ಸಾಹಸಸಿಂಹ, ಏಜೆಂಟ್ ಅಮರ್ ಚಿತ್ರ ಖ್ಯಾತಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ...

ಬೆಳಗಾವಿ: ತನ್ನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿ ಇಸ್ಲಾಮ್ ಗೆ ಮತಾಂತರವಾಗುವಂತೆ ಹಿಂಸಿಸುತ್ತಿದ್ದದ್ದನ್ನು ತಡೆಯಲಾರದೇ ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ರಾಮದುರ್ಗದಲ್ಲಿ ವರದಿಯಾಗಿದೆ. ಮಕ್ತುಮಸಾಬ್ ಪಾಟೀಲ್​ ಎಂಬಾತನ ಈ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಗೃಹಿಣಿಯನ್ನು ನಾಗವ್ವ ವಂಟಮೂರಿ(28) ಎಂದು ಗುರುತಿಸಲಾಗಿದೆ. ಮುಸ್ಲಿಂ ಧರ್ಮಕ್ಕೆ ಮತಾಂತರವಾಗದೇ ಇದ್ದಲ್ಲಿ

ಕಲಬುರಗಿ: ಕಾಂಗ್ರೆಸ್ ನಾಯಕರ ಮೇಲೆ ಕೇಳಿಬರುತ್ತಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಬಿಜೆಪಿಯ ಬೆದರಿಕೆ ತಂತ್ರ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಆರ್‌ಎಸ್‌ಎಸ್‌ ಹಣಕಾಸಿನ ಮೂಲದ ಬಗ್ಗೆ ತನಿಖಾ ಸಂಸ್ಥೆಗಳು ಏಕೆ ತನಿಖೆ ಮಾಡುತ್ತಿಲ್ಲ, ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಕೈಗೊಂಬೆ ಎಂದು ಆರೋಪಿಸಿದ್ದಾರೆ. ಇಂದು ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ

ಉಡುಪಿ: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡ ಲಕ್ಷ ಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವ ಸಂಕಲ್ಪ ಮಾಡಿದ್ದು, ದೇಶದ ಅಭಿವೃದ್ಧಿಗೆ 9 ಸೂತ್ರಗಳನ್ನು ಒತ್ತಿ ಹೇಳಿದ್ದಾರೆ. ಕೃಷ್ಣನ ದರ್ಶನ ಪಡೆದು, ನೆರೆದಿದ್ದ ಜನರನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಎಲ್ಲರೂ ಈ ಒಂಬತ್ತು ಸಂಕಲ್ಪ

ಉಡುಪಿ: ದೇಶದ ಪ್ರಧಾನಮಂತ್ರಿಗಳಾದ ಬಳಿಕ ಇದೇ ಮೊದಲ ಬಾರಿಗೆ ಉಡುಪಿಗೆ ಆಗಮಿಸಿರುವ ನರೇಂದ್ರ ಮೋದಿಯವರನ್ನು ಕರಾವಳಿಯ ಮಂದಿ ಹೂಮಳೆ ಸುರಿಸಿ ಅದ್ದೂರಿಯಾಗಿ ಸ್ವಾಗತ ಕೋರಿದ್ದಾರೆ. ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ ಮೋದಿಯವರು, ಅಲ್ಲಿಂದ ಸೇನಾ ಹೆಲಿಕಾಪ್ಟರ್’ನಲ್ಲಿ ಉಡುಪಿಯ ಹೆಲಿಪ್ಯಾಡ್’ಗೆ ಬಂದಿಳಿದರು. ಅಲ್ಲಿಂದ ರೋಡ್ ಶೋ ಆರಂಭವಾಗಿದ್ದು, ದಾರಿಯುದ್ದಕ್ಕೂ ಲಕ್ಷಾಂತರ ಮಂದಿ

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರಿಗೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಬುಧವಾರ ಬಿಗ್ ರಿಲೀಫ್ ನೀಡಿದ್ದು, ಪೋಕ್ಸೋ ಪ್ರಕರಣದಲ್ಲಿ ಶ್ರೀಗಳು ಹಾಗೂ ಇತರ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ. 2022 ಆಗಸ್ಟ್‌ 31 ರಂದು ಇಬ್ಬರು ಬಾಲಕಿಯರ

ಬೆಂಗಳೂರು: ರಾಜ್ಯ ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಫೈಟ್​​ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದ ತಂತ್ರ ಒಂದುಕಡೆಯಾದರೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಬಣದ ಪ್ರತಿತಂತ್ರ ರೂಪಿಸುತ್ತಿದೆ. ಈ ಮಧ್ಯೆ ಡಿ.ಕೆ. ಶಿವಕುಮಾರ್​ ಅವರು ಮಂಗಳವಾರ ಸ್ಫೋಟಕ ಹೇಳಿಕೆ ನೀಡಿದ್ದು, ನನ್ನನ್ನು ಮುಖ್ಯಮಂತ್ರಿ ಮಾಡಿ ಅಂತಾ

ಕಲಬುರಗಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ. ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್‌ ಬೀಳಗಿ ಹಾಗೂ ಅವರ ಸಹೋದರರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಇಂದು ಜೇವರ್ಗಿ ಬೈಪಾಸ್ ಬಳಿ ಅಪಘಾತಕ್ಕೀಡಾಗಿದೆ. ಭೀಕರ ಅಪಘಾತದಲ್ಲಿ ಮಹಾಂತೇಶ್ ಬಿಳಗಿ

ಬೆಂಗಳೂರು: ನಾಯಕತ್ವ ಬದಲಾವಣೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಅಲ್ಲದೆ ಅನೇಕ ಶಾಸಕರು ದೆಹಲಿ ಪ್ರವಾಸಕೈಗೊಳ್ಳುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಮೊದಲ ಬಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ

ಚೆನ್ನೈ: ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಬಿಜೆಪಿ ಹೈಕಮಾಂಡ್ ಪ್ರಮುಖ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಳ್ಳುವ ಉದ್ದೇಶದಿಂದಾಗಿ ಬಿಜೆಪಿ ರಾಜ್ಯಾಕ್ಷರನ್ನು ಬದಲಾವಣೆ ಮಾಡಲಾಗಿತ್ತು. ಅಣ್ಣಾಮಲೈ ಅವರ ಸ್ಥಾನಕ್ಕೆ ನೈನಾರ್ ನಾಗೇಂದ್ರನ್ ಅವರನ್ನು ನೇಮಕ ಮಾಡಲಾಗಿತ್ತು. ಈ ಬದಲಾವಣೆಗಳ ನಂತರ ತಮಿಳುನಾಡು ಬಿಜೆಪಿಯಲ್ಲಿ ಗೊಂದಲಗಳು

ಬೆಂಗಳೂರ: "ಮುಖ್ಯಮಂತ್ರಿಗಳು ಐದು ವರ್ಷ ಇರುವುದಿಲ್ಲ ಎಂದು ನಾವುಗಳು ಹೇಳಿಲ್ಲ. ಅವರೇ ತಾನು ಐದು ವರ್ಷ ಇರುವುದಾಗಿ ಹೇಳಿದ್ದಾರೆ. ದೊಡ್ಡವರು ಹೇಳಿದ ಮೇಲೆ, ನಾವು ಚಿಕ್ಕವರು ಗೌರವದಿಂದ ಕೇಳಿಕೊಂಡು ನಮ್ರತೆಯಿಂದ ಇರಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಾರ್ಮಿಕವಾಗಿ ನುಡಿದಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳು ಸಿಎಂ ನುಡಿದಂತೆ ನಡೆಯುತ್ತಿದ್ದಾರಾ ಎಂದು ಕೇಳಿದಾಗ,