ಟೆಹ್ರಾನ್: ಕೊನೆಗೂ ನಿರೀಕ್ಷೆಯತೆಯೇ ಇರಾನ್ ಮೇಲೆ ಇಸ್ರೇಲ್ ದಾಳಿ ಮಾಡಿದ್ದು, ರಾಜಧಾನಿ ಟೆಹ್ರಾನ್ ಮೇಲೆ ಶನಿವಾರ ಭೀಕರ ಕ್ಷಿಪಣಿ ದಾಳಿ ಆರಂಭಿಸಿದೆ. ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ಆರಂಭವಾಗಿದ್ದು, ಅಮೆರಿಕ ಎಚ್ಚರಿಕೆ ಬೆನ್ನಲ್ಲೇ ಇಸ್ರೇಲ್ ಇರಾನ್ ಮೇಲೆ ಕ್ಷಿಪಣಿ ದಾಳಿ ಮಾಡಿದೆ. ಇರಾನ್ ರಾಜಧಾನಿ ಟೆಹರಾನ್ ನಗರದ ಮೇಲೆ ಇಸ್ರೇಲ್
ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ಈ ಬೇಸಿಗೆಯಲ್ಲಿ ಕರ್ನಾಟಕದಲ್ಲಿ 4ರಿಂದ 6 ದಿನಗಳವರೆಗೆ ಉಷ್ಣ ಅಲೆ (Heat wave) ತಾಪಮಾನ ಗೋಚರವಾಗಬಹುದು. ಉತ್ತರ ಒಳನಾಡು ಕರ್ನಾಟಕ ಮತ್ತು ಕರಾವಳಿ ಜಿಲ್ಲೆಗಳು ಹೆಚ್ಚು ಪರಿಣಾಮಕ್ಕೊಳಗಾಗುವ ಸಾಧ್ಯತೆ ಇದೆ. IMD ದೀರ್ಘಾವಧಿ ಮುನ್ಸೂಚನೆಯ ಪ್ರಕಾರ, ಈ ಬಾರಿ ರಾಜ್ಯದಲ್ಲಿ ಸಾಮಾನ್ಯಕ್ಕಿಂತ
ರಾಂಚಿ: ಜಾರ್ಖಂಡ್ ರಾಜಧಾನಿ ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬುಲೆನ್ಸ್ ಸೋಮವಾರ ಸಂಜೆ ಚಾತ್ರಾ ಜಿಲ್ಲೆಯ ಸಿಮರಿಯಾ ಬ್ಲಾಕ್ನ ಕಸಾರಿಯಾ ಪಂಚಾಯತ್ ಪ್ರದೇಶದಲ್ಲಿ ಪತನಗೊಂಡು ಏಳು ಮಂದಿ ಸಾವಿಗೀಡಾಗಿದ್ದಾರೆ. ಚಾತ್ರಾ ಪೊಲೀಸ್ ಅಧೀಕ್ಷಕ ಸುಮಿತ್ ಅಗರವಾಲ್ ಈ ಘಟನೆ ದೃಢಪಡಿಸಿದ್ದು, ಹೆಲಿಕಾಪ್ಟರ್ ಪತನಗೊಂಡಿದ್ದು ಎಲ್ಲಾ ಏಳು ಮಂದಿ ಮರಣ ಹೊಂದಿದ್ದಾರೆ ಎಂದರು.
ವಾಷಿಂಗ್ಟನ್: ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಜಾಗತಿಕ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದ್ದಾರೆ. ಭಾರತ ಸೇರಿದಂತೆ ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು ಶುಕ್ರವಾರ ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಇದರ ಬೆನ್ನಲ್ಲೇ ಟ್ರಂಪ್, ತಕ್ಷಣವೇ ಜಾರಿಗೆ ಬರುವಂತೆ ಜಾಗತಿಕ
ಪಾಟ್ನಾ: ರೋಸ್ ಡೇ ದಿನ ಗಂಡನಿಗೆ ಗುಲಾಬಿ ಕೊಟ್ಟ ಮಹಿಳೆ ವಿರುದ್ಧ ಎಫ್ಐಆರ್ ದಾಖಲಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಕೇವಲ ಪತ್ನಿ ಮಾತ್ರವಲ್ಲ ಪತಿ ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಕೆ ಪತಿಗೆ ಗುಲಾಬಿ ನೀಡುವ ಮೊದಲು ಗಂಡನಿಗೆ ವೈನ್ ಬಾಟಲಿಯನ್ನು ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ. ಬಿಹಾರದಲ್ಲಿ ಮದ್ಯಪಾನ ನಿಷೇಧವಿರುವ ಕಾರಣ ಅವರಿಬ್ಬರ
ಬ್ಯಾಂಕಾಕ್: ಥೈಲ್ಯಾಂಡ್ನ ಡೇಕೇರ್ ಕೇಂದ್ರವೊಂದರಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ 22 ಮಕ್ಕಳು ಸೇರಿದಂತೆ ಕನಿಷ್ಠ 34 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಲೇಷ್ಯಾ ಗಡಿಯ ಸಮೀಪವಿರುವ ಹ್ಯಾಟ್ ಯೈ ಜಿಲ್ಲೆಯ ಪಟೋಂಗ್ ಪ್ರಥಾನ್ ಕಿರಿವತ್ ಶಾಲೆಯಲ್ಲಿ ತರಗತಿಗಳು ಮುಗಿದ ಸ್ವಲ್ಪ ಸಮಯದ ನಂತರ ಈ ಘಟನೆ ನಡೆದಿದೆ. ಬುಧವಾರ ಮಧ್ಯಾಹ್ನ
ನವದೆಹಲಿ: ಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದು, ವಿವಿಧ ಸಂಘಟನೆಗಳ ಸುಮಾರು 30 ಕೋಟಿ ಗೂ ಅಧಿಕ ಮಂದಿ ಕಾರ್ಮಿಕರು ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ. ಇದೇ ಫೆಬ್ರವರಿ 12 ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಲಾಗಿದ್ದು,
ಪಾಟ್ನಾ: 1995ರ ಪಾಟ್ನಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ತಡರಾತ್ರಿ ಪಪ್ಪು ಯಾದವ್ ಎಂದೂ ಕರೆಯಲ್ಪಡುವ ಪೂರ್ಣಿಯಾ ಸಂಸದ ರಾಜೇಶ್ ರಂಜನ್ ಅವರನ್ನು ಬಂಧಿಸಲಾಗಿದ್ದು, ನಂತರ ಆರೋಗ್ಯ ಸಮಸ್ಯೆಗಳ ಕಾರಣ ಅವರನ್ನು ಶನಿವಾರ ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (ಪಿಎಂಸಿಎಚ್) ದಾಖಲಿಸಲಾಗಿದೆ. ಬಂಧನದ ನಂತರ ಯಾದವ್ ಅವರನ್ನು ಶುಕ್ರವಾರ ರಾತ್ರಿ ಇಂದಿರಾ
ಸೊಲ್ಲಾಪುರ: ಬೆಂಗಳೂರು ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಘಟನೆ ಬೆನ್ನಲ್ಲೇ ಮತ್ತೊಬ್ಬ ಉದ್ಯಮಿ ದುರಂತ ಸಾವು ಕಂಡಿದ್ದಾರೆ. ಜನಪ್ರಿಯ ಮುಲ್ತಾನಿ ಬೇಕರಿ ಮಾಲೀಕ, ಶ್ರೀಮಂತ ಉದ್ಯಮಿ ಸುನಿಲ್ ಮೋತಿಲಾಲ್ (59) ಅವರು 17 ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಹಾರಾಷ್ಟ್ರದ ಸೋಲಾಪುರದ ಪನಾಶ್ ಅಪಾರ್ಟ್ಮೆಂಟ್ನ 17ನೇ ಮಹಡಿಯಿಂದ ಜಿಗಿದು ಬದುಕು ಅಂತ್ಯಗೊಳಿಸಿದ್ದಾರೆ. ಮಧ್ಯಾಹ್ನದ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸಿದರು. ಹಣಕಾಸು ಸಚಿವೆಯವರ ಬಜೆಟ್ ಕೃತಕ ಬುದ್ಧಿಮತ್ತೆ, ವಾಣಿಜ್ಯ, ಕೃಷಿ ಮತ್ತು ಗಂಭೀರ ಕಾಯಿಲೆಗಳಿಗೆ ಒತ್ತು ನೀಡಿದೆ. ಕೇಂದ್ರವು ಹಲವಾರು ರಫ್ತು-ಸಂಬಂಧಿತ ನಿಯಮಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಿದೆ. ಅಮೆರಿಕ ಸುಂಕಗಳ ಸವಾಲುಗಳನ್ನು