ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯು ಈ ಬಾರಿ ಬಹುಮತ ಗಳಿಸದೇ ಇರುವುದರಿಂದ ಪ್ರಧಾನಿ ಮೋದಿ ತಾವಾಗಿಯೇ ಹುದ್ದೆಯಿಂದ ಕೆಳಗಿಳಿಯಬೇಕು. ಯಾವುದೇ ಆತ್ಮಗೌರವ ಇರುವ ನಾಯಕ ತಾನೇ ಮುಂದಾಗಿ ಹುದ್ದೆ ತೊರೆಯಬೇಕೇ ಹೊರತು, ಹೊರ ದಬ್ಬಿಸಿಕೊಳ್ಳಬಾರದು ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಈಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ

ಬೆಂಗಳೂರು: ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ನಾಲ್ವರು ಚಾರಣಿಗರು ಉತ್ತರಾಖಂಡದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಉತ್ತರಾಖಂಡದ ಸಹಸ್ರತಾಲ್‌ನಲ್ಲಿ ಸಿಕ್ಕಿಬಿದ್ದಿರುವ ಇತರರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, 19 ಚಾರಣಿಗರ ಪೈಕಿ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಸುದ್ದಿಸಂಸ್ಥೆ ಪಿಟಿಐಗೆ

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದ ಬೆನ್ನಲ್ಲೇ ಇಂದು ಯತೀಂದ್ರ ಸಿದ್ದರಾಮಯ್ಯ ಅವರು ನಾಮಪತ್ರ ಸಲ್ಲಿಸಿದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು. ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಯತೀಂದ್ರ ಸಿದ್ದರಾಮಯ್ಯಗೆ ಇಂದು ಕೆಪಿಸಿಸಿ

ಏನಿದು ದುರ೦ತ ಜೂ3ರ೦ದು , ಲೋಕ ಸಭಾಕ್ಷೇತ್ರ ಚುನಾವಣೆಯ ಫಲಿತಾ೦ಶವು ಜೂ4ರ೦ದು ಪ್ರಕಟಗೊಳ್ಳಲಿರುವ ಹಿನ್ನಲೆಯಲ್ಲಿ ರಾಜ್ಯದ ಸರಕಾರದ ಅಬಕಾರಿ ಇಲಾಖೆಯು ರಾಜ್ಯದಲ್ಲಿ ನಾಲ್ಕುದಿನಗಳ ಕಾಲ ನಿರ೦ತರವಾಗಿ ಮಧ್ಯ ಬ೦ದ್ ಎ೦ಬ ಆದೇಶವನ್ನು ನೀಡಿತ್ತು.ಅದರೆ ಇದೀಗ ನೈರುತ್ಯ ಪದವೀಧರ ಚುನಾವಣೆಯು ನೈರುತ್ಯ ಪದವೀಧರ ಚುನಾವಣೆಯು ಮುಕ್ತಾಯಕ್ಕೆ ಕೆಲವೇ ಗ೦ಟೆಗಳ ಕಾಲ

ಬೆಂಗಳೂರು,(ಜೂನ್ 02): ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್​ ಗೆ ನಡೆಯಲಿರುವ ಚುನಾವಣೆಗೆ ನಾಪಮತ್ರ ಸಲ್ಲಿಸಲು ನಾಳೆಯೇ(ಜೂನ್ 03) ಕೊನೆ ದಿನವಾಗಿದೆ. ನಾಮಪತ್ರ ಸಲ್ಲಿಸಲು ಕೊನೆ ದಿನಕ್ಕೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಹೈಕಮಾಂಡ್ ಕೊನೆಗೂ ಮಾಜಿ ಸಚಿವ ಸಿ.ಟಿ ರವಿ, ಎನ್.

ಬೆಂಗಳೂರು, ಜೂ 01: ಸಂತ್ರಸ್ತ ಮಹಿಳೆ ಅಪಹರಣ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆ ಅಪಹರಣ ಆರೋಪ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರ ಮೇಲಿದೆ. ಈ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ

ಬೆಂಗಳೂರು ಗ್ರಾಮಾಂತರ, ಜೂ.01: ಆತ ಪಿಯುಸಿ ಮುಗಿಸಿ, ವಿದ್ಯಾಭ್ಯಾಸವನ್ನು ಅರ್ಧಕ್ಕೆ‌ ನಿಲ್ಲಿಸಿದ್ದ. ಆದರೆ, ಸಂಸಾರ ಜವಾಬ್ದಾರಿ ಹೆಗಲ ಮೇಲೆ ಹಾಕಿಕೊಂಡು ಟೋಲ್​ನಲ್ಲಿ ಕೆಲಸ ಮಾಡುತ್ತಿದ್ದ. ಇದೀಗ ವಿಧಿ ಅವನ ಬಾಳಲ್ಲಿ ಆಟವಾಡಿದ್ದು, ತಾನು ಕೆಲಸ ಮಾಡುತ್ತಿದ್ದ ಜಾಗದಲ್ಲೇ ತನ್ನ ಪ್ರಾಣ ಕಳೆದುಕೊಂಡು ಇಹಲೋಕ ತ್ಯಜಿಸಿದ್ದಾನೆ.‌ ಹೌದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ

ಹಾಸನ, ಜೂ.01: ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ​ ಅಶ್ಲೀಲ ವಿಡಿಯೋ ಪೆನ್​ಡ್ರೈವ್​ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನ್​ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಹಾಸನದ‌ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್​ಸಿ ಕೋರ್ಟ್ ​ ಆದೇಶಿಸಿದೆ. ಇಂದು(ಜೂ.01) ಕಸ್ಟಡಿ ಅವಧಿ ಮುಕ್ತಾಯ ಹಿನ್ನೆಲೆ

ಶಿವಮೊಗ್ಗ, ಜೂನ್​ 01: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧೀಕ್ಷಕರ ಸಾವಿನ ಪ್ರಕರಣವನ್ನು  ರಾಜ್ಯ ಸರ್ಕಾರ ನಿನ್ನೆ ಎಸ್​ಐಟಿ ತನಿಖೆಗೆ ನೀಡಿದೆ. ಚಂದ್ರಶೇಖರನ್ ಆತ್ಮಹತ್ಯೆ ಸುತ್ತ ಸಾಕಷ್ಟು ಅನುಮಾನದ ಹುತ್ತ ಬೆಳೆದುಕೊಂಡಿದೆ. ಸದ್ಯ 187 ಕೋಟಿ ರೂ. ಹಗರಣದ ಆರೋಪದ ಬಗ್ಗೆ ಇಂಚಿಂಚೂ ಮಾಹಿತಿ

ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಜೆಡಿಎಸ್‌ನಿಂದ ಅಮಾನತುಗೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಶುಕ್ರವಾರ ಬೆಳ್ಳಂಬೆಳಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೂಡಲೇ ವಿಶೇಷ ತನಿಖಾ ತಂಡ(ಎಸ್‌ಐಟಿ) ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತು. TNIE ಈ ಹಿಂದೆ ವರದಿ ಮಾಡಿದಂತೆ,