ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಬೆಂಗಳೂರು: ಹಿಂಸೆ ಮತ್ತು ಕೊಲೆ ಪ್ರಕರಣದಲ್ಲಷ್ಟೇ ನಟ ದರ್ಶನ್ ಅವರಿಗೆ ಸಂಕಷ್ಟ ಎದುರಾಗಿಲ್ಲ ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ ಕೇಸ್​ ಹಾಗೂ ರಾಜಕಾಲುವೆ ಒತ್ತುವರಿ ಪ್ರಕರಣದಲ್ಲೂ ಸಂಕಷ್ಟ ಎದುರಾಗಿದೆ. ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ್ದ ಪ್ರಕರಣದಲ್ಲಿ ನಟ ದರ್ಶನ್ ಜೊತೆಗೆ ಪತ್ನಿ ವಿಜಯಲಕ್ಷ್ಮಿ ಅವರಿಗೂ

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ACMM ವಿಶೇಷ ನ್ಯಾಯಾಲಯ ಜೂನ್ 24 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. 2ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜೂನ್ 12 ರಂದು ಆತನ ವಿರುದ್ಧದ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ

ಬೆಂಗಳೂರು: ನಟ ದರ್ಶನ್ ಮತ್ತು ಸಹಚರರಿಂದ ಹತ್ಯೆಗೀಡಾಗಿದ್ದಾರೆ ಎಂದು ಹೇಳಲಾಗುತ್ತಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 17 ಆರೋಪಿಗಳನ್ನ ಬಂಧಿಸಲಾಗಿದೆ. ಪ್ರಕರಣವನ್ನು ಎಲ್ಲಾ ಆಯಾಮಗಳಿಂದ ಕೂಲಂಕಷವಾಗಿ ತನಿಖೆ ಮಾಡಲಾಗುತ್ತಿದ್ದು, ಸರಿಯಾದ ದಿಕ್ಕಿನಲ್ಲಿ ತನಿಖೆ ಹಾದಿ ಸಾಗುತ್ತಿದೆ. ತನಿಖೆಯ ವಿವರಗಳನ್ನು ನಾವು ಈಗಲೇ ಹೇಳಲು ಆಗುವುದಿಲ್ಲ. ಸ್ವಲ್ಪ ನಿರ್ಲಕ್ಷ್ಯವಹಿಸಿದ್ದರೂ

ನವದೆಹಲಿ: ದೇಶಾದ್ಯಂತ ಜಿಯೋ ಸರ್ವರ್ ಡೌನ್ ಆಗಿದೆ. ವಾಟ್ಸಾಪ್, ಇನ್ಸ್ಟಾಗ್ರಾಮ್, ಎಕ್ಸ್, ಸ್ನ್ಯಾಪ್ಚಾಟ್, ಯೂಟ್ಯೂಬ್ ಮತ್ತು ಗೂಗಲ್ ಸೇರಿದಂತೆ ಎಲ್ಲಾ ದೈನಂದಿನ ಬಳಕೆಯ ಅಪ್ಲಿಕೇಶನ್ ಪ್ರವೇಶಿಸಲು ಸಾಧ್ಯವಾಗದ ಕಾರಣ ದೇಶಾದ್ಯಂತ ಬಳಕೆದಾರರು ಜಿಯೋ ಸೇವೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರುತ್ತಿದ್ದಾರೆ. ಸರ್ವರ್‌ಗಳ ಮೇಲೆ ನಿಗಾ ಇಡುವ ಡೌನ್‌ಡಿಟೆಕ್ಟರ್‌ ಸಂಸ್ಥೆ ವರದಿ ಪ್ರಕಾರ ಶೇ.54ರಷ್ಟು

ಶಿವಮೊಗ್ಗ, ಜೂನ್​ 17: ಬಿಜೆಪಿ (BJP) ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ (69) ನಿಧನರಾಗಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶಿವಮೊಗ್ಗ  ನಗರದ ಗೋಪಿ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾನುಪ್ರಕಾಶ್ ಅವರು ಭಾಗಿಯಾಗಿದ್ದರು. ಪ್ರತಿಭಟನೆ ನಂತರ ಹೃದಯಾಘವಾಗಿ ಕುಸಿದು ಬಿದ್ದಿದ್ದಾರೆ.

ನಟ ದರ್ಶನ್ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಸಿಕ್ಕಿ ಬಿದ್ದಿದ್ದಾರೆ. ಅವರು ಕೊಲೆ ಮಾಡಿದ್ದಾರೆ ಎಂದು ಸಾಬೀತು ಮಾಡಲು ಅನೇಕ ಸಾಕ್ಷಿಗಳು ಸಿಗುತ್ತಿವೆ ಎನ್ನಲಾಗಿದೆ. ಮೊದಲ ಐದು ದಿನದ ವಿಚಾರಣೆ ವೇಳೆ ದರ್ಶನ್ ಅವರು ತುಟಿ ಬಿಚ್ಚಿರಲಿಲ್ಲ ಎನ್ನಲಾಗಿದೆ. ಇತರರ ಹೇಳಿಕೆ ಇಟ್ಟುಕೊಂಡು ವಿಚಾರಣೆ ಮಾಡಲಾಗುತ್ತಿತ್ತು. ಈಗ ದರ್ಶನ್ ಅವರು ನಿಧಾನವಾಗಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ದರ್ಶನ್ ಮತ್ತು ಅವರ ಗ್ಯಾಂಗ್​ ರೇಣುಕಾ ಸ್ವಾಮಿಯನ್ನು ಹತ್ಯೆ ಮಾಡುವುದಕ್ಕೂ ಮುನ್ನ ರಾಕ್ಷಸರ ರೀತಿ ಚಿತ್ರಹಿಂಸೆ ಕೊಟ್ಟಿದ್ದರು ಎಂಬುದು ಇದೀಗ ಬೆಳಕಿಗೆ ಬಂದಿದೆ. ನಿನ್ನೆ ದರ್ಶನ್ ಮತ್ತು ಗ್ಯಾಂಗ್ ಅನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾಗ ನಡೆದ ವಾದ ವಿವಾದದಲ್ಲಿ ದರ್ಶನ್

ಬೆಂಗಳೂರು: ಚಿತ್ರದುರ್ಗದ ನಿವಾಸಿ 33 ವರ್ಷದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ದರ್ಶನ್ ಮತ್ತು ಇತರ ಆರೋಪಿಗಳನ್ನು ಪೊಲೀಸರು ಶನಿವಾರವೇ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದಾರೆ. ಇನ್ನು ಹಲವು ಅಯಾಮಾಯಗಳಲ್ಲಿ ತನಿಖೆಯನ್ನು ನಡೆಸುವ ಅಗತ್ಯವಿರುದರಿ೦ದ ಬಂಧಿತ ಆರೋಪಿಗಳಿಗೆ ಮತ್ತೆ 5ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ. ನಾಳೆ ಭಾನುವಾರವಾಗಿರುವುದರಿಂದ ನ್ಯಾಯಾಲಯ ಮುಚ್ಚಿರುತ್ತದೆ. ಹೀಗಾಗಿ,

ಬೆಂಗಳೂರು ; ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ವಾಹನ ಸವಾರರ ಜೇಬಿಗೆ ಕತ್ತರಿ ಪ್ರಯೋಗ ಮಾಡಿದ್ದು, ಪೆಟ್ರೋಲ್‌ ಮತ್ತು ಡೀಸೆಲ್‌ ಮಾರಾಟದ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿದೆ. ಶನಿವಾರದಿಂದಲೇ ಅನ್ವಯವಾಗುವಂತೆ ರಾಜ್ಯಾಧ್ಯಂತ ಪ್ರತಿ ಲೀಟರ್‌ ಪ್ರೆಟೋಲ್‌ ದರವನ್ನು 3 ರೂ.ಹೆಚ್ಚಿಸಿದೆ.ಇದರೊಂದಿಗೆ, ಸುದೀರ್ಘ ಸಮಯದ ನಂತರ ರಾಜ್ಯದಲ್ಲಿ ಪೆಟ್ರೋಲ್,

ಬೆಂಗಳೂರು, ಜೂ. 15;ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಳ ಅಭಿವೃದ್ಧಿ ನಿಗಮದ ಕೋಟ್ಯಾಂತರ ರೂ. ಹಗರಣದ ವಿರುದ್ಧ ಜೂ. 28ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರ ಮಾಡಿದೆ. ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ಇಂದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ಪ್ರತಿಭಟನೆ ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ.