Israel Iran war: ಭಾರತಕ್ಕೆ ಬಿಗ್ ಶಾಕ್, ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!...ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಅವರನ್ನು ನಿರ್ಮೂಲನೆ ಮಾಡುತ್ತೇವೆ: ಇಸ್ರೇಲ್ ಬೆದರಿಕೆ...

ಮುಂಬೈ: ಮಹಾರಾಷ್ಟ್ರದಲ್ಲಿ ನಕ್ಸಲ್ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ನಕ್ಸಲರ ಗುಂಪೊಂದು ಸಾಮೂಹಿಕ ಶರಣಾಗತಿಯಾಗಿದೆ. ಹೌದು.. ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಹಿರಿಯ ನಕ್ಸಲೀಯ ನಾಯಕ ಭೂಪತಿ ಸೇರಿದಂತೆ ಬರೊಬ್ಬರಿ 60 ಇತರ ನಕ್ಸಲರು ಪೊಲೀಸರಿಗೆ ಶರಣಾಗಿದ್ದಾರೆ. ಶರಣಾದ ನಕ್ಸಲೀಯರಲ್ಲಿ ನಕ್ಸಲೀಯ ನಾಯಕರಲ್ಲಿ ಒಬ್ಬರಾದ ಮಲ್ಲೊಜುಲ ವೇಣುಗೋಪಾಲ್ ಅಲಿಯಾಸ್ ಭೂಪತಿ ಸೋಮವಾರ ತಡರಾತ್ರಿ

ಬಿಜಾಪುರ: ಛತ್ತೀಸಗಢದ ಬಿಜಾಪುರದಲ್ಲಿ ಮಾವೋವಾದಿಗಳು ಮರೆಮಾಡಿಟ್ಟಿದ್ದ ಭಾರಿ ಪ್ರಮಾಣದ ಸ್ಫೋಟಕಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ. ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೆಜಿಬಿ ತಪ್ಪಲಿನ ಪ್ರದೇಶದ ತಲ್ಪಾಡಾ ಬೇಸ್ ಕ್ಯಾಂಪ್‌ನ ಕೋಬ್ರಾ 206, ಸಿಆರ್‌ಪಿಎಫ್ 229, 153, ಮತ್ತು 196 ರ ಜಂಟಿ ತಂಡವು ಶೋಧ ಕಾರ್ಯಾಚರಣೆಯನ್ನು ನಡೆಸಿತು. ಕಾರ್ಯಾಚರಣೆಯ ಸಮಯದಲ್ಲಿ,

ದೇಶದ ಆರ್ ಬಿ ಐಯು ಇತ್ತೀಚಿನ ದಿನಗಳ ಹಿ೦ದೆ ಹಣಕಾಸುವರ್ಗಾವಣೆಯಲ್ಲಿ ವ್ಯವಸ್ಥೆಯಲ್ಲಿ ಹೊಸ ನೀತಿಯೊ೦ದನ್ನು ಜಾರಿಗೆ ತ೦ದಿದ್ದು ಇದರಿ೦ದಾಗಿ ಬ್ಯಾ೦ಕ್ ವ್ಯವಹಾರದ ಮೇಲೆ ದೊಡ್ದ ಪರಿಣಾಮವನ್ನು೦ಟುಮಾಡಿದೆ. ಈ ಹೊಸ ನೀತಿ ಎಲ್ಲಾ ಬ್ಯಾ೦ಕ್ ಗ್ರಾಹಕರಿಗೆ ದೊಡ್ಡ ತಲೆನೋವನ್ನು೦ಟು ಮಾಡಿದೆ, ಮಾತ್ರವಲ್ಲದೇ ಬ್ಯಾ೦ಕ್ ಖಾತೆಯ ಗ್ರಾಹಕರು ತಮ್ಮ ತಮ್ಮ ಹಣಕಾಸಿನ

ವೆನೆಜುವೆಲಾದ ಪ್ರಜಾಪ್ರಭುತ್ವ ಹೋರಾಟಗಾರ್ತಿ ಮರಿಯಾ ಕೊರಿನಾ ಮಚಾದೊ ಅವರಿಗೆ 2025 ರ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾದ ನಂತರ ವಿವಾದವೊಂದು ಹುಟ್ಟಿಕೊಂಡಿದೆ. ಮರಿಯಾ ಕೊರಿನಾ ಇಸ್ರೇಲ್ ಗಾಜಾ ಮೇಲೆ ನಡೆಸಿದ ಬಾಂಬ್ ದಾಳಿಯನ್ನು ಬೆಂಬಲಿಸಿದ್ದರು ಮತ್ತು ಅವರ ದೇಶದಲ್ಲಿ ಸರ್ಕಾರವನ್ನು ಉರುಳಿಸಲು ವಿದೇಶಿ ಹಸ್ತಕ್ಷೇಪಕ್ಕೂ ಕರೆ ನೀಡಿದ್ದಾರೆ ಎಂಬ ಅಸಮಾಧಾನ

ದುರ್ಗಾಪುರ: ಪಶ್ಚಿಮ ಬಂಗಾಳದಲ್ಲಿ ನಡೆದಿದ್ದ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ ಮೂರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಪಶ್ಚಿಮ ಬಂಗಾಳದ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿ ಒಡಿಶಾದ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ

ವಿಶ್ವದ ಮೊದಲ ಸಸ್ಯಾಹಾರಿ ಬಾಡಿಬಿಲ್ಡರ್ ಎಂದು ಖ್ಯಾತಿ ಪಡೆದಿದ್ದ ಪಂಜಾಬಿ ನಟ ವರೀಂದರ್ ಸಿಂಗ್ ಘುಮಾನ್ ಅಮೃತಸರದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೋಳಿನ ನೋವಿಗಾಗಿ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಲು ಅವರು ಅಮೃತಸರದ ಆಸ್ಪತ್ರೆಗೆ ದಾಖಲಾಗಿದ್ದರು. ಘುಮಾನ್ ಹೃದಯಾಘಾತದಿಂದ ನಿಧನರಾದರು. ವರದಿಗಳ ಪ್ರಕಾರ ಅವರಿಗೆ 42 ವರ್ಷ ವಯಸ್ಸಾಗಿತ್ತು. ಘುಮನ್, ದೇಹದಾರ್ಢ್ಯ ಮತ್ತು ಮನರಂಜನಾ

ಸ್ಟಾಕ್‌ಹೋಮ್: ಬಹುನಿರೀಕ್ಷಿತ 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಶುಕ್ರವಾರ ಘೋಷಿಸಲಾಗಿದ್ದು, ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ, ಉಕ್ಕಿನ ಮಹಿಳೆ ಮಾರಿಯಾ ಕೊರಿನಾ ಮಚಾಡೊ ಅವರು ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದರೊಂದಿಗೆ ಸ್ವಘೋಷಿತ ಶಾಂತಿದೂತ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ತೀವ್ರ ಮುಖಭಂಗವಾಗಿದೆ. ವೆನೆಜುವೆಲಾದ ವಿರೋಧ ಪಕ್ಷದ

ಗಾಜಾ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಸ್ರೇಲ್ ತನ್ನ ಭೂಪ್ರದೇಶದ ಮೇಲಿನ ದಾಳಿಯನ್ನು ನಿಲ್ಲಿಸುವಂತೆ ಒತ್ತಾಯಿಸಿದ ನಂತರವೂ, ಶನಿವಾರ ಬೆಳಗಿನ ಜಾವದಿಂದ ಇಸ್ರೇಲಿ ಬಾಂಬ್ ದಾಳಿಯಲ್ಲಿ ಕನಿಷ್ಠ 60 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ. ಇಂದು ಬೆಳಗಿನ ಜಾವದಿಂದ ನಡೆಯುತ್ತಿರುವ ಇಸ್ರೇಲಿ ಬಾಂಬ್ ದಾಳಿಯಿಂದ ಸಾವನ್ನಪ್ಪಿದವರ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿ ಪ್ರಮುಖ ಮಾರ್ಗಗಳಲ್ಲಿ ರಸ್ತೆ ಸಂಪರ್ಕ ಕಡಿತಗೊಂಡ ಪರಿಣಾಮ ಬರೊಬ್ಬರಿ ಹದಿನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ನಿನ್ನೆ ರಾತ್ರಿ ಭಾರೀ ಮಳೆಯಾಗಿದ್ದು, ಮಿರಿಕ್ ಮತ್ತು ಸುಖಿಯಾ ಪೋಖಾರಿಯಂತಹ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದೆ. ಪೊಲೀಸರು ಮತ್ತು ಸ್ಥಳೀಯ

ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಶತಮಾನೋತ್ಸವ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಇಂದು ರೂ.100 ನಾಣ್ಯ ಹಾಗೂ ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದಾರೆ. 100 ರೂಪಾಯಿ ನಾಣ್ಯದ ಒಂದು ಬದಿಯಲ್ಲಿ ರಾಷ್ಟ್ರೀಯ ಲಾಂಛನ, ಇನ್ನೊಂದು ಬದಿಯಲ್ಲಿ ಸಿಂಹ, ಅಭಯ ಮುದ್ರೆಯಲ್ಲಿರುವ ಭಾರತ ಮಾತೆಯ ಚಿತ್ರ ಮತ್ತು ಸ್ವಯಂಸೇವಕರು