ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; ಸೋಮವಾರದಿಂದ ದರ ಏರಿಕೆ ಇಲ್ಲ- ಸಂಸದ ತೇಜಸ್ವಿ ಸೂರ್ಯ ಮಾಹಿತಿ.....ಭಾರತ–ಅಮೆರಿಕ ಮಧ್ಯಂತರ ಒಪ್ಪಂದದಲ್ಲಿ ರೈತರಿಗೆ ಹಾನಿಯಾಗುವ ಯಾವುದೇ ವಸ್ತುಗಳಿಲ್ಲ: ಸಚಿವ ಪಿಯೂಷ್ ಗೋಯಲ್...

ಪಾಟ್ನಾ: ರೋಸ್​ ಡೇ ದಿನ ಗಂಡನಿಗೆ ಗುಲಾಬಿ ಕೊಟ್ಟ ಮಹಿಳೆ ವಿರುದ್ಧ ಎಫ್​ಐಆರ್ ದಾಖಲಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಕೇವಲ ಪತ್ನಿ ಮಾತ್ರವಲ್ಲ ಪತಿ ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಕೆ ಪತಿಗೆ ಗುಲಾಬಿ ನೀಡುವ ಮೊದಲು ಗಂಡನಿಗೆ ವೈನ್ ಬಾಟಲಿಯನ್ನು ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ. ಬಿಹಾರದಲ್ಲಿ ಮದ್ಯಪಾನ ನಿಷೇಧವಿರುವ ಕಾರಣ ಅವರಿಬ್ಬರ

ಬ್ಯಾಂಕಾಕ್: ಥೈಲ್ಯಾಂಡ್‌ನ ಡೇಕೇರ್ ಕೇಂದ್ರವೊಂದರಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ 22 ಮಕ್ಕಳು ಸೇರಿದಂತೆ ಕನಿಷ್ಠ 34 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಲೇಷ್ಯಾ ಗಡಿಯ ಸಮೀಪವಿರುವ ಹ್ಯಾಟ್ ಯೈ ಜಿಲ್ಲೆಯ ಪಟೋಂಗ್ ಪ್ರಥಾನ್ ಕಿರಿವತ್ ಶಾಲೆಯಲ್ಲಿ ತರಗತಿಗಳು ಮುಗಿದ ಸ್ವಲ್ಪ ಸಮಯದ ನಂತರ ಈ ಘಟನೆ ನಡೆದಿದೆ. ಬುಧವಾರ ಮಧ್ಯಾಹ್ನ

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದು, ವಿವಿಧ ಸಂಘಟನೆಗಳ ಸುಮಾರು 30 ಕೋಟಿ ಗೂ ಅಧಿಕ ಮಂದಿ ಕಾರ್ಮಿಕರು ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ. ಇದೇ ಫೆಬ್ರವರಿ 12 ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಲಾಗಿದ್ದು,

ಪಾಟ್ನಾ: 1995ರ ಪಾಟ್ನಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ತಡರಾತ್ರಿ ಪಪ್ಪು ಯಾದವ್ ಎಂದೂ ಕರೆಯಲ್ಪಡುವ ಪೂರ್ಣಿಯಾ ಸಂಸದ ರಾಜೇಶ್ ರಂಜನ್ ಅವರನ್ನು ಬಂಧಿಸಲಾಗಿದ್ದು, ನಂತರ ಆರೋಗ್ಯ ಸಮಸ್ಯೆಗಳ ಕಾರಣ ಅವರನ್ನು ಶನಿವಾರ ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (ಪಿಎಂಸಿಎಚ್) ದಾಖಲಿಸಲಾಗಿದೆ. ಬಂಧನದ ನಂತರ ಯಾದವ್ ಅವರನ್ನು ಶುಕ್ರವಾರ ರಾತ್ರಿ ಇಂದಿರಾ

ಸೊಲ್ಲಾಪುರ: ಬೆಂಗಳೂರು ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಘಟನೆ ಬೆನ್ನಲ್ಲೇ ಮತ್ತೊಬ್ಬ ಉದ್ಯಮಿ ದುರಂತ ಸಾವು ಕಂಡಿದ್ದಾರೆ. ಜನಪ್ರಿಯ ಮುಲ್ತಾನಿ ಬೇಕರಿ ಮಾಲೀಕ, ಶ್ರೀಮಂತ ಉದ್ಯಮಿ ಸುನಿಲ್ ಮೋತಿಲಾಲ್ (59) ಅವರು 17 ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಹಾರಾಷ್ಟ್ರದ ಸೋಲಾಪುರದ ಪನಾಶ್ ಅಪಾರ್ಟ್‌ಮೆಂಟ್‌ನ 17ನೇ ಮಹಡಿಯಿಂದ ಜಿಗಿದು ಬದುಕು ಅಂತ್ಯಗೊಳಿಸಿದ್ದಾರೆ. ಮಧ್ಯಾಹ್ನದ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸಿದರು. ಹಣಕಾಸು ಸಚಿವೆಯವರ ಬಜೆಟ್ ಕೃತಕ ಬುದ್ಧಿಮತ್ತೆ, ವಾಣಿಜ್ಯ, ಕೃಷಿ ಮತ್ತು ಗಂಭೀರ ಕಾಯಿಲೆಗಳಿಗೆ ಒತ್ತು ನೀಡಿದೆ. ಕೇಂದ್ರವು ಹಲವಾರು ರಫ್ತು-ಸಂಬಂಧಿತ ನಿಯಮಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಿದೆ. ಅಮೆರಿಕ ಸುಂಕಗಳ ಸವಾಲುಗಳನ್ನು

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ ಕೇಂದ್ರ ಬಜೆಟ್ 2026 ರಲ್ಲಿ ರಕ್ಷಣಾ ಇಲಾಖೆಗೆ ಗಣನೀಯ ನಿಧಿ ಮೀಸಲಿರಿಸಿದ್ದು, Operation Sindoor ನಂತರ ಕೇಂದ್ರ ಸರ್ಕಾರ ಹಲವು ಕ್ರಮಗಳ ಕೈಗೊಂಡಿದೆ. 2025-26ರಲ್ಲಿ ಸಶಸ್ತ್ರ ಪಡೆಗಳಿಗೆ 6.81 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿತ್ತು, ಇದು ಹಿಂದಿನ ವರ್ಷದ 6.22

ಬಾರಾಮತಿ: ವಿಮಾನ ಅಪಘಾತದಲ್ಲಿ ಮೃತಪಟ್ಟ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರ ಅಂತ್ಯಕ್ರಿಯೆ ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ಗುರುವಾರ ನಡೆಯಿತು. ಅಂತ್ಯಕ್ರಿಯೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಸಿಎಂ ದೇವೆಂದ್ರ ಫಡ್ನವೀಸ್‌, ಶರದ್‌ಪವಾರ್‌ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು. ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಾರಾಮತಿಯ

ಮುಂಬೈ: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ಆರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ನಾಗರೀಕ ವಿಮಾನಯಾನ ನಿರ್ದೇಶನಾಲಯ

ನವದೆಹಲಿ: ಜ.27: ಭಾರತ ಮತ್ತು ಯೂರೋಪಿಯನ್ ಯೂನಿಯನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ  ಸಹಿ ಹಾಕಲಾಗಿದೆ. ಭಾರತ ಮತ್ತು ಯೂರೋಪಿಯನ್ ಯೂನಿಯನ್ ಶೃಂಗಸಭೆಯಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಗಿರುವುದನ್ನು ಘೋಷಿಸಲಾಗಿದೆ. ಇದರೊಂದಿಗೆ, ಎರಡು ದಶಕಗಳಿಂದ ನಡೆಯುತ್ತಿದ್ದ ಅವಿರತ ಪ್ರಯತ್ನಕ್ಕೆ ಫಲ ಸಿಕ್ಕಿದಂತಾಗಿದೆ. ಐರೋಪ್ಯ ಒಕ್ಕೂಟದ 27 ರಾಷ್ಟ್ರಗಳ ಮಾರುಕಟ್ಟೆ