ಬೆಂಗಳೂರು: ನಾನು ಯಾವುದೇ ತಪ್ಪು ಮಾಡಿಲ್ಲ ಮತ್ತು ಪಕ್ಷದ ಕೆಲಸವನ್ನು ಮಾತ್ರ ಮಾಡಿದ್ದೇನೆ. ಅದಕ್ಕಾಗಿ ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರ ತಮ್ಮ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ
ಬೆಂಗಳೂರು, (ನವೆಂಬರ್ 29): ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆ ವಾಪಸ್ ಪಡೆದುಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಆದ್ರೆ, ಇತ್ತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda
ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯವಾದದ್ದು ಕುಟುಂಬದ ಯಜಮಾನಿ ಖಾತೆಗೆ ನೀಡುವ ತಿಂಗಳಿಗೆ 2 ಸಾವಿರ ರೂಪಾಯಿಗಳ ಗೃಹಲಕ್ಷ್ಮಿ ಯೋಜನೆ. ಈ ಯೋಜನೆಯ ಯಶಸ್ಸಿಗೆ ಈ ಹಿಂದೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ನಾಡಿನ ಅಧಿದೇವತೆ ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಗೆ
ಬೆಂಗಳೂರು: ಮೈಸೂರು ಹಾಗೂ ಮಂಡ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ಭ್ರೂಣ ಹತ್ಯೆ ಜಾಲದ ಬಗೆಗಿನ ಸುದ್ದಿ ಇಡೀ ರಾಜ್ಯವನ್ನೇ ಆತಂಕಕ್ಕೊಳಗಾಗುವಂತೆ ಮಾಡಿದೆ. ಜೀವ ಉಳಿಸಬೇಕಾದ ವೈದ್ಯರೇ ಇಂತಹ ಅಮಾನವೀಯ ಕೆಲಸಕ್ಕೆ ಕೈಹಾಕಿದ್ದು ಮನುಕುಲ ತಲೆ ತಗ್ಗಿಸುವಂತಾಗಿತ್ತು. ಇದೀಗ ಪ್ರಕರಣ ಸಂಬಂದ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಮತ್ತಷ್ಟು ಆತಂಕಕಾರಿ ಮಾಹಿತಿಯನ್ನು
ಉತ್ತರಕಾಶಿ: ಉತ್ತರಖಂಡದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತದಿಂದ ಒಳಗಡೆ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ವಿಳಂಬವಾಗುತ್ತಿದ್ದು, ಕಾರ್ಮಿಕರು ಮಾನಸಿಕವಾಗಿ ಕುಗ್ಗದಂತೆ ನೋಡಿಕೊಳ್ಳಲು ವೈದ್ಯರು ಮತ್ತು ಮನೋವೈದ್ಯರಿಂದ ಸಲಹೆ ನೀಡಲಾಗುತ್ತಿದೆ. ಸಿಕ್ಕಿಬಿದ್ದ ಕಾರ್ಮಿಕರನ್ನು ನಿಯಮಿತವಾಗಿ ಪರೀಕ್ಷಿಸಲಾಗುತ್ತಿದೆ ಎಂದು ವೈದ್ಯಕೀಯ ತಂಡದ ಮತ್ತೊಬ್ಬ ಹಿರಿಯ ವೈದ್ಯ ಡಾ.ಪ್ರೇಮ್ ಪೋಖ್ರಿಯಾಲ್ ಅವರು ಹೇಳಿದ್ದಾರೆ. "ಆರಂಭದಲ್ಲಿ, ನಾವು
ಬೆಂಗಳೂರು: ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ಅವರನ್ನು ನೇಮಕ ಮಾಡಲಾಗಿದೆ. ಈವರೆಗೂ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅತೀಕ್ ಅವರು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಜತೆಗೆ ಹಣಕಾಸು ಇಲಾಖೆಯ ಹುದ್ದೆಯಲ್ಲೂ ಮುಂದುವರಿಯಲಿದ್ದಾರೆ. ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯರ್ಶಿಯಾಗಿದ್ದ ರಜನೀಶ್ ಗೋಯಲ್ ಅವರನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಮತ್ತು ಮಂಗಳವಾರ ಸಾಲು ಸಾಲು ಪ್ರತಿಭಟನೆ ಹಾಗೂ ಹೋರಾಟಗಳು ನಡೆಯಲಿದ್ದು. ಈ ಹಿನ್ನೆಲೆಯಲ್ಲಿ ನಗರದ ವಿವಿಧ ಮಾರ್ಗಗಳಲ್ಲಿ ವಾಹನ ಸಂಚಾರ ದಟ್ಟಣೆಯಾಗುವ ಸಾಧ್ಯತೆಗಳಿವೆ. ವಾಹನ ಸವಾರರು, ಪರ್ಯಾಯ ಮಾರ್ಗ ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ. ನಗರದಲ್ಲಿ ಸಂಯುಕ್ತ ಹೋರಾಟ ಸಮಿತಿ ಸೇರಿ
ಬೆಂಗಳೂರು: ಭರ್ಜರಿ ಕಾರ್ಯಾಚರಣೆಯಲ್ಲಿ ನಿರಂತರವಾಗಿ ಭ್ರೂಣ ಹತ್ಯೆ ಮಾಡುತ್ತಿದ್ದ ಆರೋಪದ ಮೇಲೆ 9 ಜನರನ್ನು ಬೆಂಗಳೂರು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಐವರು ವೈದ್ಯರು ಸೇರಿ, 9 ಜನರನ್ನು ಬಂಧಿಸಲಾಗಿದೆ. ಶಿವನಂಜೇಗೌಡ, ವೀರೇಶ್, ನವೀನ್ ಮತ್ತು ನಯನ್ ಹಾಗೂ ವೈದ್ಯರಾದ ಡಾ. ತುಳಸಿರಾಮ್, ಡಾ. ಚಂದನ್ ಬಲ್ಲಾಳ್ ಮತ್ತು ಮೀನಾ, ಲ್ಯಾಬ್
ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಂಬಳವನ್ನು ಆಯೋಜನೆ ಮಾಡಲಾಗಿದ್ದು, ಕಂಬಳ ಕೆರೆಗೆ ಯುವರತ್ನ ಡಾ. ಪುನಿತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಪುನಿತ್ ರಾಜ್ಕುಮಾರ್ ಅವರು ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಶನಿವಾರ ಚಾಲನೆ ನೀಡಿದರು. ಇದಕ್ಕೂ ಮೊದಲು ರಾಜ ಮಹರಾಜ ಹೆಸರಿನ ಕಂಬಳ ಕೆರೆಗೆ
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಅಕ್ರಮ ಮತ್ತು ಕಾನೂನಿಗೆ ವಿರುದ್ಧವಾಗಿದೆ ಎಂದು ವಿರೋಧ ಪಕ್ಷ ಬಿಜೆಪಿ ಟೀಕಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಡಿ.ಕೆ.ಶಿವಕುಮಾರ್