ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ದೇಶಾದ್ಯಂತ ಸುದ್ದಿ ಆಗಿರುವ ರೇಣುಕಾ ಸ್ವಾಮಿ  ಕೊಲೆ ಕೇಸ್​ನಲ್ಲಿ ನಟ ದರ್ಶನ್​ ಜೈಲುವಾಸ ಅನುಭವಿಸುತ್ತಿದ್ದಾರೆ. ಅವರು ನ್ಯಾಯಾಂಗ ಬಂಧನಕ್ಕೆ ಒಳಗಾಗಿ 11 ದಿನ ಆಗಿದೆ. ಆದಷ್ಟು ಬೇಗ ಜಾಮೀನು ಪಡೆಯಬೇಕು ಎಂದು ದರ್ಶನ್​ ಪ್ರಯತ್ನಿಸುತ್ತಿದ್ದಾರೆ. ಜೈಲಿನಲ್ಲಿ ದಿನ ಕಳೆಯುವುದು ದರ್ಶನ್​ಗೆ ಕಷ್ಟ ಆಗುತ್ತಿದೆ. ಅದಕ್ಕಾಗಿ ಅವರು ಚಿತ್ರರಂಗದಲ್ಲಿ ತಮಗೆ ಆಪ್ತರಾಗಿರುವ ಕೆಲವು

ಬೆಂಗಳೂರು, ಜು.01,ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇ ಗೌಡಗೆ ಜಾಮೀನು ಮಂಜೂರಾಗಿದೆ. ದೇವರಾಜೇ ಗೌಡ ಜಾಮೀನು ಕೋರಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎಂ.ಜಿ ಉಮಾ ಅವರಿದ್ದ ಏಕಸದಸ್ಯ ಪೀಠ ಜಾಮೀನು ನೀಡಿ ಇಂದು ಆದೇಶ ನೀಡಿದೆ. ಈ ಹಿಂದೆ ಹಾಸನದ 5ನೇ ಹೆಚ್ಚುವರಿ

 ಬೆಂಗಳೂರು, (ಜುಲೈ 01) : ಮೈಮೇಲೆ ಕೆಜಿಗಟ್ಟಲೇ ಚಿನ್ನ, ಕೈಯಲ್ಲಿ ಎಕೆ 47, ಹಿಂದೆ-ಮುಂದೆ ಬಾಡಿಗಾರ್ಡ್ಸ್‌ ಇಟ್ಟುಕೊಂಡು ಸುಂದರಿಯರ ನಡುವೆ ರೀಲ್ಸ್‌ ಶೋಕಿ ಮಾಡುತ್ತಿದ್ದವ ಇದೀಗ ಜೈಲು ಸೇರಿದ್ದಾನೆ.  ಈ ವ್ತಕ್ತಿಯ ಹೆಸರು ಅರುಣ್ ಕಟಾರೆ ಅಂತ. ಈತ ಎಕೆ 47 ರೈಫಲ್‌ ಹಿಡಿದ ಗನ್ ಮ್ಯಾನ್‌ಗಳನ್ನು ಬಾಡಿಗಾರ್ಡ್ಸ್‌ ಆಗಿಟ್ಟುಕೊಂಡು,

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯಂತೆಯೇ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ ನಡೆದಿರುವುದು ಇದೀಗ ಬೆಳಕಿಗೆ ಬಂದಿದೆ. ವಾಲ್ಮೀಕಿ ನಿಗಮದ ಹಗರಣಕ್ಕಿಂತ ಬಾರಿ ದೊಡ್ಡ ಹಗರಣ ಬಿಬಿಎಂಪಿಯಲ್ಲಿ ನಡೆದಿದೆ ಎನ್ನಲಾಗಿದೆ. ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿಗಳಿಗೆ ಬಿಬಿಎಂಪಿಯ ಕಲ್ಯಾಣ ಇಲಾಖೆಯಿಂದ ಅಕ್ರಮ ಹಣ ವರ್ಗಾವಣೆ ಆಗಿದೆ ಎಂದು ಮೂಲಗಳು ತಿಳಿಸಿವೆ. ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿ,

ಕೋಲಾರ, (ಜೂನ್ 28): ಲೋಕಸಭಾ ಚುನಾವಣೆಯಲ್ಲಿ ಡಿಕೆ ಸುರೇಶ್​ ಸೋಲಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಕೋಲಾರದಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅಶೋಕ್, ಡಾ.ಜಿ.ಪರಮೇಶ್ವರ್​ ರೀತಿಯಲ್ಲೇ ಡಿ.ಕೆ.ಸುರೇಶ್​ ಅವರನ್ನು ಸೋಲಿಸಲಾಗಿದೆ. ಡಿಕೆ ಶಿವಕುಮಾರ್​ ಸಿಎಂ ಸ್ಥಾನ ಕೇಳುತ್ತಾರೆ ಎಂದು

ಬೆಂಗಳೂರು, ಜೂನ್​ 28: ಅಶ್ಲೀಲ ದೃಶ್ಯ ಹಂಚಿಕೆ ಆರೋಪದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ  ಬಂಧಿಸದಂತೆ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. ಆ ಮೂಲಕ ಅವರಿಗೆ ಬಂಧನದಿಂದ ಬಿಗ್​ ರಿಲೀಫ್ ಸಿಕ್ಕಿದೆ. ತನಿಖೆ ಮುಂದುವರಿಸಲು ಎಸ್ಐಟಿಗೆ ತಿಳಿಸಿದ್ದು, ವಿಚಾರಣೆಗೆ ಸಹಕರಿಸಲು ಅರ್ಜಿದಾರ ಪ್ರೀತಂ ಗೌಡಗೆ ಹೈಕೋರ್ಟ್ ಸೂಚನೆ ನೀಡಿದೆ.

ಬೆಂಗಳೂರು: ಕಸ್ಟಮ್ಸ್ ಅಧಿಕಾರಿಗಳು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುಪ್ತಚರ ವಿಭಾಗದ ಮಾಹಿತಿಯ ಆಧಾರದಲ್ಲಿ ಮೂವರು ಪ್ರಯಾಣಿಕರನ್ನು ಚಿನ್ನದ ಸಹಿತ ಬಂಧಿಸಿದ್ದಾರೆ. ಮೂವರು ಅಂತಾರಾಷ್ಟ್ರೀಯ ವಿಮಾನ ಪ್ರಯಾಣಿಕರ ಬಳಿ 52 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಇರುವುದು ಪತ್ತೆಯಾಗಿದೆ. ಬಂಧಿತರ ಪೈಕಿ ಓರ್ವ ಮಹಿಳೆಯೂ ಇದ್ದಾರೆ. ಮೂವರೂ ಪ್ರತ್ಯೇಕ ವಿಮಾನಗಳಲ್ಲಿ ಬೆಂಗಳೂರು

ಹಾವೇರಿ, ಜೂನ್​ 28: ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಜನರು ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಅವರ ಸ್ನೇಹಿತೆ ಪವಿತ್ರಾ ಗೌಡಸೇರಿದಂತೆ 15 ಮಂದಿಯನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆಗಾಗಿ Instagram ನ ಸಹಕಾರವನ್ನು ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಮೃತ ರೇಣುಕಾಸ್ವಾಮಿ ಅವರು ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಅವರಿಗೆ

ಶಿವಮೊಗ್ಗ, (ಜೂನ್ 27): ಮಲೆನಾಡಿನಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಮಲೆನಾಡಿನ ಕೆಲಭಾಗದಲ್ಲಿ ಅಂದರೆ ತೀರ್ಥಹಳ್ಳಿ, ಶೃಂಗೇರಿ ಭಾಗದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ತುಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಗಾಜನೂರು ಡ್ಯಾಂ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಬಿಡಲಾಗಿದೆ. ಇಂದು