Israel Iran war: ಭಾರತಕ್ಕೆ ಬಿಗ್ ಶಾಕ್, ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!...ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಅವರನ್ನು ನಿರ್ಮೂಲನೆ ಮಾಡುತ್ತೇವೆ: ಇಸ್ರೇಲ್ ಬೆದರಿಕೆ...

ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಂತೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು 20 ವರ್ಷಕ್ಕಿಂತ ಹೆಚ್ಚು ಕಾಲ ವಹಿಸಿಕೊಂಡಿದ್ದ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ರಾಜ್ಯಸಭೆಗೆ ಸೇರುವುದಾಗಿ ದೃಢಪಡಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಅವರು ಈ ವಿಚಾರವನ್ನು ಹಂಚಿಕೊಂಡಿದ್ದು, ನನ್ನ ರಾಜಕೀಯ ಜೀವನದ ಆರಂಭದಿಂದಲೇ ಬಿಹಾರ ವಿಧಾನಮಂಡಲದ ಎರಡೂ ಸದನಗಳಲ್ಲೂ ಹಾಗೂ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಿಂದಾಗಿ ಇರಾನ್ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ನಾಯಕನನ್ನು ಕಳೆದುಕೊಂಡಿರುವ IRGC ಮನಬಂದಂತೆ ಗಲ್ಫ್ ರಾಷ್ಟ್ರಗಳ ಮೇಲೆ ದಾಳಿ ತೀವ್ರಗೊಳಿಸಿದೆ. ಇದು ಮುಸ್ಲಿಂ ರಾಷ್ಟ್ರಗಳಲ್ಲಿ ಇರಾನ್ ಕುರಿತು ಅಸಹನೆಗೆ ಕಾರಣವಾಗಿದೆ. ಹೀಗಾಗಿ ಇರಾನ್‌ ಹೊಸ ಸರ್ವೋಚ್ಚ ನಾಯಕನ ಚುನಾವಣಾ ಪ್ರಕ್ರಿಯೆ ಶುರು

ಅಮೆರಿಕದ ದಾಳಿಯಲ್ಲಿ ಹತ್ಯೆಗೀಡಾದ ಅಲಿ ಖಮೇನಿ ಅವರ 56 ವರ್ಷದ ಪುತ್ರ ಮೊಜ್ತಾಬಾ ಖಮೇನಿ ಅವರನ್ನು ಇರಾನ್‌ನ ನೂತನ ಪರಮೋಚ್ಛ ನಾಯಕನಾಗಿ ದೇಶದ ಶಿಯಾ ಧಾರ್ಮಿಕ ಪಂಡಿತರನ್ನೊಳಗೊಂಡ ಸಂಸ್ಥೆ Assembly of Experts ಆಯ್ಕೆ ಮಾಡಿದೆ. ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್ ಅಲಿ ಖಮೇನಿ ಅವರ ಪುತ್ರ ಮೊಜ್ತಾಬಾನನ್ನು ಮುಂದಿನ ಪರಮೋಚ್ಛ

ಹ್ಯೂಸ್ಟನ್: ಆಸ್ಟಿನ್‌ನ ನಗರದ ವೆಸ್ಟ್ ಸಿಕ್ಸ್‌ಥ್ ಸ್ಟ್ರೀಟ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 21 ವರ್ಷದ ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವನ್ನಪ್ಪಿದ್ದು, ಭಯೋತ್ಪಾದನಾ ಕೃತ್ಯ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಎಫ್'ಬಿಐ ತನಿಖೆ ಕೈಗೊಂಡಿದೆ. ಮೃತ ಭಾರತೀಯ ವಿದ್ಯಾರ್ಥಿನಿಯನ್ನು ಸವಿತಾ ಶನ್ (ಶಣ್ಮುಗಸುಂದರಂ) ಎಂದು ಗುರುತಿಸಲಾಗಿದೆ. ಸವಿತಾ

ಟೆಹ್ರಾನ್: ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲ ಅಲಿ ಖಮೇನಿ ಅಮೆರಿಕ ಮತ್ತು ಇಸ್ರೇಲ್ ಸೇನಾದಾಳಿಯಲ್ಲಿ ಹತರಾದ ಬೆನ್ನಲ್ಲೇ ಇರಾನ್ ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದ್ದು, 40 ದಿನಗಳ ಶೋಕಾಚರಣೆಗೆ ಸ್ಥಳೀಯ ಆಡಳಿತ ಆದೇಶ ನೀಡಿದೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ಸೇನಾದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲ ಅಲಿ

ಕಾಕಿನಾಡ: ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯ ಸಮರ್ಲಕೋಟ ಮಂಡಲದ ವೆಟ್ಲಪಲೆಂ ಗ್ರಾಮದಲ್ಲಿ ಶನಿವಾರ ಪಟಾಕಿ ಉತ್ಪಾದನಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಕನಿಷ್ಠ 20 ಜನ ಮೃತಪಟ್ಟಿದ್ದಾರೆ. ಈ ಭೀಕರ ಸ್ಫೋಟದಲ್ಲಿ ಹಲವಾರು ಜನ ಗಾಯಗೊಂಡಿದ್ದು, ಬೆಂಕಿ ಹತ್ತಿರದ ಹಳ್ಳಿಗಳಿಗೂ ವ್ಯಾಪಿಸುವ ಭೀತಿ ಹುಟ್ಟಿಸಿತ್ತು. ಇಂದು "ಭೂಕಂಪದಂತಹ" ಸ್ಫೋಟ ಎಂದು ಬಣ್ಣಿಸಿದ ಸ್ಥಳೀಯರು, ಸ್ಫೋಟದ

ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿದ್ದವು. ಇದೇ ಮೊಟ್ಟ ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್​ಗೇರಿದ್ದ ಜಮ್ಮು ಕಾಶ್ಮೀರ ತಂಡ ಬಲಿಷ್ಠ ಕರ್ನಾಟಕ ತಂಡವನ್ನು ಏಕಪಕ್ಷೀಯವಾಗಿ ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ರಣಜಿ ಟ್ರೋಫಿ

ಮುಂಬೈ: ಅಬಕಾರಿ ಹಗರಣದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿರುವುದು ದ್ವೇಷದ ರಾಜಕೀಯಕ್ಕೆ ಮಾಡಿದ ಕಪಾಳ ಮೋಕ್ಷ ಎಂದು ಶಿವಸೇನಾ (ಯುಬಿಟಿ) ಶನಿವಾರ ಹೇಳಿದೆ. ದೆಹಲಿ ಮಾಜಿ ಮುಖ್ಯಮಂತ್ರಿ ವಿರುದ್ಧ ಸುಳ್ಳಿ ಕೇಸ್ ಹಾಕಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ. ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ

ಟೆಹ್ರಾನ್: ಕೊನೆಗೂ ನಿರೀಕ್ಷೆಯತೆಯೇ ಇರಾನ್ ಮೇಲೆ ಇಸ್ರೇಲ್ ದಾಳಿ ಮಾಡಿದ್ದು, ರಾಜಧಾನಿ ಟೆಹ್ರಾನ್ ಮೇಲೆ ಶನಿವಾರ ಭೀಕರ ಕ್ಷಿಪಣಿ ದಾಳಿ ಆರಂಭಿಸಿದೆ. ಇರಾನ್​​ ಮತ್ತು ಇಸ್ರೇಲ್​​ ನಡುವೆ ಯುದ್ಧ ಆರಂಭವಾಗಿದ್ದು, ಅಮೆರಿಕ ಎಚ್ಚರಿಕೆ ಬೆನ್ನಲ್ಲೇ ಇಸ್ರೇಲ್ ಇರಾನ್ ಮೇಲೆ ಕ್ಷಿಪಣಿ ದಾಳಿ ಮಾಡಿದೆ. ಇರಾನ್ ರಾಜಧಾನಿ ಟೆಹರಾನ್​ ನಗರದ ಮೇಲೆ ಇಸ್ರೇಲ್​​

ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ಈ ಬೇಸಿಗೆಯಲ್ಲಿ ಕರ್ನಾಟಕದಲ್ಲಿ 4ರಿಂದ 6 ದಿನಗಳವರೆಗೆ ಉಷ್ಣ ಅಲೆ (Heat wave) ತಾಪಮಾನ ಗೋಚರವಾಗಬಹುದು. ಉತ್ತರ ಒಳನಾಡು ಕರ್ನಾಟಕ ಮತ್ತು ಕರಾವಳಿ ಜಿಲ್ಲೆಗಳು ಹೆಚ್ಚು ಪರಿಣಾಮಕ್ಕೊಳಗಾಗುವ ಸಾಧ್ಯತೆ ಇದೆ. IMD ದೀರ್ಘಾವಧಿ ಮುನ್ಸೂಚನೆಯ ಪ್ರಕಾರ, ಈ ಬಾರಿ ರಾಜ್ಯದಲ್ಲಿ ಸಾಮಾನ್ಯಕ್ಕಿಂತ