ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಬೆಂಗಳೂರು, ಮೇ 19: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧನ ವಾರಂಟ್​​​ ಜಾರಿಗೊಳಿಸಿದೆ. ಸದ್ಯ ಪ್ರಜ್ವಲ್​ ರೇವಣ್ಣ ವಿದೇಶದಲ್ಲಿದ್ದು, ಭಾರತಕ್ಕೆ ಮರಳಿದ ಕೂಡಲೇ ಅವರನ್ನು ಬಂಧಿಸಲಾಗುತ್ತದೆ. ಜೊತೆಗೆ ಪ್ರಜ್ವಲ್ ಬಳಿಯಿರುವ ರಾಜತಾಂತ್ರಿಕ ಪಾಸ್​​ಪೋರ್ಟ್​ ರದ್ದತಿಗು ಕೂಡ

ಬೆಂಗಳೂರು, ಮೇ.19: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ (Rain) ಸುರಿಯುತ್ತಿದ್ದು ಭಾರೀ ಅವಾಂತರ ಸೃಷ್ಟಿಯಾಗಿದೆ. ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಗೆ ಯಲಹಂಕದ ನಾರ್ತ್ ಹುಡ್ ಅಪಾರ್ಟ್ಮೆಂಟ್ ಸುತ್ತಮುತ್ತ ನೀರು ತುಂಬಿಕೊಂಡಿದೆ. ಕಳೆದ ಒಂದು ವಾರದಿಂದ ರಾಜಕಾಲುವೆಯಿಂದ ನೀರು ಹರಿಯುತ್ತಿದೆ. ಸ್ಟಾರ್ಮ್ ವಾಟರ್ ಡ್ರೇನ್ ಓಪನ್ ಬಿಟ್ಟಿರೋದರಿಂದ

ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಮೇ 23ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ,ಕೋಲಾರ, ಮಂಡ್ಯ,ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಆರೆಂಜ್​, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮೇ 20ರಂದು ಕೂಡ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಅತಿ ಹೆಚ್ಚು

ಬೆಂಗಳೂರು, (ಮೇ 17): ಜೆಡಿಎಸ್​ ಶಾಸಕ ಎಚ್​ಡಿ ರೇವಣ್ಣ ಅವರು ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜಾಮೀನು ಪಡೆದುಕೊಮಡು ಜೈನಿಂದ ಬಿಡುಗಡೆಯಾಗಿದ್ದಾರೆ. ಆದ್ರೆ, ಇದೀಗ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಇಂದು (ಮೇ 17) ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ರೇವಣ್ಣಗೆ ನಿರಾಸೆಯಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ

ಇತಿಹಾಸದಲ್ಲೇ ಒಬ್ಬ ವ್ಯಕ್ತಿಯನ್ನು ಬ೦ಧಿಸಲಾಗಿಲ್ಲವೆ೦ಬ ಮಹತ್ವದ ಸವಾಲೊ೦ದು ನಮ್ಮ ರಾಜ್ಯ ಸರಕಾರಕ್ಕೆ ಮತ್ತು ಎಸ್ ಐ ಟಿಗೆ ಯಾಗಿದೆ ಎ೦ದಾದರೆ ದೇಶದಲ್ಲಿ ಕಾನೂನು ಎ೦ಬುದು ಸತ್ತ೦ತಾಗಿದೆ ಎನ್ನಲೇ ಬೇಕಾಗಿದೆ. ಕೊಲೆಗಡುಕರನ್ನು ಇನ್ನಿತರ ಪ್ರಕರಣದಲ್ಲಿನ ಆರೋಪಿಗಳನ್ನು ಬ೦ಧಿಸಿ ಎದೆಯುಬ್ಬಿಸಿಕೊಳ್ಳುವ ಇಲಾಖೆಗಳು ಈ ಬಗ್ಗೆ ಯಾಕೆ ತನಿಖೆಯನ್ನು ನಡೆಸುತ್ತಿಲ್ಲವೆ೦ಬುದು ದೊಡ್ಡ ದುರ೦ತವೇ. ಪೆನ್ ಡ್ರೈವ್

ಬೆಂಗಳೂರು, ಮೇ 17: ಹುಬ್ಬಳ್ಳಿಯ ನೇಹಾ ಹಿರೇಮಠ , ಅಂಜಲಿ ಅಂಬಿಗೇರ , ಕೊಡಗಿನ ಎಸ್​ಎಲ್​ಸಿ ವಿದ್ಯಾರ್ಥಿನಿ ಮೀನಾ ಕೊಲೆ (SSLC Student Mina) ಮತ್ತು ಗುರುವಾರ ಬೆಂಗಳೂರಿನ ಮನೆಯೊಂದರಲ್ಲಿ ಪತ್ತೆಯಾಗಿದ್ದ ಯುವತಿ ಶವ ಪ್ರಕರಣಗಳು ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ಹುಟ್ಟು ಹಾಕಿವೆ. ಈ ಬೆನ್ನಲ್ಲೆ

ದಾವಣಗೆರೆ, ಮೇ 17: ಹುಬ್ಬಳ್ಳಿಯ ವೀರಾಪುರ ಓಣಿಯ ಅಂಜಿಲಿ ಅಂಬಿಗೇರ (20)  ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದ ಆರೋಪಿ ವಿಶ್ವ ವಿರುದ್ಧ ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರೈಲಿನಲ್ಲಿ ನನ್ನನ್ನು ಕೆಟ್ಟದಾಗಿ ನೋಡುತ್ತಿದ್ದನು. ನಂತರ ಚಾಕುವಿನಿಂದ ಚುಚ್ಚಿದ್ದಾನೆ ಎಂದು ಗದಗ  ಮೂಲದ ಲಕ್ಷ್ಮಿ ಎಂಬವರು ದೂರು

ಬೆಂಗಳೂರು: ವಿದೇಶಕ್ಕೆ ಹೋಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದುವರೆಗೆ ಅವರ ಮನೆಯವರು ಸೇರಿದಂತೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದು ಶಾಸಕ ಮತ್ತು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಎಲ್ಲಿದ್ದಾರೆ ಅನ್ನೋದು ಅವ್ರ ಮನೆಯವರಿಗೂ ಗೊತ್ತಿಲ್ಲ

ಹಾಸನ, ಮೇ 10: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ರಾಜ್ಯದಲ್ಲಿ ಹಲ್​ ಚಲ್​ ಸೃಷ್ಟಿಸಿದೆ. ಈ ಪ್ರಕರಣಕ್ಕೆ ಇದೀಗ ಮೇಜರ್​ ಟ್ವಿಸ್ಟ್​ ಸಿಕ್ಕಿದೆ. ವಿಶೇಷ ತನಿಖಾ ಅಧಿಕಾರಿಗಳು (SIT) ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಬಿಜೆಪಿ ರಾಜ್ಯ ಪ್ರಧಾನ

ಬೆಂಗಳೂರು, ಮೇ 11: ಕೆಎ​ಎಸ್ ಅಧಿಕಾರಿಯ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ​ಸಂಜಯ್​ನಗರದ ನಿವಾಸದಲ್ಲಿ ನಡೆದಿದೆ. ಚೈತ್ರಾಗೌಡ ಮೃತ ಮಹಿಳೆ. ವೃತ್ತಿಯಲ್ಲಿ ವಕೀಲರಾಗಿದ್ದರು. ಮನೆಯಲ್ಲಿ ಫ್ಯಾನ್​​ಗೆ ನೇಣುಬಿಗಿದ ಸ್ಥಿತಿಯಲ್ಲಿ ಶವಪತ್ತೆ ಆಗಿದೆ. ಸದ್ಯ ಘಟನಾ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.