ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಕೊಡಗು, ಜೂ.27: ಮಳೆಗಾಲ ಶುರುವಾಗುತ್ತಲೇ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ. ಹೌದು, ಮಡಿಕೇರಿ ನಗರದ ಹೃದಯ ಭಾಗದಲ್ಲಿಯೇ ಮುಖ್ಯ ರಸ್ತೆಯೊಂದು ಕುಸಿಯುತ್ತಿದೆ. ಇತ್ತ ಮುಂದುವರೆದ ಮಳೆಯ ಆರ್ಭಟಕ್ಕೆ ಕಾವೇರಿ ನದಿ ಪ್ರವಾಹ ಹಿನ್ನೆಲೆ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ಬಳಿ ಇರುವ ದುಬಾರೆ ಪ್ರವಾಸಿ ತಾಣಕ್ಕೆ ಅರಣ್ಯ ಇಲಾಖೆ ನಿಷೇಧ ಹೇರಿದೆ. ಪ್ರವಾಸಿಗರ

ಬೆಂಗಳೂರು, ಜೂನ್​ 27: ಗೋಬಿ ಮಂಚೂರಿ  ಕಬಾಬ್​​ಗೆ  ಕ್ಯಾನ್ಸರ್​  ಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ  ಇವುಗಳಿಗೆ ಬಳಸುವ ಕೃತಕ ಬಣ್ಣವನ್ನು ಬ್ಯಾನ್​​ ಮಾಡಿದೆ. ಇದೀಗ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಪಾನಿಪುರಿ  ಪ್ರಿಯರಿಗೂ ಶಾಕ್​​ ನೀಡಲು ಸದ್ದಿಲ್ಲದೆ ತಯಾರಿ ನಡೆಸಿದೆ. ಗೋಬಿ, ಕಬಾಬ್ ಬಳಿಕ

ಬೆಂಗಳೂರು, (ಜೂನ್ 26): ಹಾಸನ ಜೆಡಿಎಸ್​​ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಜ್ವಲ್ ರೇವಣ್ಣ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು. ಆದ್ರೆ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದು (ಜೂನ್ 26) ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು

ತುಮಕೂರು, ಜೂನ್​​ 26: ಗುಬ್ಬಿ  ಠಾಣೆಯ ಪೊಲೀಸರು ಜಿಲ್ಲೆಯಲ್ಲಿನ ಮಕ್ಕಳ ಮಾರಾಟ ಜಾಲವನ್ನು ಭೇದಿಸಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ತುಮಕೂರಿನ  ಖಾಸಗಿ ನರ್ಸಿಂಗ್ ಕಾಲೇಜಿನ ಮ್ಯಾನೇಜರ್ ಮಹೇಶ್ (39), ಆಸ್ಪತ್ರೆಯ ಸ್ಟಾಪ್ ನರ್ಸ್​​ಗಳಾದ ಪೂರ್ಣಿಮಾ (39) ಹಾಗೂ ಸೌಜನ್ಯ (48), ಚಿಕ್ಕನಾಯಕನಹಳ್ಳಿ ಮೂಲದ ಫಾರ್ಮಸಿಸ್ಟ್‌ ಮಹಬೂಬ್

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಾಗಿರುವ ಅಮಿತ್ ದಿಗ್ವೇಕರ್ ಸೇರಿದಂತೆ ಇತರರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಗೌರಿ ಹತ್ಯೆ ಪ್ರಕರಣದ ಐದನೇ ಆರೋಪಿ ಅಮಿತ್‌ ದಿಗ್ವೇಕರ್‌ ಅಲಿಯಾಸ್‌ ಅಮಿತ್‌ ಅಲಿಯಾಸ್‌ ಪ್ರದೀಪ್‌ ಮಹಾಜನ್‌; ಏಳನೇ ಆರೋಪಿ ಸುರೇಶ್‌ ಎಚ್‌ ಎಲ್‌ ಅಲಿಯಾಸ್‌

ಬೆಂಗಳೂರು, ಜೂನ್.25: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ  ಪೂರ್ವಭಾವಿ ಸಭೆ ನಡೆದಿದ್ದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಡಿಸೆಂಬರ್‌ 20ರಿಂದ 3 ದಿನಗಳ ಕಾಲ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮಂಡ್ಯದಲ್ಲಿ

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ ನಂದಿನಿ ಹಾಲಿನ ದರಗಳನ್ನು ಏರಿಕೆ ಮಾಡಿದೆ. ಪ್ರತಿ ಲೀಟರ್‌ಗೆ 2 ರುಪಾಯಿ ಏರಿಕೆ ಮಾಡಲಾಗಿದ್ದು, ಒಂದು ಲೀಟರ್‌ ಹಾಲಿನ ದರ ನಾಳೆಯಿಂದ 44 ರೂ. ಆಗುತ್ತಿದೆ. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ನಂದಿನಿ ಹಾಲಿನ ದರ ಹೆಚ್ಚಿಸಿದೆ ಎಂದು ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ.

ನವದೆಹಲಿ, ಜೂ.24.ಕೇಂದ್ರ ಸಚಿವರಾಗಿ ನೇಮಕಗೊಂಡಿರುವ ರಾಜ್ಯದ ಸಂಸದರಾದ ಹೆಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ , ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆಯವರು ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನೂತನ ಸಚಿವರಿಗೆ ರಾಷ್ಟ್ರಪತಿ ಭವನದಲ್ಲಿ ಹಂಗಾಮಿ ಸ್ಪೀಕರ್ ಒಡಿಶಾದ ಬಿಜೆಪಿ ಸಂಸದ ಭತೃಹರಿ ಮಹತಾಬ್ ಅವರು ಪ್ರಮಾಣವಚನ ಬೋಧಿಸಿದ್ದಾರೆ. ಈ ವೇಳೆ ಮೂವರು

ಕಾರವಾರ: ಪೆಟ್ರೋಲ್‌ ಮತ್ತು ಡೀಸೆಲ್‌ ಮಾರಾಟದ ಮೇಲಿನ ತೆರಿಗೆ ಹೆಚ್ಚಳವಾಗಿದ್ದು, ಇದರ ಪರಿಣಾಮ ಕಾರವಾರದ ಹೆಚ್ಚಿನ ವಾಹನ ಸವಾರರು ಇದೀಗ ಗೋವಾದತ್ತ ಮುಖ ಮಾಡುತ್ತಿದ್ದಾರೆ. ಗೋವಾದಲ್ಲಿ ರಾಜ್ಯಕ್ಕೆ ಹೋಲಿಕೆ ಮಾಡಿದರೆ ಅಲ್ಲಿನ ಪೆಟ್ರೋಲ್ ಬೆಲೆ ಸುಮಾರು 8 ರೂ. ಕಡಿಮೆಯಿದೆ. ಡೀಸೆಲೆ ಬೆಲೆ ಕೂಡ 1.50ರೂ ಕಡಿಮೆಯಿದೆ. ಹೀಗಾಗ ಸೂರ್ಯಾಸ್ತವಾಗುತ್ತಿದ್ದಂತಯೇ

ತುಮಕೂರು: 40 ವರ್ಷದ ವಿವಾಹಿತ ಪುರುಷನೊಂದಿಗೆ 20 ವರ್ಷದ ಯುವತಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಶವ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಪತ್ತೆಯಾಗಿದೆ. ಕೋಳಾಲ ಹೋಬಳಿ ಲಕ್ಕಯ್ಯನಪಾಳ್ಯದ ಯುವತಿ ಅನನ್ಯ (20), ಬೈರಗೊಂಡ್ಲು ಗ್ರಾಮದ ರಂಗಸ್ವಾಮಿ (40) ಮೃತ ದುರ್ದೈವಿಗಳು. ಕೋಳಾಲದ ಬ್ಯಾಂಕ್‌ನಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಗಂಗಾರತ್ನಮ್ಮ ಅವರನ್ನು