ಇಸ್ಲಾಮಾಬಾದ್: ವರುಣಾಘಾತದಿಂದ ಪಾಕಿಸ್ತಾನ ನಲುಗಿದ್ದು, ಮೃತರ ಸಂಖ್ಯೆ 38 ಕ್ಕೆ ಏರಿಕೆಯಾಗಿದೆ. 63 ಮಂದಿ ಗಾಯಗೊಂಡಿದ್ದು, ಮುಂಗಾರು ಪೂರ್ವ ಮಳೆಯು ದೇಶದ ವಿವಿಧ ಭಾಗಗಳಲ್ಲಿ ಅಪಾರ ಹಾನಿಯನ್ನುಂಟುಮಾಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಜೂನ್ 26 ರಿಂದ ಪ್ರಾರಂಭವಾದ ಮುಂಗಾರು ಪೂರ್ವ ಮಳೆ ದೇಶದ ವಿವಿಧ ಭಾಗಗಳಲ್ಲಿ ಮುಂದುವರೆದಿದ್ದು, ಭಾರಿ ಮಳೆಯಾಗುತ್ತಿದೆ. ವಾಯುವ್ಯದಲ್ಲಿರುವ
ಭುವನೇಶ್ವರ/ ಪುರಿ: ಭಾನುವಾರ ಬೆಳಗಿನ ಜಾವ ಪುರಿಯ ಗುಂಡಿಚಾ ದೇವಸ್ಥಾನದ ಮುಂದೆ ಸಂಭವಿಸಿದ ಕಾಲ್ತುಳಿತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಭಕ್ತರು ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, 6 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ರಥಯಾತ್ರೆಯ ರಥ ಎಳೆಯುವ ಆಚರಣೆ ಮುಗಿದು ಗುಂಡಿಚಾ ದೇವಸ್ಥಾನದ ಮುಂದೆ ಮೂರು ರಥಗಳನ್ನು
ನವದೆಹಲಿ: ಶಾಂಘೈ ಸಹಕಾರ ಸಂಸ್ಥೆ(SCO)ಯ ರಕ್ಷಣಾ ಸಚಿವರ ಸಭೆಯ ಫಲಿತಾಂಶದ ಡಾಕ್ಯುಮೆಂಟ್ ನಲ್ಲಿ ಭಯೋತ್ಪಾದನೆ ಉಲ್ಲೇಖಿಸಬೇಕು ಎಂದು ಭಾರತ ಬಯಸಿದೆ. ಆದರೆ ಅದು ಒಂದು ಸದಸ್ಯ ರಾಷ್ಟ್ರಕ್ಕೆ ಬೇಕಾಗಿಲ್ಲ ಎಂದು ಶುಕ್ರವಾರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಪಾಕಿಸ್ತಾನಕ್ಕೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಭಯೋತ್ಪಾದನೆಯ ವಿರುದ್ಧ ಹೋರಾಡುವುದು SCOನ ಮುಖ್ಯ
ಕ್ವಿಂಗ್ಡಾವೊ: ಭಾರತ ಮತ್ತು ಚೀನಾ ದ್ವಿಪಕ್ಷೀಯ ಸಂಬಂಧಗಳಲ್ಲಿ ಸಕಾರಾತ್ಮಕ ಆವೇಗವನ್ನು ಕಾಯ್ದುಕೊಳ್ಳಬೇಕು ಮತ್ತು ಹೊಸ ಸಮಸ್ಯೆಯನ್ನು ತಪ್ಪಿಸಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚೀನಾದ ರಕ್ಷಣಾ ಮಂತ್ರಿ ಅಡ್ಮಿರಲ್ ಡಾನ್ ಜುನ್ ಅವರಿಗೆ ತಿಳಿಸಿದ್ದಾರೆ. ನಿನ್ನೆ ಗುರುವಾರ ಸಂಜೆ ಚೀನಾದ ಬಂದರು ನಗರದಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆಯ
ಅಹ್ಮದಾಬಾದ್: ಅಹಮದಾಬಾದ್ನಲ್ಲಿ ನಡೆದ 148ನೇ ಜಗನ್ನಾಥ ರಥಯಾತ್ರೆ ಮೆರವಣಿಗೆ ವೇಳೆ ಆನೆಯೊಂದು ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ್ದು, ಈ ವೇಳೆ ಹಲವರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ರಥಯಾತ್ರೆಯಲ್ಲಿ ಎರಡರಿಂದ ಮೂರು ಆನೆಗಳು ಭಾಗಿಯಾಗಿದ್ದವು. ಖಾಡಿಯಾ ಪ್ರದೇಶದಲ್ಲಿ ಆನೆ ನಿಯಂತ್ರಣ ಕಳೆದುಕೊಂಡು ಭಯಭೀತವಾಗಿ ಅಡ್ಡಾದಿಟ್ಟಿ ಓಡಿದೆ. ಈ ವೇಳೆ ಮಾವುತರೂ
ಹಲವು ಬಾರಿ ವಿಳಂಬಗಳ ನಂತರ, ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರನ್ನು ಹೊತ್ತ ಆಕ್ಸಿಯಮ್ -4 ಮಿಷನ್(Axiom-4) ಕೊನೆಗೂ ಇಂದು ಬುಧವಾರ ಭಾರತೀಯ ಕಾಮಾನ ಮಧ್ಯಾಹ್ನ 12.01ಕ್ಕೆ ಅಮೆರಿಕದ ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಕಡೆಗೆ ಯಶಸ್ವಿಯಾಗಿ ಚಿಮ್ಮಿದೆ. ಇಂದು ಮಧ್ಯಾಹ್ನದಿಂದ 28
ನವದೆಹಲಿ: ದೆಹಲಿಯ ಜ್ಯೋತಿ ನಗರ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. 19 ವರ್ಷದ ಯುವತಿಯನ್ನು 5ನೇ ಮಹಡಿಯಿಂದ ಎಸೆದು ಕೊಲ್ಲಲಾಗಿದೆ. ಬುರ್ಖಾ ಧರಿಸಿ ಬಂದ ಯುವಕ ಯುವತಿಯ ಜೊತೆ ವಾಗ್ವಾದ ನಡೆಸಿದ ನಂತರ ಆಕೆಯನ್ನು ಮಹಡಿಯಿಂದ ಕೆಳಗೆ ಎಸೆದಿದ್ದಾನೆ ಎಂದು ಆರೋಪಿಸಲಾಗಿದೆ. ಅಶೋಕ್ ನಗರ ಪ್ರದೇಶದಲ್ಲಿ ಯುವತಿಯೊಬ್ಬಳು ಮಹಡಿಯಿಂದ ಬಿದ್ದಿದ್ದಾಳೆ ಎಂಬ
ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಅಮೆರಿಕದ ರಾಜಕೀಯದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. 33 ವರ್ಷದ ಮಮ್ದಾನಿ ಈಗ ನ್ಯೂಯಾರ್ಕ್ ನಗರದ ಮೇಯರ್ ಆಗುವುದು ಖಚಿತ. ಭಾರತೀಯ ಮುಸ್ಲಿಂ ಸಮುದಾಯಕ್ಕೆ ಸೇರಿದ ಮಮ್ದಾನಿ, ಈ ಸ್ಥಾನವನ್ನು ತಲುಪಿದ ಮೊದಲ ಭಾರತೀಯ-ಅಮೆರಿಕನ್ ಮತ್ತು ಮೊದಲ ಮುಸ್ಲಿಂ ಆಗಲಿದ್ದಾರೆ. ನ್ಯೂಯಾರ್ಕ್ ನಗರದ ಮೇಯರ್ ಚುನಾವಣೆಯಲ್ಲಿ ಮಮ್ದಾನಿ
ರಾಜಧಾನಿ ಪಾಟ್ನಾದ ವಿವಿಐಪಿ ಪ್ರದೇಶ (ಪೋಲೊ ರಸ್ತೆ) ದಲ್ಲಿ ಬೆಳಿಗ್ಗೆ ಗುಂಡಿನ ಸದ್ದು ಕೇಳಿಸಿತು. ಈ ರಸ್ತೆಯಲ್ಲಿ ಪ್ರಮುಖ ರಾಜಕೀಯ ಮುಖಂಡರು ನೆಲೆಸಿದ್ದಾರೆ. ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಅವರ ನಿವಾಸದ ಬಳಿಯ ಯುವಕನ ಮೇಲೆ ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಇಂದು ನನ್ನ
ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರಿಗೆ ಶ್ವೇತಭವನದಲ್ಲಿ ಔತಣಕೂಟ ಆಯೋಜಿಸಿದ ನಂತರ ಗುರುವಾರ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಇದು ಭಾರತೀಯ ರಾಜತಾಂತ್ರಿಕತೆಗೆ "ದೊಡ್ಡ ಹಿನ್ನಡೆ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಫೀಲ್ಡ್ ಮಾರ್ಷಲ್