ಲಖನೌ: ಉತ್ತರ ಪ್ರದೇಶದಾದ್ಯಂತ ನಿನ್ನೆ ಸುರಿದ ಭಾರೀ ಮಳೆ ಮತ್ತು ಬಿರುಗಾಳಿಗೆ ನೂರು ಜನರು ಸಾವನ್ನಪ್ಪಿದ್ದಾರೆ. ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ರಾಜ್ಯಾದ್ಯಂತ ಹಲವು ಮನೆಗಳು ಹಾನಿಗೊಳಗಾಗಿವೆ. ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, 24 ಗಂಟೆಗಳ ಒಳಗೆ ಆರ್ಥಿಕ ನೆರವು ವಿತರಿಸಲು ಆದೇಶಿಸಿದ್ದಾರೆ. ಪ್ರಯಾಗರಾಜ್ನಲ್ಲಿ ಅತಿ
ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಇಂದು ಶುಕ್ರವಾರ ನಿರಾಕರಿಸಿದ್ದು, ವಿಚಾರಣಾ ನ್ಯಾಯಾಲಯವು ಒಂದು ವರ್ಷದೊಳಗೆ ವಿಚಾರಣೆಯನ್ನು ಪೂರ್ಣಗೊಳಿಸಿ ಪ್ರಕರಣವನ್ನು ತೀರ್ಮಾನಿಸಬೇಕೆಂದು ಆದೇಶ ನೀಡಿದೆ. ನ್ಯಾಯಮೂರ್ತಿ ಜೆ ಬಿ ಪರ್ದಿವಾಲಾ ನೇತೃತ್ವದ ಇಬ್ಬರು ನ್ಯಾಯಮೂರ್ತಿಗಳ ಪೀಠ
ನವದೆಹಲಿ: ಇತ್ತೀಚಿಗಷ್ಟೇ ಕೆಎಂಎಫ್ ನಂದಿನಿ ಹಾಲಿನ ದರ ಹೆಚ್ಚಳ ಮಾಡಿತ್ತು. ಇದರ ಬೆನ್ನಲ್ಲೇ ಅಮುಲ್ ಬ್ರಾಂಡ್ ಅಡಿಯಲ್ಲಿ ಉತ್ಪನ್ನಗಳನ್ನು ಮಾರಾಟ ಮಾಡುವ ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ(ಜಿಸಿಎಂಎಂಎಫ್) ಬುಧವಾರ ಭಾರತದಾದ್ಯಂತ ಹಾಲಿನ ಬೆಲೆಯನ್ನು ಲೀಟರ್ಗೆ 2 ರೂ.ಗಳಷ್ಟು ಹೆಚ್ಚಿಸಿದೆ. ಹೊಸ ದರ ಮೇ 14 ರಿಂದ ಜಾರಿಗೆ ಬರಲಿದೆ. ಈ
ಮಳೆಯಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ತಡವಾಗಿ ಪ್ರಾರಂಭವಾಯಿತು. ಮಳೆಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ 20 ಓವರ್ಗಳಲ್ಲಿ 4 ವಿಕೆಟ್ಗಳಿಗೆ 192 ರನ್ ಗಳಿಸಿದ್ದು ಈ ರನ್ ಗುರಿ ಬೆನ್ನಟ್ಟಿದ
ಭಾರತ MIRV ತಂತ್ರಜ್ಞಾನದೊಂದಿಗೆ ಅಗ್ನಿ ಕ್ಷಿಪಣಿಯ ಯಶಸ್ವಿ ಪರೀಕ್ಷೆ ನಡೆಸಿದೆ. ಒಂದೇ ಕ್ಷಿಪಣಿಯು ವಿವಿಧ ಗುರಿಗಳಲ್ಲಿ ಬಹು ಸಿಡಿತಲೆಗಳನ್ನು ನಿಯೋಜಿಸಲು ಈ ತಂತ್ರಜ್ಞಾನ ಅನುವು ಮಾಡಿಕೊಡಲಿದ್ದು ದೇಶದ ರಕ್ಷಣಾ ಸಾಮರ್ಥ್ಯ ಅಧಿಕಗೊಂಡಿದೆ. ಗುರಿಗಳನ್ನು ಪ್ರತ್ಯೇಕಿಸಲು ಬಹು ಪೇಲೋಡ್ಗಳನ್ನು ಏಕಕಾಲದಲ್ಲಿ ನಿಯೋಜಿಸುವ ಕಾರ್ಯತಂತ್ರದ ಸಾಮರ್ಥ್ಯದೊಂದಿಗೆ ಭಾರತ ಸುಧಾರಿತ ಅಗ್ನಿ ಕ್ಷಿಪಣಿಯನ್ನು ಯಶಸ್ವಿಯಾಗಿ
ಅಹಮದಾಬಾದ್: ಗುಜರಾತ್ ನ ಖೇಡಾದ ಕಪಡ್ವಂಜ್ ತಾಲ್ಲೂಕಿನ ನರ್ಮದಾ ಮುಖ್ಯ ಕಾಲುವೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮುಳುಗಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದ್ದು, ಸಾಮೂಹಿಕ ಆತ್ಮಹತ್ಯೆಯ ಸಾಧ್ಯತೆಯನ್ನು ತಳ್ಳಿಹಾಕುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸಪ್ನಾಬೆನ್ ಸೋಲಂಕಿ, ಅವರ ಪತಿ ವಿನುಭಾಯಿ, ಅವರ ಮೂರು ವರ್ಷದ
ಮರದ ಬೋಟ್ಗೆ ಬೆಂಕಿಗೆ ಆಹುತಿಯಾಗಿ ಮುಳುಗಿದ ಪರಿಣಾಮ ಭಾರತೀಯ ನಾವಿಕನೊಬ್ಬ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಹಾರ್ಮುಜ್ ಬಳಿ ಸಂಭವಿಸಿದೆ.ಬೋಟ್ನಲ್ಲಿ 18 ಭಾರತೀಯ ಸಿಬ್ಬಂದಿ ಇದ್ದರು. ಬೋಟ್ ಪಕ್ಕದಲ್ಲೇ ಹಾದುಹೋಗುತ್ತಿದ್ದ ಹಡಗು ಅವರನ್ನು ರಕ್ಷಣೆ ಮಾಡಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಗಾಯಗೊಂಡ ನಾವಿಕರು ದುಬೈನಲ್ಲಿ ವೈದ್ಯಕೀಯ
ತಿರುವನಂತಪುರಂ: ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆ, ಸಿಎಂ ಆಯ್ಕೆ ಕಸರತ್ತು ನಡೆಯುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಶಾಸಕಾಂಗ ಸಭೆಯ ಆರಂಭಕ್ಕೂ ಮುನ್ನ ಕಾಂಗ್ರೆಸ್ ಶಾಸಕನೋರ್ವನ ಅಸಭ್ಯ ನಡೆ ತೀವ್ರ ವಿವಾದಕ್ಕೆ ಗುರಿಯಾಗಿದೆ. ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಯ ತಿರುವನಂತಪುರಂ ಪ್ರಧಾನ ಕಚೇರಿಯಿಂದ ಬಂದಿರುವ ವಿಡಿಯೋವೊಂದು ವೈರಲ್ ಆಗಿದ್ದು, ಕೊಲ್ಲಂನಲ್ಲಿ
ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಪ್ರಮುಖ ಸಾಂವಿಧಾನಿಕ ಬಿಕ್ಕಟ್ಟು ಭುಗಿಲೆದ್ದಿತು. ರಾಜ್ಯಪಾಲ ಆರ್.ಎನ್. ರವಿ ತಮ್ಮ ವಿಶೇಷ ಅಧಿಕಾರವನ್ನು ಬಳಸಿಕೊಂಡು ಸಂಪುಟವನ್ನು ವಜಾಗೊಳಿಸಿದರು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಲು ನಿರಾಕರಿಸಿದ ನಡುವೆ, ರಾಜ್ಯಪಾಲರು ತಮ್ಮ ಸಾಂವಿಧಾನಿಕ ವೀಟೋ ಬಳಸಿ ವಿಧಾನಸಭೆ ವಿಸರ್ಜಿಸಿ ಅಧಿಸೂಚನೆ ಹೊರಡಿಸಿದರು. ಈ ಐತಿಹಾಸಿಕ ನಿರ್ಧಾರವನ್ನು ಭಾರತೀಯ
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಮುಂದುವರೆದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಭವಾನಿಪುರದಲ್ಲಿ ಗೆದ್ದಿದ್ದ ಬಿಜೆಪಿ ಅಭ್ಯರ್ಥಿ ಸುವೇಂಧು ಅಧಿಕಾರಿ ಪಿಎಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮ್ ಗ್ರಾಮ್ ಸಿಟಿಯಲ್ಲಿ ಈ ಗುಂಡಿನ ದಾಳಿ ನಡೆದಿದೆ. ಮೃತನನ್ನು ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರ