ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಬೆಂಗಳೂರು:ನ ,14: ಕರ್ನಾಟಕದಲ್ಲಿ ಎಲ್ಲ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಪ್ರೇಷನ್‌ ನಂಬರ್‌ ಪ್ಲೇಟ್‌HSRP) ಕಡ್ಡಾಯವಾಗಿ ಅಳವಡಿಸಬೇಕು ಎಂದು ಈಗಾಗಲೇ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ನಂಬರ್‌ ಪ್ಲೇಟ್‌ ಅಳವಡಿಸಲು ಮೂರು ದಿನ ಮಾತ್ರ ಬಾಕಿ ಇದೆ. ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಾಗಿ ಅರ್ಜಿ ಸಲ್ಲಿಸಲು

ಬೆಂಗಳೂರು: ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅಕ್ರಮವಾಗಿ ವಿದ್ಯುತ್ ಕಳ್ಳತನ ಮಾಡಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಹೌದು.. ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂದು ಕಾಂಗ್ರೆಸ್

ಒರಿಯಾ ಚಿತ್ರರಂಗದಿಂದ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಒರಿಯಾ ನಟಿ ಮೌಶುಮಿ ನಾಯಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಯುವ ಲೇಖಕಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಸಾರ್ವಜನಿಕ ಪ್ರತಿಷ್ಠೆಗೆ ಧಕ್ಕೆ ತಂದಿದ್ದಕ್ಕಾಗಿ ಒಡಿಯಾ ನಟಿ ಮೌಶುಮಿ ನಾಯಕ್ ಅವರನ್ನು ಒಡಿಶಾ ಪೊಲೀಸರು ಬಂಧಿಸಿದ್ದಾರೆ. ಅಷ್ಟೇ ಅಲ್ಲ, ಬನ್ಸ್ಮಿತಾ ಪತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪವೂ

ಬೆಂಗಳೂರು: ಸರ್ಕಾರ, ಗಣ್ಯರು, ವೈದ್ಯರು ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿ ಹಚ್ಚುವ ವೇಳೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಬಗ್ಗೆ ಎಷ್ಟೇ ಹೇಳಿದರೂ ಪಟಾಕಿ ದುರಂತಗಳು ಪ್ರತಿವರ್ಷ ಪುನರಾವರ್ತನೆಯಾಗುತ್ತದೆ. ಪಟಾಕಿ ಸಂಬಂಧಿತ ಅವಘಡದಿಂದ ಬೆಂಗಳೂರಿನಲ್ಲಿ ಗಾಯಗೊಂಡವರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ. ಗಾಯಗೊಂಡವರ ಪೈಕಿ ಸರ್ಕಾರಿ ಆಸ್ಪತ್ರೆಗೆ 17 ಜನ ದಾಖಲಾಗಿದ್ದರೆ,

ಬೆಂಗಳೂರು: ರಾಜ್ಯದ 224 ಶಾಸಕರು ಇನ್ನು ಮುಂದೆ ರಾಜ್ಯ ಲಾಂಛನ ಗಂಡಬೇರುಂಡ ಇರುವ ಬ್ಯಾಡ್ಜ್ ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲಿದ್ದಾರೆ. ರಾಜ್ಯ ಲಾಂಛನವಾದ ಗಂಡಬೇರುಂಡದ ಚಿನ್ನದ ಲೇಪಿತ ಬ್ಯಾಡ್ಜ್'ಗಳ ಸಿದ್ಧಪಡಿಸುವಂತೆ ವಿಧಾನಸಭೆ ಸಚಿವಾಲಯ ಆದೇಶ ನೀಡಿದ್ದು, ಬೆಳಗಾವಿ ಅಧಿವೇಶನದ ವೇಳೆಗೆ ಉಡುಗೊರೆ ರೂಪದಲ್ಲಿ ಇದನ್ನು ವಿತರಿಸಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ರಾಜ್ಯಕ್ಕೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಅವರು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರನ್ನು ಸೋಮವಾರ ಭೇಟಿ ಮಾಡಿದ್ದು, ಆಶೀರ್ವಾದ ಪಡೆದುಕೊಂಡರು. ಮೊದಲಿಗೆ ವಿಜಯೇಂದ್ರ ಅವರು ನಗರದ ಆರ್'ಟಿ ನಗರದಲ್ಲಿರುವ ಬೊಮ್ಮಾಯಿಯವರ ನಿವಾಸಕ್ಕೆ ತೆರಳಿದ ಮಾಜಿ

ಕೋಲಾರ: ಕೋಲಾರ ನಗರ, ಬಂಗಾರಪೇಟೆ ಹಾಗೂ ಮಾಲೂರು ಪಟ್ಟಣಗಳ ಜನತೆಗೆ ಕುಡಿಯುವ ನೀರು ಒದಗಿಸುವ ಯರಗೋಳ್ ಅಣೆಕಟ್ಟನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ  ಕೋಲಾರ ಜಿಲ್ಲೆಯ ಒಟ್ಟು 2,197 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು. ಸಚಿವರಾದ ಡಾ.  ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ,

ಆನೇಕಲ್: ನ.11: ಚೈತ್ರಾ ಗ್ಯಾಂಗ್​ನಿಂದ ಉದ್ಯಮಿಗೆ 5 ಕೋಟಿ ವಂಚನೆ ಕೇಸ್ ಸಂಬಂಧ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಅಭಿನವ ಹಾಲಶ್ರೀ ಬಿಡುಗಡೆಯಾಗಿದ್ದಾರೆ. ಹೈಕೋರ್ಟ್​ನಿಂದ ಜಾಮೀನು ಮಂಜೂರು ಹಿನ್ನೆಲೆ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಹಾಲಶ್ರೀ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಹೊರ ಬರುತ್ತಿದ್ದಂತೆಯೇ ಶ್ರೀರಾಮಸೇನೆ ಮುಖ್ಯಸ್ಥ

ಬೆಂಗಳೂರು: ಬಹಳ ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ಬಿಜೆಪಿಗೆ ಸಂಬಂಧಪಟ್ಟಂತೆ ಬಹಳ ಒಳ್ಳೆಯ ತೀರ್ಮಾನ ತೆಗೆದುಕೊಂಡಿದ್ದಾರೆ. ಸೂಕ್ತ ಸಮಯದಲ್ಲಿ ರಾಜ್ಯಾಧ್ಯಕ್ಷರ ನೇಮಕ ಮಾಡಿದ್ದಾರೆ. ವಿಜಯೇಂದ್ರ ನೇಮಕ ನಿರೀಕ್ಷೆಯಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿಜಯೇಂದ್ರ ನೇಮಕದ

ಬೆಂಗಳೂರು: ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕಿದ್ದು ಆಕಾಂಕ್ಷಿಗಳಲ್ಲಿ ಅಸಮಾಧಾನ ಕಟ್ಟೆ ಒಡೆಯುವಂತೆ ಮಾಡಿದೆ. ಪಕ್ಷದ ಹಿರಿಯರು, ಅನುಭವಿಗಳೂ ಆದ ನಮಗೇ ಪಕ್ಷದ ಸಾರಥ್ಯ ಸಿಗುತ್ತದೆ ಎಂದುಕೊಂಡಿದ್ದವರು ಈಗ ಬೇಸರಗೊಂಡಿದ್ದಾರೆ. ವಿಜಯೇಂದ್ರಗೆ ಪಕ್ಷದ ಸಾರಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಲು ರಾಜ್ಯಾಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಸೋಮಣ್ಣ ನಿರಾಕರಿಸಿದ್ದು, ಮೌನವಾಗಿದ್ದರು. ವಿಜಯೇಂದ್ರ