ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಮೈಸೂರು: ಇಂದು ಆಯುಧಪೂಜೆ, ಮಹಾನವಮಿ ಪ್ರಯುಕ್ತ ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಮನೆ ಮಾಡಿದೆ. ಬೆಳಗ್ಗೆಯಿಂದಲೇ ಸಾಂಪ್ರದಾಯಿಕ ಪೂಜೆ-ಪುನಸ್ಕಾರಗಳು ನಡೆದಿದೆ. ಮೈಸೂರು ರಾಜಸಂಸ್ಥಾನ ಪರಂಪರೆಯಂತೆ ಯದುವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪೂಜಾ ಕೈಂಕರ್ಯ ನೆರವೇರಿಸಿದರು. ಬೆಳಗ್ಗೆ ಅರಮನೆಯಲ್ಲಿ ಚಂಡಿಕಾ ಹೋಮ ನಡೆದಿದೆ. 'ಆಯುಧ ಪೂಜೆ'ಗೆ ರಾಜ ವೈಭವ; ಮೆರವಣಿಗೆಯಲ್ಲಿ

ಬೆಂಗಳೂರು: ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಮನೆಯೊಂದರಲ್ಲಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಂಪತಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಸುದರ್ಶನ್ (32) ಮತ್ತು ಕಾವ್ಯಾ (28) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲೆಯಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ನಡೆಯುತ್ತಿರುವ ಸಮಯದಲ್ಲೇ ಸಾಂಸ್ಕೃತಿಕ ನಗರಿ ಬೆಚ್ಚಿ ಬೀಳುವಂತಹ ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದೆ. ಮೈಸೂರಿನ ವಿಜಯನಗರ ಪೊಲೀಸರು, ಸರ್ಕಾರೇತರ ಸಂಸ್ಥೆ(ಎನ್ ಜಿಒ) ಒಡನಾಡಿ ಸಹಯೋಗದೊಂದಿಗೆ ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ವರ್ಜಿನ್ ಸೆಕ್ಸ್ ದಂಧೆಯನ್ನು ಬೇಧಿಸಿದ್ದಾರೆ. ಇತ್ತೀಚೆಗೆ ಋತುಮತಿಯಾದ ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಪರ್ಕ ಏರ್ಪಡಿಸಲು 20

ಬೆಂಗಳೂರು: ನಗರದ ಮಲ್ಲೇಶ್ವರಂನ ಪೈಪ್ ಲೈನ್ ರೋಡ್‍ನಲ್ಲಿರುವ ಪೀಠೋಪಕರಣಗಳ ಮಳಿಗೆಯೊಂದರಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಮಲ್ಲೇಶ್ವರಂನ ದತ್ತಾತ್ರೇಯ ದೇವಸ್ಥಾನ ರಸ್ತೆಯಲ್ಲಿರುವ ಅಂಗಡಿಯಲ್ಲಿ ಮಧ್ಯರಾತ್ರಿ 2:30ರ ಸುಮಾರಿಗೆ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಐದು ಕೋಟಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಅಲ್ಲದೇ

ಮೈಸೂರು: ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ 12:30ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ನಡೆಯಿತು. ಪತ್ನಿ ಸರಸ್ವತಿ, ಕುಟುಂಬಸ್ಥರು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವು ಗಣ್ಯರು ಸರಸ್ವತಿ ಪುತ್ರನಿಗೆ ಕಣ್ಣೀರಿನ ವಿದಾಯ ಹೇಳಿದರು. ಪುತ್ರರಾದ ರವಿಶಂಕರ್‌, ಉದಯ್‌ ಶಂಕರ್‌ ಅಂತಿಮ

ಬೆಳಗಾವಿ: ನೆರೆಯ ತೆಲಂಗಾಣಕ್ಕೆ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಟ್ರಕ್‌ಗೆ ಐನಾಪುರ ಪಟ್ಟಣದಲ್ಲಿ ಸೋಮವಾರ ರಾತ್ರಿ ಸ್ಥಳೀಯರು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಯ್‌ಬಾಗ್ ತಾಲ್ಲೂಕಿನ ಕುಡಚಿ ಪಟ್ಟಣದಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಟ್ರಕ್ ಅನ್ನು ಕಾಗವಾಡ ತಾಲ್ಲೂಕಿನ ಸಿದ್ದೇಶ್ವರ ದೇವಸ್ಥಾನದ ಬಳಿ ತಡೆದು ನಿಲ್ಲಿಸಲಾಗಿದೆ. ಸ್ಥಳೀಯರು ಪರಿಶೀಲನೆ ನಡೆಸಿದಾಗ, ವಾಹನದೊಳಗೆ ಗೋಮಾಂಸ ಇರುವುದು

ಬೆಂಗಳೂರು: ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲೂ ಒಂದು ಟಿಕೆಟ್​​ನ ಬೆಲೆ 200 ರೂಪಾಯಿಗೆ ನಿಗದಿಪಡಿಸಿ ಸಿದ್ದರಾಮಯ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್​ ತಡೆ ನೀಡಿದೆ. ಸರ್ಕಾರದ ದರ ನಿಗದಿ ಪ್ರಶ್ನಿಸಿ ಮಲ್ಟಿಪ್ಲೆಕ್ಸ್ ಹಾಗೂ ಹೊಂಬಾಳೆ ಫಿಲ್ಮ್ಸ್ ಹೈಕೋರ್ಟ್ ಮೊರೆ ಹೋಗಿತ್ತು. ಸರ್ಕಾರದ ಈ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ಕೊಟ್ಟಿದೆ. ಪರಭಾಷಾ ಸಿನಿಮಾಗಳ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವಕ್ಕೆ ಇಂದು ಸೋಮವಾರ ಅಧಿಕೃತ ಚಾಲನೆ ಸಿಕ್ಕಿದೆ. ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರು ಇಂದು ಬೆಳಗ್ಗೆ 10.10 ರಿಂದ 10.40 ರ ನಡುವೆ ವೃಶ್ಚಿಕ ಲಗ್ನ ಮುಹೂರ್ತದಲ್ಲಿ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಕ್ಕೆ

ಮೈಸೂರು: ಸಂಬಂಧದಲ್ಲಿ ನನಗೆ ಮಾವ ಆಗಬೇಕು. ಇಲ್ಲಿ ಒಡೆಯರ್ ಕಾಲದಲ್ಲಿ ಸಿಪಾಯಿ ಮೊಹಮ್ಮದ್ ಗೌಸ್ ಎಂಬುವವರಿದ್ದರು, ಅವರು ಬೆಳಗೊಳದವರಾಗಿದ್ದರು, ಮೈಸೂರು ರಾಜಮನೆತನದ ಸೈನ್ಯದಲ್ಲಿ ಸೈನಿಕರಾಗಿ ಸೇವೆ ಸಲ್ಲಿಸಿದ್ದರು. ಜಯಚಾಮರಾಜೇಂದ್ರ ಒಡೆಯರ್ ಮುಸ್ಲಿಂ ಜನರಲ್ಲಿ ನಂಬಿಕೆ ಇಟ್ಟಿದ್ದರು ಮತ್ತು ರಾಜ್ಯವನ್ನು ಕಾಪಾಡುವ ಜವಾಬ್ದಾರಿಯನ್ನು ಅವರಿಗೆ ವಹಿಸಿದ್ದರು ಎಂದು ಖ್ಯಾತ ಸಾಹಿತಿ ಮೈಸೂರು ದಸರಾ

ಗದಗ: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆಯಾದವರೆಲ್ಲಾ ಹಿಂದುಳಿದ ಜಾತಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು. ಗದಗ ತಾಲೂಕು ಕುರುಬರ ಸಂಘದ ರಜತ ಮಹೋತ್ಸವ ಮತ್ತು ರಾಜ್ಯ ಮಟ್ಟದ ಕನಕೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಯ್ಯ ಅವರು ಮಾತನಾಡಿದರು. ಅಸಮಾನತೆ ಮತ್ತು ಜಾತಿ ಶೋಷಣೆಯಿಂದ ಲಾಭ ಪಡೆಯುತ್ತಿರುವವರು