ಮೃತ ರಾಜೇಶ್ - ರೇವಣ್ಣ ಪುತ್ರನ ಕಾರು ರಾಮನಗರ: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಹೆಚ್ಎಂ ರೇವಣ್ಣ ಅವರ ಪುತ್ರ ಆರ್. ಶಶಾಂಕ್ ಪ್ರಯಾಣಿಸತ್ತಿದ್ದ ಕಾರು ಗುರುವಾರ ತಡ ರಾತ್ರಿ ಬೈಕಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಯುವಕ ಸಾವನ್ನಪ್ಪಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕು ಗುಡೇಮಾರನಹಳ್ಳಿ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಹಲವು ಕಾನೂನು ಬಾಹಿರ ಚಟುವಟಿಕೆಗಳು ನಡೆದಿದ್ದು ಬಗೆದಷ್ಟು ಹಲವು ಅವ್ಯವಹಾರಗಳು ಬೆಳಿಕಿಗೆ ಬರುತ್ತಿವೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ತಮ್ಮ ಅಧಿಕಾರಾವಧಿಯಲ್ಲಿ 140 ಕೋಟಿ ರೂ. ಮೌಲ್ಯದ 283 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡುವ ಮೂಲಕ 22.47
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿ ಏಳು ಜನರಿಗೆ ಗಂಭೀರ ಗಾಯಗಳಾಗಿವೆ. ಹೊಸ ಗ್ಯಾಸ್ ಸಿಲಿಂಡರ್ ಅಳವಡಿಕೆ ಮಾಡುತ್ತಿದ್ದ ವೇಳೆ ಇರಿಸಿದ್ದ ಸಿಲಿಂಡರ್ ಸ್ಫೋಟಗೊಂಡಿದ್ದು, ಮನೆಯಲ್ಲಿದ್ದವರೆಲ್ಲರೂ ತೀವ್ರ ಗಾಯಗೊಂಡ ದುರ್ಘಟನೆ ನಡೆದಿದೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ
ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನಲ್ಲೂ ಭಾರಿ ಹಿನ್ನಡೆಯಾಗಿದೆ. ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೆ ಕೋರ್ಟ್ ಗೆ ವರ್ಗಾಯಿಸಲು ಕೋರಿ ಪ್ರಜ್ವಲ್ ರೇವಣ್ಣ
ಬೆಂಗಳೂರು: ಪ್ರಮುಖ ಜಲಾಶಯಗಳಲ್ಲಿ ಸುಮಾರು 65 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹಣಾ ಸಾಮರ್ಥ್ಯಕ್ಕೆ ಹೂಳು ತುಂಬಿರುವುದರಿಂದ ಅಡ್ಡಿಯಾಗಿದೆ. ಇದರರ್ಥ ಪ್ರತಿ ವರ್ಷ ಸಂಗ್ರಹಿಸಬಹುದಾದ 65 ಟಿಎಂಸಿ ಅಡಿ ನೀರು ಕಾವೇರಿ ಮತ್ತು ಕೃಷ್ಣಾ ಜಲಾನಯನ ಪ್ರದೇಶಗಳ ಜಲಾಶಯಗಳಲ್ಲಿ ವ್ಯರ್ಥವಾಗುತ್ತಿದೆ. ಈ ನೀರಿನ ಪ್ರಮಾಣವು ಬೆಂಗಳೂರಿನ ವಾರ್ಷಿಕ ನೀರಿನ ಅಗತ್ಯವಾದ
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಗೌಡನಕಟ್ಟೆ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾವನ್ನಪ್ಪಿವೆ. ತಾಯಿಯಿಂದ ದೂರವಾಗಿ 2 ದಿನ ಆಹಾರವಿಲ್ಲದೇ ಬಳಲಿದ್ದ ಮರಿಗಳು ನಿತ್ರಾಣಗೊಂಡಿದ್ದವು. ಹುಲಿ ಮರಿಗಳನ್ನು ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿದ್ದಲ್ಲಿರಿಸಲಾಗಿತ್ತು. ನಾಲ್ಕು ದಿನಗಳ ಅಂತರದಲ್ಲಿ ಸಾವಿಗೀಡಾಗಿವೆ. ಹುಲಿ ಮರಿಗಳ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಗೌಡನಕಟ್ಟೆಯ ಪ್ರಕಾಶ್
ಬೆಳಗಾವಿ: 11 ಜನರನ್ನು ಬಲಿ ಪಡೆದ ಜೂನ್ 4ರ ಕಾಲ್ತುಳಿತ ಘಟನೆಯ ನಂತರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಎಲ್ಲ ರೀತಿಯ ಪಂದ್ಯಗಳಿಂದ ದೂರ ಉಳಿದಿದ್ದು, ಇದೀಗ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕ್ರಿಕೆಟ್ ಅಭಿಮಾನಿಗಳಿಗೆ ಬುಧವಾರ ಗುಡ್ ನ್ಯೂಸ್ ನೀಡಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಸೇರಿದಂತೆ ಇತರೆ ಕ್ರಿಕೆಟ್ ಪಂದ್ಯಗಳನ್ನು
ಗಂಗಾವತಿ: ಪ್ರಿ ವೆಡ್ಡಿಂಗ್ ಫೋಟೋಶೂಟ್ ಮುಗಿಸಿ ಮನೆಗೆ ಮರಳುತ್ತಿದ್ದ ಜೋಡಿಯೊಂದು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಕೊಪ್ಪಳದಲ್ಲಿ ನಡೆದಿದೆ. ಭಾನುವಾರ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬೆಣಕಲ್ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತ ಜೋಡಿಯನ್ನು ಕರಿಯಪ್ಪ ಮಡಿವಾಳ್ ಹನುಮನಹಟ್ಟಿ(26) ಹಾಗೂ ಕವಿತಾ ಪವಾಡೆಪ್ಪ ಮಡಿವಾಳ (19)
ಬೆಂಗಳೂರು: ಸಿಎಂ ಕುರ್ಚಿ ಕದನದ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ಶಾಕ್ ವೊಂದು ಎದುರಾಗಿದೆ. ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆ ಪ್ರಶ್ನಿಸಿ ಶಂಕರ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು
ಬೆಂಗಳೂರು: ಕರ್ನಾಟಕ ಸರ್ಕಾರ ಭಾನುವಾರ ತನ್ನ ಮೆಕ್ಕೆಜೋಳ ಖರೀದಿ ಆದೇಶವನ್ನು ಪರಿಷ್ಕರಿಸಿದ್ದು, ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಪ್ರತಿಯೊಬ್ಬ ರೈತರಿಂದ ಖರೀದಿಸಬಹುದಾದ ಗರಿಷ್ಠ ಪ್ರಮಾಣವನ್ನು ಹೆಚ್ಚಿಸಿದೆ. ಸರ್ಕಾರದ ಆದೇಶದ ನಂತರ ಹೊರಡಿಸಲಾದ ತಿದ್ದುಪಡಿಯಲ್ಲಿ ಪ್ರತಿ ರೈತನಿಗೆ 20 ಕ್ವಿಂಟಾಲ್ಗಳ ಹಿಂದಿನ ಮಿತಿಯನ್ನು 50 ಕ್ವಿಂಟಾಲ್ಗಳಿಗೆ ಹೆಚ್ಚಿಸಲಾಗಿದೆ ಎಂದು ಹೇಳಲಾಗಿದೆ. FRUITS ಸಾಫ್ಟ್ವೇರ್ನಲ್ಲಿ ದಾಖಲಾಗಿರುವ ರೈತರ