ಬೆಂಗಳೂರು, ಏಪ್ರಿಲ್ 23: ಕಳೆದ ವರ್ಷ ನವೆಂಬರ್ ಮತ್ತು ಈ ಫೆಬ್ರವರಿಯಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಎರಡು ಬಾರಿ ಗಡುವನ್ನು ವಿಸ್ತರಿಸಿದ ಸಾರಿಗೆ ಇಲಾಖೆ ಇನ್ನು ಮುಂದೆ ಅದನ್ನು ವಿಸ್ತರಿಸಲು ಚಿಂತನೆ ನಡೆಸಿಲ್ಲ ಎಂದು ವರದಿಯಾಗಿದೆ. ಮೇ 31ರ ಮೊದಲು ಎಚ್ಎಸ್ಆರ್ಪಿ ಅಳವಡಿಸಲು ಇಲಾಖೆ ಆದೇಶ ನೀಡಿದ್ದು,
ಮಲ್ಪೆ, ಎ.21: ಮಲ್ಪೆ ಬೀಚ್ಗೆ ಪ್ರವಾಸಕ್ಕೆ ಬಂದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ಮಂಡ್ಯ ಮೂಲದ ನಾಗೇಂದ್ರ(21) ಎಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ಮಂಡ್ಯ ಮೂಲದ ನಾಗೇಂದ್ರ(21) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಲ್ಲಿ ಕಲಿಯುತ್ತಿದ್ದು, ಒಟ್ಟು ಐವರು ಮಲ್ಪೆ ಬೀಚ್ಗೆ
ಕೋಲಾರ, ಏಪ್ರಿಲ್ 21: ರಾಜ್ಯಕ್ಕೆ ಖಾಲಿ ಚೊಂಬು ಕೊಟ್ಟಿರುವುದೇ ಪ್ರಧಾನಿ ನರೇಂದ್ರ ಮೋದಿ ಸಾಧನೆ. ದೇವೇಗೌಡರೇ ನೀವು ಮೋದಿಯವರನ್ನು ಹೊಗಳಲು ಸುಳ್ಳು ಹೇಳಿದ್ದು ಸರಿಯೇ ಎಂದು ಸಿಎಂ ಸಿದ್ದರಾಮ್ಯಯ ಪ್ರಶ್ನೆ ಮಾಡಿದ್ದಾರೆ. ಜಿಲ್ಲೆಯ ಬಂಗಾರಪೇಟೆಯಲ್ಲಿ ಮಾತನಾಡಿದ ಅವರು, ಹಾಲಿ ಪ್ರಧಾನಿ ಮೋದಿ ಮತ್ತು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಚಿಕ್ಕಬಳ್ಳಾಪುರಕ್ಕೆ
ಶ್ರೀರಂಗಪಟ್ಟಣ, ಏ 19: ತಳ್ಳುಗಾಡಿಯಿಂದ ಐಸ್ ಕ್ರೀಂ ತಿಂದ ಬಳಿಕ ಅವಳಿ ಕಂದಮ್ಮಗಳು ಸಾವನ್ನಪ್ಪಿದ ಧಾರುಣ ಘಟನೆ ಏ.17 ಮಧ್ಯಾಹ್ನ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿತ್ತು. ಆದರೆ ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ದೊರಕಿದೆ. ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಗೊತ್ತಾಗಿದ್ದು, ತಾಯಿಯೇ ಮಗುವಿಗೆ ವಿಷ ಹಾಕಿ
ಹುಬ್ಬಳ್ಳಿ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಓದುತ್ತಿದ್ದ 24ರ ಹರೆಯದ ಯುವತಿಯೊಬ್ಬಳನ್ನು ಕಾಲೇಜು ಕ್ಯಾಂಪಸ್ನಲ್ಲಿ ಇಂದು ಭೀಕರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಯುವಕನೋರ್ವ ಕಾಲೇಜಿನಿಂದ ಯುವತಿ ಹೊರಬರುವುದಕ್ಕೆ ಕಾಯುತ್ತಿದ್ದು ಆಕೆಯ ಮೇಲೆ ಅನೇಕ ಬಾರಿ ಚಾಕುವಿನಿಂದ ಇರಿದಿದ್ದಾನೆ. ಸಂತ್ರಸ್ತೆ ನೇಹಾ ಹಿರೇಮಠ ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನಿರಂಜನ ಹಿರೇಮಠ
ಗದಗ: ಗದಗ- ಬೆಟಗೇರಿ ನಗರಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ. ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಆತನ ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಗೀಡಾದವರು.
ಮಂಡ್ಯ: ಕೇಂದ್ರ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಎಲ್ಲಾ ರೈತರ ಸಾಲ ಮನ್ನಾ ಮಾಡುತ್ತೇವೆ ಮತ್ತು ರಾಜ್ಯದಲ್ಲಿ ಬಡ ಮಹಿಳೆಯರಿಗೆ ಈಗಾಗಲೇ ನೀಡುತ್ತಿರುವ 24 ಸಾವಿರಕ್ಕೆ 1 ಲಕ್ಷ ರೂ. ಸೇರಿಸಿ 1 ಲಕ್ಷದ 20 ಸಾವಿರ ರೂಪಾಯಿ ನೀಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ
ಬೆಂಗಳೂರು, ಏಪ್ರಿಲ್ 15: ಮಹಿಳೆಯರ ಘನತೆ ಮತ್ತು ಚಾರಿತ್ರ್ಯಕ್ಕೆ ಧಕ್ಕೆ ತಂದ ಆರೋಪದಡಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ಸಂಜಯ್ ಪಾಟೀಲ್ ಅವರಿಗೆ ಮಹಿಳಾ ಆಯೋಗ ನೋಟಿಸ್ ನೀಡಿದೆ. ಇಬ್ಬರೂ ನಾಯಕರು ಖುದ್ದು
ಮೈಸೂರು: ನನ್ನ ಪೂರ್ವಜರಂತೆ ನಾನು ಕೂಡ ಜನರಿಗಾಗಿ ಶ್ರಮಸುತ್ತೇನೆಂದು ಮೈಸೂರು ಕ್ಷೇತ್ರದ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಭಾನುವಾರ ಹೇಳಿದರು. ಮಹಾರಾಜ ಮೈದಾನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಭಾನುವಾರ ಆಯೋಜಿಸಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಗೆ ಜನರ ಮಧ್ಯೆ ಇದ್ದು ಗೊತ್ತಿಲ್ಲ
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರವನ್ನು ನಡೆಸುತ್ತಿದ್ದು, ಇದರಂತೆ ನಗರದ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಸಭೆಯಲ್ಲಿ ಗದ್ದಲವುಂಟಾದ ಪರಿಣಾಮ ಸಿಟ್ಟಿಗೆದ್ದ ಸಂಸದ ತೇಜಸ್ವಿ ಸೂರ್ಯ ಅವರು ಹೊರಗೆ ನಡೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ಲೋಕಸಭಾ ಚುನಾವಣಾ ಹಿನ್ನೆಲೆ ಏಪ್ರಿಲ್ 13ರಂದು