ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಬೆಂಗಳೂರು: ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮ ಅದಿರು ಸಾಗಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆನಂದ ಸಿಂಗ್ ಮತ್ತು ಗೋವಾದ ಹಾಲಿ ಸಚಿವ ರೋಹನ್ ಅಶೋಕ್ ಖಾವುಂತೆ ಸೇರಿದಂತೆ ಇತರರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರದ್ದುಪಡಿಸಿದೆ. ಈ ಸಂಬಂಧ ಕಾಯ್ದಿರಿಸಿದ್ದ ಆದೇಶವನ್ನು ಜನಪ್ರತಿನಿಧಿಗಳ ವಿಶೇಷ

ಬೆಂಗಳೂರು:ಮಾರ್ಚ್ 11: ನಟಿ ರನ್ಯಾ ರಾವ್ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಪ್ರಕರಣ ಸಂಬಂಧ ಇದೀಗ ಆಕೆಯ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರಿಗೂ ಸಂಕಷ್ಟ ಎದುರಾಗಿದೆ. ನಟಿ ರನ್ಯಾಗೆ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆ ನಡೆಸಿ ಒಂದು ವಾರದ ಒಳಗೆ ವರದಿ ಸಲ್ಲಿಸುವಂತೆ

ಬೆಂಗಳೂರು:ಮಾರ್ಚ್​ 10: ಕುಂಭಮೇಳ ಪ್ರವಾಸ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ಆರೋಪಿಯನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ರಾವ್ ಬಂಧಿತ ಆರೋಪಿ. ಪಾಂಚಜನ್ಯ ಟೂರ್ಸ್ ಆ್ಯಂಡ್​ ಟ್ರಾವೆಲ್ಸ್​ನಿಂದ ಅಯೋಧ್ಯೆ, ಕಾಶಿ, ಪ್ರಯಾಗ್​ರಾಜ್ , ವಾರಣಾಸಿ ಸೇರಿಂದತೆ ವಿವಿಧ ತೀರ್ಥ ಕ್ಷೇತ್ರಗಳಿಗೆ

ಬೆಂಗಳೂರು:ಮಾರ್ಚ್​, 09: ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ ಬಂಧನ ಹಾಗೂ ದುಬೈನಿಂದ ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಚಿನ್ನ ಕಳ್ಳ ಸಾಗಣೆ ಮಾಡಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್ ಪ್ರಕರಣವನ್ನು ಡಿಆರ್​ಐ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ಈ ವೇಳೆ ಬಗೆದಷ್ಟು ಹಲವು ಕುತೂಹಲಕಾರಿ

ಚಿತ್ರದುರ್ಗ:ಮಾರ್ಚ್​ 09: ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಇಂದು ಮಾರ್ಚ್​ 09 ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರು ಮೂಲದ ಬಿಎಂಟಿಸಿ ನಿವೃತ್ತ ನೌಕರ ಶಾಂತಮೂರ್ತಿ(60), ವಿದ್ಯಾರಣ್ಯಪುರದ ರುದ್ರಸ್ವಾಮಿ(52), ಬೆಂಗಳೂರು ಉತ್ತರದ ಈರಣ್ಣ ಬಡಾವಣೆಯ

ಚಿಕ್ಕಬಳ್ಳಾಪುರ:ಮಾರ್ಚ್​ 09: ಖಾಸಗಿ ಬಸ್‌ವೊಂದು ಡಿಕ್ಕಿಯಾದ ಪರಿಣಾಮ ಕಾರು ಹೊತ್ತಿ ಉರಿದಿದ್ದು, ಘಟನೆಯಲ್ಲಿ ಇಬ್ಬರು ಸಜೀವ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ನಡೆದಿದೆ. ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಓರ್ವ ಪುರುಷ ಸಜೀವದಹನವಾಗಿದ್ದು, ಆಂಧ್ರ ಮೂಲದ ಧನಂಜಯ ರೆಡ್ಡಿ(31), ಕಲಾವತಿ(35) ಮೃತರು

ಪಣಜಿ/ಬೆಂಗಳೂರು:ಮಾರ್ಚ್,​ 09: 11.6ಕೋಟಿ ರೂ. ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಆರೋಪದ ಮೇಲೆ ಬೆಂಗಳೂರು ಮೂಲದ 23 ವರ್ಷದ ಯುವಕನನ್ನು ಗೋವಾ ಪೊಲೀಸರು ಶನಿವಾರ (ಮಾರ್ಚ್​.08) ಬಂಧಿಸಿದ್ದಾರೆ. ಯುವಕನ ಬಳಿ ಇದ್ದ 11 ಕೆಜಿಗಿಂತ ಹೆಚ್ಚು ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ ಎಂದು ವರದಿಯಾಗಿದೆ. ಗೋವಾ ಪೊಲೀಸರ ಪ್ರಕಾರ, ಮಾದಕ

ಕಲಬುರಗಿ, ಮಾರ್ಚ್​​ 07: ಎರಡು ಬೈಕ್​ಗಳು (bike) ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಯುವಕರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ (ಟಿ) ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಸಿದ್ದು, ಸರೇಶ್ ರೆಡ್ಡಿ, ಮಲ್ಲು ಪೂಜಾರಿ ಮತ್ತು ಪ್ರಕಾಶ್ ಪೂಜಾರಿ ಮೃತರು. ಸೇಡಂನಿಂದ ಆಬಾಳ್ ಕಡೆ ಹೊರಟಿದ್ದ ಒಂದು ಬೈಕ್​​ಗೆ ಎದುರಿಗೆ ಬಂದ

ಬೆಂಗಳೂರು:ಮಾರ್ಚ್​, 07: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ  ಪತ್ನಿ ಪಾರ್ವತಿ  ಹಾಗೂ ಸಚಿವ ಭೈರತಿ ಸುರೇಶ್​ಗೆ ಇಡಿ ನೀಡಿದ್ದ ಸಮನ್ಸ್​ ರದ್ದುಗೊಳಿಸಿ ಹೈಕೋರ್ಟ್ ​ ಆದೇಶ ಹೊರಡಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಹಾಜರಾಗುವಂತೆ ಪಾರ್ವತಿ ಹಾಗೂ ಭೈರತಿ ಸುರೇಶ್​ಗೆ ಇಡಿ ಸಮನ್ಸ್​ ಜಾರಿ ಮಾಡಿತ್ತು.

ಬೆಂಗಳೂರು: ರಾಜ್ಯದ ಅಭಿವೃದ್ಧಿಯ ವೇಗವನ್ನು ಚುರುಕುಗೊಳಿಸುವುದರಲ್ಲಿ ಮತ್ತು ಹಣಕಾಸು ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೋಮವಾರ ಹೇಳಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನವಾದ ಇಂದು ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲರು, ಮಹಾತ್ಮಾ ಗಾಂಧಿಯವರು ಹೇಳಿದಂತೆ ಆಡಳಿತವನ್ನು ಅಂತಿಮ ವ್ಯಕ್ತಿಯ