37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ಗೂರ್ಖಾ:ನೇಪಾಳದಲ್ಲಿ ಮನಕಾಮನಾ ದೇವಸ್ಥಾನದಿಂದ ಹಿಂದಿರುಗುವಾಗ ಭಾರತೀಯರಿದ್ದ ಬಸ್ ರಸ್ತೆಯಿಂದ ಇಳಿಜಾರಿನ ಪ್ರದೇಶಕ್ಕೆ ಉರುಳಿಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ನೇಪಾಳದಗೂರ್ಖಾದ ಶಾಹಿದ್ ಲಖನ್ ಗ್ರಾಮೀಣ ಪುರಸಭೆ -3 ರ ಕಾಂಟಾರ್ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಮನಕಾಮನಾದಿಂದ ಮಜುವಾ ಕಡೆಗೆ ಬರುತ್ತಿದ್ದ ಮೈಕ್ರೋಬಸ್ (ಬಾಗ್ಮತಿ ಪ್ರಾಂತ್ಯ

ಭುವನೇಶ್ವರ: ಒಡಿಶಾದಲ್ಲಿ ಸಂಭವಿಸಿದ ಸುಂಟರಗಾಳಿ ಭಾರಿ ಅನಾಹುತ ಸೃಷ್ಟಿಸಿದ್ದು, ಸುಂಟರಗಾಳಿ ರುದ್ರನರ್ತನಕ್ಕೆ ಓರ್ವ ಸಾವನ್ನಪ್ಪಿದ್ದರೆ, ಬರೊಬ್ಬರಿ 70 ಮನೆಗಳು ಧ್ವಂಸಗೊಂಡಿವೆ ಎಂದು ಹೇಳಲಾಗಿದೆ. ಭಾನುವಾರ ಒಡಿಶಾದ ಮಯೂರ್ಭಂಜ್ ಜಿಲ್ಲೆಯಲ್ಲಿ ಬೀಸಿದ ಪ್ರಬಲವಾದ ನಾರ್ವೆಸ್ಟರ್ ಸುಂಟರಗಾಳಿಯು ವ್ಯಾಪಕ ನಷ್ಟವನ್ನುಂಟುಮಾಡಿದ್ದು, ಸುಮಾರು 70 ಮನೆಗಳಿಗೆ ಹಾನಿಯಾಗಿದೆ. ಅಂತೆಯೇ ಹಲವಾರು ಜನರು ಗಾಯಗೊಂಡಿದ್ದಾರೆ. ಆರಂಭಿಕ ವರದಿಗಳ ಪ್ರಕಾರ,

ಕಟಕ್: ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ ಕನಿಷ್ಠ 10 ಮಂದಿ ರೋಗಿಗಳು ಮೃತಪಟ್ಟಿರುವ ದುರ್ಘಟನೆ ಸೋಮವಾರ ಮುಂಜಾನೆ ನಡೆದಿದೆ. ಈ ಘಟನೆ ಕಟಕ್ ನಗರದಲ್ಲಿರುವ ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯು ವಿಭಾಗದಲ್ಲಿ ಸಂಭವಿಸಿದೆ. ಸೋಮವಾರ ಮುಂಜಾನೆ ಸುಮಾರು 2.59 ಗಂಟೆ ವೇಳೆಗೆ ಐಸಿಯುವಿನಲ್ಲಿ

ಇರಾನ್‌ನ ಹೊಸ ಸರ್ವೋಚ್ಚ ನಾಯಕನಾಗಿ ಅಧಿಕಾರ ವಹಿಸಿಕೊಂಡ ನಂತರ ಜಗತ್ತಿಗೆ ಮೊದಲ ಸಂದೇಶ ರವಾನಿಸಿರುವ ಮೊಜ್ತಬಾ ಖಮೇನಿ, ಅಮೆರಿಕ ಮತ್ತು ಇಸ್ರೇಲ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ ದಾಳಿಗಳಲ್ಲಿ ಮೃತಪಟ್ಟ ಇರಾನಿಯನ್ನರ ಪ್ರತಿ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳಲಾಗುತ್ತದೆ. ಅಗತ್ಯವಿದ್ದರೆ ಸಂಘರ್ಷ ಹೊಸ ಮಜಲುಗಳನ್ನು ಪಡೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ. ಇರಾನ್

ಮಾಸ್ಕೋ: ಇರಾನ್- ಇಸ್ರೇಲ್ ನಡುವಿನ ಯುದ್ಧ ಜಿಯೋಪೊಲಿಟಿಕ್ಸ್ ನಲ್ಲಿ ಹಲವು ಪಲ್ಲಟಗಳಿಗೆ ಕಾರಣವಾಗಿದೆ. ಈ ವರೆಗೂ ಯುಕ್ರೈನ್ ವಿರುದ್ಧದ ಯುದ್ಧದಿಂದ ಪಶ್ಚಿಮದ ಜಗತ್ತಿನ ಶತ್ರುವಾಗಿದ್ದ ಪುಟಿನ್ ಈಗ ಏಕಾಏಕಿ ಆಪತ್ಬಾಂಧವನಂತೆ ಕಾಣತೊಡಗಿದ್ದಾರೆ. ಇದರ ಪರಿಣಾಮ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ರಷ್ಯಾ ಪ್ರಾಬಲ್ಯ ಸಾಧಿಸಿ ಲಾಭ ಮಾಡಿಕೊಳ್ಳಲು ಮುಂದಾಗಿದೆ. ಯುದ್ಧದ ಲಾಭಪಡೆಯುವುದಕ್ಕೆ ಮುಂದಾಗಿರುವ

ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಂತೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು 20 ವರ್ಷಕ್ಕಿಂತ ಹೆಚ್ಚು ಕಾಲ ವಹಿಸಿಕೊಂಡಿದ್ದ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ರಾಜ್ಯಸಭೆಗೆ ಸೇರುವುದಾಗಿ ದೃಢಪಡಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಅವರು ಈ ವಿಚಾರವನ್ನು ಹಂಚಿಕೊಂಡಿದ್ದು, ನನ್ನ ರಾಜಕೀಯ ಜೀವನದ ಆರಂಭದಿಂದಲೇ ಬಿಹಾರ ವಿಧಾನಮಂಡಲದ ಎರಡೂ ಸದನಗಳಲ್ಲೂ ಹಾಗೂ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಿಂದಾಗಿ ಇರಾನ್ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ನಾಯಕನನ್ನು ಕಳೆದುಕೊಂಡಿರುವ IRGC ಮನಬಂದಂತೆ ಗಲ್ಫ್ ರಾಷ್ಟ್ರಗಳ ಮೇಲೆ ದಾಳಿ ತೀವ್ರಗೊಳಿಸಿದೆ. ಇದು ಮುಸ್ಲಿಂ ರಾಷ್ಟ್ರಗಳಲ್ಲಿ ಇರಾನ್ ಕುರಿತು ಅಸಹನೆಗೆ ಕಾರಣವಾಗಿದೆ. ಹೀಗಾಗಿ ಇರಾನ್‌ ಹೊಸ ಸರ್ವೋಚ್ಚ ನಾಯಕನ ಚುನಾವಣಾ ಪ್ರಕ್ರಿಯೆ ಶುರು

ಅಮೆರಿಕದ ದಾಳಿಯಲ್ಲಿ ಹತ್ಯೆಗೀಡಾದ ಅಲಿ ಖಮೇನಿ ಅವರ 56 ವರ್ಷದ ಪುತ್ರ ಮೊಜ್ತಾಬಾ ಖಮೇನಿ ಅವರನ್ನು ಇರಾನ್‌ನ ನೂತನ ಪರಮೋಚ್ಛ ನಾಯಕನಾಗಿ ದೇಶದ ಶಿಯಾ ಧಾರ್ಮಿಕ ಪಂಡಿತರನ್ನೊಳಗೊಂಡ ಸಂಸ್ಥೆ Assembly of Experts ಆಯ್ಕೆ ಮಾಡಿದೆ. ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್ ಅಲಿ ಖಮೇನಿ ಅವರ ಪುತ್ರ ಮೊಜ್ತಾಬಾನನ್ನು ಮುಂದಿನ ಪರಮೋಚ್ಛ

ಹ್ಯೂಸ್ಟನ್: ಆಸ್ಟಿನ್‌ನ ನಗರದ ವೆಸ್ಟ್ ಸಿಕ್ಸ್‌ಥ್ ಸ್ಟ್ರೀಟ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 21 ವರ್ಷದ ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವನ್ನಪ್ಪಿದ್ದು, ಭಯೋತ್ಪಾದನಾ ಕೃತ್ಯ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಎಫ್'ಬಿಐ ತನಿಖೆ ಕೈಗೊಂಡಿದೆ. ಮೃತ ಭಾರತೀಯ ವಿದ್ಯಾರ್ಥಿನಿಯನ್ನು ಸವಿತಾ ಶನ್ (ಶಣ್ಮುಗಸುಂದರಂ) ಎಂದು ಗುರುತಿಸಲಾಗಿದೆ. ಸವಿತಾ

ಟೆಹ್ರಾನ್: ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲ ಅಲಿ ಖಮೇನಿ ಅಮೆರಿಕ ಮತ್ತು ಇಸ್ರೇಲ್ ಸೇನಾದಾಳಿಯಲ್ಲಿ ಹತರಾದ ಬೆನ್ನಲ್ಲೇ ಇರಾನ್ ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದ್ದು, 40 ದಿನಗಳ ಶೋಕಾಚರಣೆಗೆ ಸ್ಥಳೀಯ ಆಡಳಿತ ಆದೇಶ ನೀಡಿದೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ಸೇನಾದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲ ಅಲಿ