ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ವಿಜಯಪುರ: ಬೆಳ್ಳಂಬೆಳಿಗ್ಗೆ ಜನತಾ ಟ್ರಾವೆಲ್ಸ್‌ಗೆ ಸೇರಿದ ಬಸ್ಸು ನಡು ರಸ್ತೆಯಲ್ಲೇ ಹೊತ್ತಿ ಉರಿದು ಸುಟ್ಟು ಕರಕಲಾದ ಘಟನೆ ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಬೆಂಗಳೂರಿಂದ ಪ್ರಯಾಣಿಕರನ್ನ ಹೊತ್ತು ವಿಜಯಪುರಕ್ಕೆ ಬರುತ್ತಿದ್ದಾಗ ಬಸ್ಸಿಗೆ ಬೆಂಕಿ ಹತ್ತಿಕೊಂಡಿದೆ. ಚಕ್ರ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟಗೊಳ್ಳುತ್ತಿದ್ದಂತೆ ಪ್ರಯಾಣಿಕರು

ಬೆಳಗಾವಿ (ಡಿಸೆಂಬರ್ 15): ಸಹಕಾರಿ ಬ್ಯಾಂಕ್‌ಗಳ (cooperative bank) ಸಾಲ ಮೇಲಿನ ಬಡ್ಡಿ ಮನ್ನಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಘೋಷಿಸಿದ್ದಾರೆ.  ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಕೊನೆ ದಿನವಾದ ಇಂದು (ಡಿಸೆಂಬರ್ 15) ಈ ಘೋಷಣೆ ಮಾಡಿದ್ದು. ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಸಂಬಂಧಿಸಿದಂತೆ

ಸಂಸತ್ತಿನ ಚಳಿಗಾಲದ ಅಧಿವೇಶನದ ಎಂಟನೇ ದಿನದಂದು ಸಂಸತ್ತಿನ ಭದ್ರತೆಯಲ್ಲಿ ಉಲ್ಲಂಘನೆಯಾಗಿದೆ. ಇಬ್ಬರು ಯುವಕರು ಲೋಕಸಭೆಯ ಸಂದರ್ಶಕರ ಗ್ಯಾಲರಿಯಿಂದ ಕೆಳಗೆ ಜಿಗಿದು ಸಂಸತ್ತಿನ ಭದ್ರತೆಯ ನಿಯಮಗಳನ್ನು ಛಿದ್ರಗೊಳಿಸಿದರು. ಏತನ್ಮಧ್ಯೆ, ಇಬ್ಬರು ಆರೋಪಿಗಳು ಕರ್ನಾಟಕದ ಸಂಸದ ಪ್ರತಾಪ್ ಸಿಂಹ ಅವರ ಹೆಸರನ್ನು ಉಲ್ಲೇಖಿಸಿ ವಿಸಿಟರ್ ಪಾಸ್‌ ಪಡೆದು ಸಂಸತ್ತಿಗೆ ಪ್ರವೇಶಿಸಿದ್ದಾರೆ ಎಂಬ ಸುದ್ದಿ

ಉಡುಪಿ:ಡಿ,13.ಉಡುಪಿಯಲ್ಲಿ 2024 ಜನವರಿ ತಿಂಗಳಲ್ಲಿ ನಡೆಯಲಿರುವ ಉಡುಪಿ ಶ್ರೀ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವಕ್ಕೆ ಪರ್ಯಾಯ ಸಮಿತಿಯ,ಜಿಲ್ಲೆಯ ಶಾಸಕರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಇತರ ಗಣ್ಯರಿಗೆ ಭೇಟಿ ಮಾಡಿ ಆಹ್ವಾನವನ್ನು ನೀಡಿದರು. ಕಾರ್ಯಧ್ಯಕ್ಷರು ಹಾಗೂ ಉಡುಪಿ ನಿಕಟಪೂರ್ವ ಶಾಸಕರಾದ ಕೆ ರಘುಪತಿ ಭಟ್ ಅವರು ಉಡುಪಿ ಶ್ರೀ ಪುತ್ತಿಗೆ ಮಠದ

ಬೆಂಗಳೂರು: ದೇಶದಲ್ಲಿ ದುಷ್ಕೃತ್ಯ ನಡೆಸಲು ಉಗ್ರರು ಸಂಚು ನಡೆಸಿರುವ ಹಿನ್ನೆಲೆ ಎನ್ಐಎ ತನ್ನ ದಾಳಿಯನ್ನು ಮುಂದುವರೆಸಿದ್ದು, ಇಂದು ಬೆಳಗಿನ ಜಾವ ಬೆಂಗಳೂರಿನ ಒಟ್ಟು 6 ಕಡೆಗಳಲ್ಲಿ ದಾಳಿ ನಡೆಸಿ, ತೀವ್ರ ಪರಿಶೀಲನೆ ನಡೆಯುತ್ತಿದೆ. ಶಂಕಿತ ತಉಗ್ರ ನಸೀರ್ ನೀಡಿರುವ ಮಾಹಿತಿ ಮೇರೆಗೆ ಎನ್ಐಎ ಈ ದಾಳಿಯನ್ನು ನಡೆಸಿದೆ ಎಂದು ವರದಿಗಳಿಂದ

ನವದೆಹಲಿ/ಬೆಂಗಳೂರು: ಇಸಿಸ್ ಭಯೋತ್ಪಾದನೆ ಸಂಚು ಪ್ರಕರಣ ಸಂಬಂಧ ತನಿಖೆ ಮುಂದುವರಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕರ್ನಾಟಕ ಮತ್ತು ಮಹಾರಾಷ್ಟ್ರದ 44 ಸ್ಥಳಗಳಲ್ಲಿ ದಾಳಿ ನಡೆಸಿದ್ದು, ದಾಳಿ ವೇಳೆ ಬೆಂಗಳೂರಿನಲ್ಲಿ ಓರ್ವ ಶಂಕಿತ ಉಗ್ರ ಸೇರಿ 13 ಮಂದಿಯನ್ನು ಬಂಧನಕ್ಕೊಳಪಡಿಸಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ಪೊಲೀಸ್ ಪಡೆಗಳ ನೆರವಿನೊಂದಿಗೆ ಎನ್‌ಐಎ ಇಂದು

ಬೆಂಗಳೂರು: ಹಿರಿಯ ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹಾಗೂ ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸೂಚನೆ ನೀಡಿದ್ದಾರೆ. ಈ ಸಂಬಂಧ ಒಳಾಡಳಿತ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. ಎಂ.ಎಂ.ಕಲಬುರ್ಗಿ

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಉಗ್ರರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ರಾಜ್ಯದ ಹೆಮ್ಮೆಯ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂಪಾಯಿಗಳ ಚೆಕ್ ಅನ್ನು ಮಂಗಳವಾರ ಹಸ್ತಾಂತರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುತಾತ್ಮ ಯೋಧನ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಪರಿಹಾರ ಘೋಷಣೆ ಮಾಡಿದ

ಉತ್ತರ ಕನ್ನಡ, ಡಿ. 05: ಹವಾಮಾನ ವೈಪರೀತ್ಯದಿಂದ (Weather extremes) 27 ಮೀನುಗಾರರಿದ್ದ (Fishers) ಗೋವಾ (Goa) ಮೂಲದ ಬೋಟ್ ಅರಬ್ಬಿ ಸಮುದ್ರದಲ್ಲಿ (Arabian Sea) ಕಾಣೆಯಾಗಿದೆ. ನವೆಂಬರ್​​ 29 ರಂದು ಗೋವಾದ ಪಣಜಿಯಿಂದ ಹೊರಟಿದ್ದ ಬೋಟ್ ಅಂಕೋಲ ತಾಲೂಕಿನ ಬೆಲೆಕೇರಿ ಸಮುದ್ರ ಭಾಗದಲ್ಲಿ ಕೊನೆಯ ಲೊಕೇಷನ್ ತೋರಿಸಿತ್ತು.

ವಿಜಯಪುರ:ಡಿ 5, ನಗರದ ರಾಜ್ ಗುರು ಫುಡ್' ಗೋದಾಮಿನ ಮೆಕ್ಕೆಜೋಳ ಸಂಸ್ಕರಣ ಘಟಕದಲ್ಲಿ ನಡೆದ ದುರಂತದಲ್ಲಿ ಸಾವಿನ ಸಂಖ್ಯೆ ಏಳಕ್ಕೇರಿದೆ. ಮೃತರನ್ನು ಬಿಹಾರ ಮೂಲದ ಕಾರ್ಮಿಕರಾದ ರಾಮ್ರೀಜ್ ಮುಖಿಯಾ (29), ಶಂಬು ಮುಖಿಯಾ (26), ರಾಮ್ ಬಾಲಕ್ (38), ಲೋಖಿ ಜಾಧವ್ (56), ಕಿಶನ್ ಕುಮಾರ (20), ದಾಲನಚಂದ ಮುಖಿನ,