.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಚಿಕ್ಕಮಗಳೂರು: 2023ರ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು Congress ಅಭ್ಯರ್ಥಿ ಟಿಡಿ ರಾಜೇಗೌಡ ಅವರೇ ಮತ್ತೆ ಗೆಲುವು ಸಾಧಿಸಿದ್ದಾರೆ. ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಅಂಚೆ ಮತಗಳ ಮರು ಎಣಿಕೆ ಕಾರ್ಯ ನಡೆಯಿತು. ಈ ಹಿಂದೆ 201 ಮತಗಳ ಅಂತರದಿಂದ

ಬೆಂಗಳೂರು: ಧಾರವಾಡದ ಬಿಜೆಪಿ ಜಿ.ಪಂ ಸದಸ್ಯ ಯೋಗೀಶ್ ಗೌಡ ಅವರ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ರದ್ದುಗೊಂಡಿದೆ. ಈ ಸಂಬಂಧ ಕರ್ನಾಟಕ ವಿಧಾನಸಭೆ ಶನಿವಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಸದ್ಯ ಜೈಲಿನಲ್ಲಿದ್ದು, ಕೇಸ್ ನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಧಾರವಾಡ ಕ್ಷೇತ್ರವನ್ನು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪ್ರತಿಷ್ಠಿತ ಖಾಸಗಿ ಕಂಪನಿಯೊಂದರ ಉದ್ಯೋಗಿಯೊಬ್ಬರು ನಿಗೂಢವಾಗಿ ಮೃತಪಟ್ಟಿದ್ದು, ಆಡುಗೋಡಿ ಮನೆಯಲ್ಲಿ ಬೆತ್ತಲೆ ದೇಹ ಪತ್ತೆಯಾಗಿದೆ. ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಯುವತಿಯನ್ನು 34 ವರ್ಷದ ಪೂಜಾ ದತ್ತ ಎಂದು ಗುರುತಿಸಲಾಗಿದ್ದು, ಆಕೆಯ ಮೃತದೇಹ, ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಿಗೆ

ನವದೆಹಲಿ: ಮುಂದಿನ ನಾಲ್ಕೈದು ದಿನಗಳಲ್ಲಿ ವಾಯುವ್ಯ, ಮಧ್ಯ ಮತ್ತು ಪೂರ್ವ ಭಾರತದ ಹೆಚ್ಚಿನ ಭಾಗಗಳಲ್ಲಿ ಶಾಖದ ಅಲೆಯ ಪರಿಸ್ಥಿತಿಗಳು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಸಿದೆ. ಬುಧವಾರ (ಏ.22) ರಂದು ಬಿಡುಗಡೆ ಮಾಡಲಾದ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯ ಪ್ರತ್ಯೇಕ ಪ್ರದೇಶಗಳಲ್ಲಿ

ಬೆಂಗಳೂರು: ರಾಜ್ಯದಲ್ಲಿ ಉಷ್ಣ ಅಲೆಯ ಸಂಕಷ್ಟದ ನಡುವೆ ಹಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆ ಸುರಿದು ಅವಘಡ ಉಂಟಾಗಿದೆ. ಬಿರುಗಾಳಿ ಸಹಿತ ಸುರಿದ ಆಲಿಕಲ್ಲು ಮಳೆಗೆ ಮನೆಗಳು ಜಖಂಗೊಂಡಿದ್ದು, ಹಾಸನದಲ್ಲಿ ಸಿಡಿಲು ಬಡಿದು ವೃದ್ಧೆಯೊಬ್ಬರು ನಿನ್ನೆ ಸೋಮವಾರ ಮೃತಪಟ್ಟಿದ್ದಾರೆ. ಸಿಡಿಲಿಗೆ ವೃದ್ಧೆ ಬಲಿ ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹುಲಕುಂದ ಗ್ರಾಮದ ಎಸ್ಟೇಟ್

ಮೈಸೂರು: ಮೈಸೂರಿನ ಕೆಆರ್ ನಗರದ ಅರ್ಕೇಶ್ವರ ದೇಗುಲದ ಬಳಿ ಈಜಲು ಕಾವೇರಿ ನದಿಗೆ ಇಳಿದಿದ್ದ ಆರು ಮಂದಿ ನೀರುಪಾಗಿರುವ ಘಟನೆ ನಡೆದಿದೆ. ಉರೂಸ್ ಹಿನ್ನೆಲೆಯಲ್ಲಿ ಅರ್ಕೇಶ್ವರ ದೇಗುಲದ ಬಳಿಯಿದ್ದ ದರ್ಗಾಗೆ ಹಲವು ಮುಸ್ಲಿಂ ಕುಟುಂಬಗಳು ಬಂದಿತ್ತು. ಈ ವೇಳೆ ಈಜಾಡಲು 8 ಮಂದಿ ನದಿಗೆ ಇಳಿದಿದ್ದಾರೆ. ಈ ವೇಳೆ ನೀರಿನ ರಭಸಕ್ಕೆ ಸಿಲುಕಿ

ಬೆಂಗಳೂರು: ಬೆಂಗಳೂರು ಜನಪ್ರತಿನಿಧಿಗಳ ವಿಶೇಶ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಜಡ್ಜ್ ಸಂತೋಷ್ ಗಜಾನನ ಭಟ್ ಅವರನ್ನು ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರನ್ನಾಗಿ ನೇಮಕ ಮಾಡಿ ವರ್ಗಾಯಿಸಲಾಗಿದೆ. ಗಜಾನನ ಭಟ್ ಸೇರಿದಂತೆ ರಾಜ್ಯಾದಾದ್ಯಂತ 114 ಜಡ್ಜ್ ಗಳನ್ನು ಏಕಕಾಲಕ್ಕೆ ವರ್ಗಾವಣೆಗೊಳಿಸಿ ಹೈಕೋರ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಗುರುವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಇತ್ತೀಚಿಗಷ್ಟೇ ಆರಂಭವಾಗಿದ್ದ ಶುದ್ಧ ತಿಂಡಿ ಎಂಬ ಹೊಸ ಹೋಟೆಲ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಇಂದು ಮಧ್ಯಾಹ್ನ ಬೆಂಗಳೂರಿನ ನೈಸ್ ರಸ್ತೆಯ ಸೋಂಪುರ ಸರ್ಕಲ್ ಸಮೀಪ ಕಳೆದ ತಿಂಗಳು ಆರಂಭವಾಗಿದ್ದ ಶುದ್ಧ ತಿಂಡಿ ಹೋಟೆಲ್​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆಯೇ ಹೊತ್ತಿ ಉರಿದಿದೆ. ಕಳೆದ

ಬೆಂಗಳೂರು: ಬೆಂಗಳೂರಿನ ಕಗ್ಗದಾಸಪುರದಲ್ಲಿ ಬೀದಿನಾಯಿಗಳ ನಾಪತ್ತೆ ಕುರಿತಂತೆ ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಯಿಗಳ ಮೇಲಿನ ಹಿಂಸೆ ನೆನೆದು ರಮ್ಯಾ ರಸ್ತೆಯಲ್ಲೇ ಗಳಗಳನೆ ಅತ್ತಿದ್ದಾರೆ. ಫ್ರೀಡಂಪಾರ್ಕ್‌ನಲ್ಲಿ ಬೀದಿ ನಾಯಿಗಳ ಬಲವಂತದ ಸ್ಥಳಾಂತರ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರಮ್ಯಾ ನಾಯಿಗಳನ್ನು ಚೀಲಗಳಲ್ಲಿ ಕಟ್ಟಿ ಸಾಗಿಸುತ್ತಿರುವುದು ಅಮಾನವೀಯ ಎಂದು ಹೇಳಿದರು. ನಾಪತ್ತೆಯಾಗಿರುವ ನಾಯಿಗಳಿಗೆ

ಉಡುಪಿ, ಏ. 12 .ಮಣಿಪಾಲ ಆಸ್ಪತ್ರೆಯ ಎದುರಿನಿಂದ ವ್ಯಕ್ತಿಯೊಬ್ಬನನ್ನು ಅಪಹರಿಸಿದ್ದ ಪ್ರಕರಣವನ್ನು ಭೇದಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಸಂಬಂಧ ತೆಲಂಗಾಣದ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅಪಹರಣಕ್ಕೊಳಗಾಗಿದ್ದ ವ್ಯಕ್ತಿಯನ್ನು ರಕ್ಷಿಸಲಾಗಿದೆ. ಟನೆಯ ಹಿನ್ನೆಲೆ: ಪೊಲೀಸ್ ದೂರಿನ ಪ್ರಕಾರ, ಈ ಘಟನೆಯು ಮಾರ್ಚ್ 31 ರಂದು ಮಧ್ಯಾಹ್ನ ಸುಮಾರು 12:15 ಕ್ಕೆ