ಟೆಹ್ರಾನ್: ಪೂರ್ವ ಏಷ್ಯಾ ಸಂಘರ್ಷ ಕೊನೆಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಿಟ್ಟಿದ್ದ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ. ಹೌದು.. ಟ್ರಂಪ್ ರ 15 ಅಂಶಗಳ ಸಂಧಾನ ಪ್ರಸ್ತಾವನೆಯನ್ನು ಅವಾಸ್ತವಿಕ, ಅಸಮಂಜಸ ಎಂದು ಇರಾನ್ ಕಿಡಿಕಾರಿದ್ದು ಈ ಬಗ್ಗೆ ಮಾತನಾಡಿರುವ ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಘೈ ಸೋಮವಾರ,
ಅಮೆರೀಕಾ,ಇಸ್ರೇಲ್- ಇರಾನ್ ಯುದ್ಧದಿ೦ದಾಗಿ ವಿವಿಧ ದೇಶಗಳಲ್ಲಿ ಜನಜೀವನದ ಮೇಲೆ ಭಾರೀ ಪರಿಣಾಮವನ್ನು ಬೀರಿದರ ಪರಿಣಾಮವಾಗಿ ಮತ್ತೆ ಲಾಕ್ ಡೌನ್ ಆಗುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ.ಯುದ್ಧವು ಇನ್ನೂ ಹಲವು ದಿನಗಳ ಕಾಲ ಮು೦ದುವರಿಯುವ ಲಕ್ಷಣ ಕ೦ಡುಬರುತ್ತಿದ್ದು ಇದರಿ೦ದಾಗಿ ಜನರು ಎ೦ದಿನ೦ತೆ ಜೀವನವನ್ನು ನಡೆಸುವುದು ಕಷ್ಟಕರವಾಗಿದೆ. ತೈಲ-ಅಡುಗೆ ಅನಿಲ ಹಾಗೂ ಇನ್ನಿತರರ ಮುಖ್ಯ ವಸ್ತುಗಳ
ಮಧ್ಯ ಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ನಿನ್ನೆ ಗುರುವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟು ಸುಮಾರು 35 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಉರುಳಿದೆ. ಈ ಬಸ್ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಭಾಗವಹಿಸಿದ್ದ ಕಾರ್ಯಕ್ರಮದಿಂದ ಮರಳುತ್ತಿತ್ತು. ಅಧಿಕಾರಿಗಳ
ಟೆಹ್ರಾನ್: ಭಾರತ, ಚೀನಾ, ರಷ್ಯಾ, ಇರಾಕ್ ಮತ್ತು ಪಾಕಿಸ್ತಾನ ಸೇರಿದಂತೆ ಮಿತ್ರ ರಾಷ್ಟ್ರಗಳ ಹಡುಗುಗಳು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಲು ಇರಾನ್ ಅನುಮತಿ ನೀಡಿದೆ ಎಂದು ಇರಾನ್ನ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಮಾಹಿತಿ ನೀಡಿದ್ದಾರೆ. ಇಸ್ರೇಲ್ ಮತ್ತು ಅಮೆರಿಕ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಮುಖ ತೈಲ ಸಾಗಾಟ
ಶಿಮ್ಲಾ, ಮಾರ್ಚ್ 22: ಹಿಮಾಚಲ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಭೂಕುಸಿತ ಉಂಟಾಗಿದೆ. ಮಂಡಿ ಜಿಲ್ಲೆಯ ಕೋಟ್ಲಿ ಹಳ್ಳಿಯಲ್ಲಿ ಭೂಕುಸಿತ ಉಂಟಾಗಿದೆ. ಬಂಡೆ, ಮಣ್ಣು ಎಲ್ಲವೂ ರಸ್ತೆಗೆ ಅಡ್ಡವಾಗಿ ಬಿದ್ದಿವೆ. ಎರಡು ದಿನಗಳ ಹಿಂದಷ್ಟೇ ಕುಲ್ಲುವಿನ ಪಾರ್ವತಿ ಕಣಿವೆಯಲ್ಲಿ, ಘಾಟಿಗಢದಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿದ್ದರಿಂದ ಮಣಿಕರಣ್-ಬರ್ಶೈನಿ ರಸ್ತೆಯಲ್ಲಿ
ಕತಾರ್: ಮಾರ್ಚ್ 19: ಇರಾನ್ ನಡೆಸುತ್ತಿರುವ ದಾಳಿಯು ಭಾರತಕ್ಕೆ ನೇರವಾಗಿ ಪರಿಣಾಮ ಬೀರದಿದ್ದರೂ ಕೂಡ ಪರೋಕ್ಷವಾಗಿ ಅದರ ಪರಿಣಾಮವನ್ನು ಅನುಭವಿಸುತ್ತಿದೆ. ಪಶ್ಚಿಮ ಏಷ್ಯಾ ಅಥವಾ ಮಧ್ಯಪ್ರಾಚ್ಯವು ಪೂರ್ಣ ಪ್ರಮಾಣದ ಯುದ್ಧಭೂಮಿಯಾಗಿದೆ. ಯುದ್ಧವು ಇರಾನ್ ಮತ್ತು ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವೆ ನೇರವಾಗಿ ನಡೆದರೂ, ಅದರ ಪರಿಣಾಮವು ಇಡೀ
ವಾಷಿಂಗ್ಟನ್: ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ ನಿರ್ದೇಶಕ ಜೋ ಕೆಂಟ್ ಅವರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದು, ಇರಾನ್ ವಿರುದ್ಧದ ಯುದ್ಧದಲ್ಲಿ ನಾವು ಗೆದ್ದಿದ್ದೇವೆ ಎಂದು ಬೀಗುತ್ತಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ತೀವ್ರ ಹಿನ್ನೆಡೆಯಾಗಿದೆ. ಟ್ರಂಪ್ ಆಡಳಿತವು ಇರಾನ್ನಲ್ಲಿ ನಡೆಸುತ್ತಿರುವ ಯುದ್ಧವನ್ನು "ಒಳ್ಳೆಯ ಮನಸ್ಸಾಕ್ಷಿಯೊಂದಿಗೆ ಬೆಂಬಲಿಸಲು ಸಾಧ್ಯವಿಲ್ಲ"
ಗೂರ್ಖಾ:ನೇಪಾಳದಲ್ಲಿ ಮನಕಾಮನಾ ದೇವಸ್ಥಾನದಿಂದ ಹಿಂದಿರುಗುವಾಗ ಭಾರತೀಯರಿದ್ದ ಬಸ್ ರಸ್ತೆಯಿಂದ ಇಳಿಜಾರಿನ ಪ್ರದೇಶಕ್ಕೆ ಉರುಳಿಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ನೇಪಾಳದಗೂರ್ಖಾದ ಶಾಹಿದ್ ಲಖನ್ ಗ್ರಾಮೀಣ ಪುರಸಭೆ -3 ರ ಕಾಂಟಾರ್ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಮನಕಾಮನಾದಿಂದ ಮಜುವಾ ಕಡೆಗೆ ಬರುತ್ತಿದ್ದ ಮೈಕ್ರೋಬಸ್ (ಬಾಗ್ಮತಿ ಪ್ರಾಂತ್ಯ
ಭುವನೇಶ್ವರ: ಒಡಿಶಾದಲ್ಲಿ ಸಂಭವಿಸಿದ ಸುಂಟರಗಾಳಿ ಭಾರಿ ಅನಾಹುತ ಸೃಷ್ಟಿಸಿದ್ದು, ಸುಂಟರಗಾಳಿ ರುದ್ರನರ್ತನಕ್ಕೆ ಓರ್ವ ಸಾವನ್ನಪ್ಪಿದ್ದರೆ, ಬರೊಬ್ಬರಿ 70 ಮನೆಗಳು ಧ್ವಂಸಗೊಂಡಿವೆ ಎಂದು ಹೇಳಲಾಗಿದೆ. ಭಾನುವಾರ ಒಡಿಶಾದ ಮಯೂರ್ಭಂಜ್ ಜಿಲ್ಲೆಯಲ್ಲಿ ಬೀಸಿದ ಪ್ರಬಲವಾದ ನಾರ್ವೆಸ್ಟರ್ ಸುಂಟರಗಾಳಿಯು ವ್ಯಾಪಕ ನಷ್ಟವನ್ನುಂಟುಮಾಡಿದ್ದು, ಸುಮಾರು 70 ಮನೆಗಳಿಗೆ ಹಾನಿಯಾಗಿದೆ. ಅಂತೆಯೇ ಹಲವಾರು ಜನರು ಗಾಯಗೊಂಡಿದ್ದಾರೆ. ಆರಂಭಿಕ ವರದಿಗಳ ಪ್ರಕಾರ,
ಕಟಕ್: ಎಸ್ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ ಕನಿಷ್ಠ 10 ಮಂದಿ ರೋಗಿಗಳು ಮೃತಪಟ್ಟಿರುವ ದುರ್ಘಟನೆ ಸೋಮವಾರ ಮುಂಜಾನೆ ನಡೆದಿದೆ. ಈ ಘಟನೆ ಕಟಕ್ ನಗರದಲ್ಲಿರುವ ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯು ವಿಭಾಗದಲ್ಲಿ ಸಂಭವಿಸಿದೆ. ಸೋಮವಾರ ಮುಂಜಾನೆ ಸುಮಾರು 2.59 ಗಂಟೆ ವೇಳೆಗೆ ಐಸಿಯುವಿನಲ್ಲಿ