂಗಳೂರು: ಜುಲೈ 3 : ಮನೆಯಿಂದ ನಾಪತ್ತೆಯಾಗಿದ್ದ ಪ್ರೇಮಿಗಳು ಬೆಂಗಳೂರಿನ ನೈಸ್ ರಸ್ತೆ ಅಂಜನಾಪುರದ ತುಳಸಿಪುರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸಾವನ್ನಪ್ಪಿದವರನ್ನು ಅಂಜನಾ(20) ಮತ್ತು ಶ್ರೀಕಾಂತ್(25) ಎಂದು ಗುರುತಿಸಲಾಗಿದೆ. ಶ್ರೀಕಾಂತ್ಗೆ ಈಗಾಗಲೇ ಮದುವೆಯಾಗಿದ್ದರೂ ಸಹ ಕಾಲೇಜು ವಿದ್ಯಾರ್ಥಿನಿಯಾಗಿದ್ದ ಅಂಜನಾಳನ್ನ ಪ್ರೀತಿ ಮಾಡುತ್ತಿದ್ದ. ಆದರೆ ಇಬ್ಬರು ಒಟ್ಟಿಗೆ
ಬೆಂಗಳೂರು: ನಟ ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್ ಮಾಡಿಸಿದರಿಗೆ ಬಿಸಿ ಮುಟ್ಟಿಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮುಂದಾಗಿದೆ. ದರ್ಶನ್ ಮೇಲಿನ ಅಂಧಭಿಮಾನ ಪ್ರದರ್ಶನಕ್ಕೆ ಮುಂದಾಗಿ ಕಾನೂನಿನ ಕುಣಿಕೆಗೆ ಈಗ ಪೋಷಕರು ತಗ್ಲಾಕಿಕೊಂಡಿದ್ದಾರೆ. ಈ ವಿಚಾರ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಸ್ವಯಂ
ಹಾಸನ, ಜುಲೈ 3: ಹಾಸನ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಭಾರಿ ಮಳೆ ಮುಂದುವರಿದಿದ್ದು, ನಿರ್ಮಾಣ ಹಂತದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಹಲವೆಡೆ ಭೂ ಕುಸಿತ ಸಂಭವಿಸಿದೆ. ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಢಿಘಾಟ್ ಮಾರ್ಗದ ಸಕಲೇಶಪುರ ಬೈಪಾಸ್ನಲ್ಲಿ ಹಲವೆಡೆ ದೊಡ್ಡ ದೊಡ್ಡ ಬಂಡೆ ಕಲ್ಲುಗಳ ಜೊತೆ ಭಾರೀ ಪ್ರಮಾಣದಲ್ಲಿ
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಅವರ ಗೆಳತಿ ಪವಿತ್ರಾ ಗೌಡ ಅವರು ಎ1 ಆರೋಪಿ ಆದರೆ, ದರ್ಶನ್ ಎ2 ಆರೋಪಿ ಆಗಿದ್ದಾರೆ. ಇದರ ಜೊತೆಗೆ ಹಲವರು ಈ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ದರ್ಶನ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ಕೋಲಾರ:ಜುಲೈ 2: ಅಪ್ರಾಪ್ತ ಬಾಲಕಿ ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕೋಲಾರ ಹೊರ ವಲಯದ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಕೋಲಾರ ಹೊರ ವಲಯದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇದರಿಂದ ಕಾಲೇಜು ಉಪನ್ಯಾಸಕರು, ಸಹಪಾಠಿಗಳು ದಂಗಾಗಿದ್ದಾರೆ. ಸದ್ಯ