ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಲಾಸ್‌ ಏಂಜಲೀಸ್‌: ವಲಸಿಗರನ್ನು ಹೊರದಬ್ಬುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ನಿರ್ಧಾರದ ವಿರುದ್ಧ ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈ ನಡುವಲ್ಲೇ ಹಿಂಸಾತ್ಮಕ ಪ್ರತಿಭಟನೆಗಳನ್ನು ಹತ್ತಿಕ್ಕಲು ಮತ್ತು ಶಾಂತಿ ಸ್ಥಾಪಿಸಲು ಟ್ರಂಪ್ ಅವರು ಹೆಚ್ಚುವರಿಯಾಗಿ 2,000 ನ್ಯಾಷನಲ್ ಗಾರ್ಡ್ ಮತ್ತು ನೌಕಾಪಡೆಯ 700 ತುಕಡಿಗಳನ್ನು

ಬೆಂಗಳೂರು: ಕಳೆದ ವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣ ಸಂಬಂಧ ಹೈಕೋರ್ಟ್'ನಲ್ಲಿ ಮಂಗಳವಾರ ವಿಚಾರಣೆ ನಡೆಯಲಿದ್ದು, ಇದರ ಬೆನ್ನಲ್ಲೇ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್, ರಾಜ್ಯ ನಾಯಕತ್ವಕ್ಕೆ ದಿಢೀರ್ ಬುಲಾವ್ ನೀಡಿದೆ. ಬೆಂಗಳೂರು ಕಾಲ್ತುಳಿತ ಘಟನೆಯಿಂದ ಸರ್ಕಾರಕ್ಕ ವರ್ಚಸ್ಸಿಗೆ

ನವದೆಹಲಿ: 'ಆಪರೇಷನ್ ಸಿಂಧೂರ ಔಟ್‌ರೀಚ್' ಅಡಿಯಲ್ಲಿ ಆರು ಯುರೋಪಿಯನ್ ರಾಷ್ಟ್ರಗಳಿಗೆ ಭೇಟಿ ನೀಡಿದ ನಂತರ, ಭಾರತೀಯ ಸಂಸತ್ ಸದಸ್ಯರು ಪಾಕಿಸ್ತಾನದಿಂದ ಉಂಟಾಗುವ ಭಯೋತ್ಪಾದನೆಯನ್ನು ಸಹಿಸುವುದಿಲ್ಲ ಮತ್ತು ಅದನ್ನು 'ಯುದ್ಧದ ಕೃತ್ಯ' ಎಂದು ಪರಿಗಣಿಸಲಾಗುವುದು ಎಂದು ಹೇಳಿದರು. ಹಿರಿಯ ಬಿಜೆಪಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ನೇತೃತ್ವದಲ್ಲಿ, ಸರ್ವಪಕ್ಷ

ಇಂಫಾಲ: ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ರಾತ್ರೋರಾತ್ರಿ ಎಲ್ಲಾ ಜಿಲ್ಲೆಗಳಲ್ಲಿ ಇಂಟರ್ನೆಟ್​​ ಸ್ಥಗಿತಗೊಳಿಲಾಗಿದ್ದು, ಹಲವೆಡೆ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ. ಭದ್ರತಾ ಪಡೆಗಳು ಮಣಿಪುರದ ಇಂಫಾಲ್ ಪಶ್ಚಿಮದ ಕ್ವಾಕೆಟಾಲ್ ಪ್ರದೇಶದಲ್ಲಿ ಮೈತೆಯಿ ಸಂಘಟನೆಯ ನಾಯಕ ಅರಾಂಬೈ ಟೆಂಗೋಲ್ ಅವರನ್ನು ಬಂಧಿಸಿದ್ದು ಇದು ಅವರ ಬೆಂಬಲಿಗರನ್ನು ಕೆರಳಿಸಿದೆ. ಇದರ

ಬೆಂಗಳೂರು:ಜೂ. 07: ದೇಶೀಯ ಕ್ರಿಕೆಟ್‌ನಲ್ಲಿನ ವೇತನ ವ್ಯವಸ್ಥೆಯ ಬಗ್ಗೆ ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಾ, ಉತ್ತಮ ಪ್ರದರ್ಶನ ನೀಡುತ್ತಿದ್ದರೂ, ಅನೇಕ ಕ್ರಿಕೆಟಿಗರು ಸರಿಯಾದ ಮನ್ನಣೆ ಪಡೆಯದೆ ಕಡಿಮೆ ಸಂಬಳದೊಂದಿಗೆ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಗುವಾಹಟಿ: ಲೋಕಸಭಾ ಸಂಸದ ಗೌರವ್ ಗೊಗೊಯ್ ಅವರು ಮಂಗಳವಾರ ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ ಮತ್ತು ಮುಂದಿನ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಅವರು ಪಕ್ಷವನ್ನು ಮುನ್ನಡೆಸಲು ಸಜ್ಜಾಗಿದ್ದಾರೆ. ರಾಜ್ಯದ ಪ್ರಮುಖ ವಿರೋಧ ಪಕ್ಷವನ್ನು ಮೂರು ವರ್ಷಗಳಿಗೂ ಹೆಚ್ಚು ಕಾಲ ಮುನ್ನಡೆಸಿದ್ದ ನಿರ್ಗಮಿತ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಅವರು ನೂತನ

ನವದೆಹಲಿ, ಜೂನ್ 03: ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4 ಸಾವಿರಕ್ಕೆ ಏರಿಕೆಯಾಗಿದೆ. ಗುಜರಾತ್​​ನಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಭಾರತದಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಗಮನಾರ್ಹ ಏರಿಕೆ ಕಂಡುಬರುತ್ತಿದ್ದು, ಜೂನ್ 2, 2025 ರ ಹೊತ್ತಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ

ಚಂಡೀಗಢ: ಪಂಜಾಬ್‌ನ ಶ್ರೀ ಮುಕ್ತ್ಸರ್ ಸಾಹಿಬ್‌ನಲ್ಲಿರುವ ಪಟಾಕಿ ತಯಾರಿಕೆ ಮತ್ತು ಪ್ಯಾಕೇಜಿಂಗ್ ಘಟಕದಲ್ಲಿ ಇಂದು ಶುಕ್ರವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಸ್ಫೋಟದಲ್ಲಿ ಐವರು ವಲಸೆ ಕಾರ್ಮಿಕರು ಮೃತಪಟ್ಟು ಹಲವಾರು ಮಂದಿ ಗಾಯಗೊಂಡಿದ್ದಾರೆ. ಶ್ರೀ ಮುಕ್ತ್ಸರ್ ಸಾಹಿಬ್ ಜಿಲ್ಲೆಯ ಸಿಂಘಾವಲಿ-ಕೋಟ್ಲಿ ರಸ್ತೆಯಲ್ಲಿರುವ ಎರಡು ಅಂತಸ್ತಿನ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಲಂಬಿಯ ಉಪ

ಕುವೈತ್: ಮೇ 28: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಆರೋಗ್ಯದಲ್ಲಿ ಏರುಪೇರಾಗಿದೆ. ಬಿಜೆಪಿ ಸಂಸದ ಬೈಜಯಂತ್ ಪಾಂಡಾ ಜತೆ ಆಜಾದ್ ಕುವೈತ್​ಗೆ ತೆರಳಿದ್ದರು. ಆಪರೇಷನ್​ ಸಿಂಧೂರ್​ ಬಳಿಕ ಪಾಕಿಸ್ತಾನದ ಬಣ್ಣವನ್ನು ಜಗತ್ತಿನ ಮುಂದೆ ಬಯಲು ಮಾಡಲು ಗಲ್ಫ್ಟ್​ ರಾಷ್ಟ್ರಗಳಿಗೆ ಬಿಜೆಪಿ ಸಂಸದ ಬೈಜಯಂತ್

ಶಿಲ್ಲಾಂಗ್:ಮೇ 28: ಹನಿಮೂನ್ ಗೆಂದು ಇಂದೋರ್ ​ನಿಂದ ಮೇಘಾಲಯದ ಶಿಲ್ಲಾಂಗ್​ಗೆ ತೆರಳಿದ್ದ ದಂಪತಿ ನಾಪತ್ತೆಯಾಗಿದ್ದಾರೆ. ಕಾಡಿನ ಸಮೀಪ ಸ್ಕೂಟರ್ ಪತ್ತೆಯಾಗಿದೆ. ಈ ಘಟನೆಯು ಕುಟುಂಬ ಹಾಗೂ ಸ್ಥಳೀಯರಲ್ಲಿ ಆತಂಕ ಹುಟ್ಟುಹಾಕಿದೆ. ರಾಜಾ ರಘುವಂಶಿ ಎಂಬುವವರು ತಮ್ಮ ಪತ್ನಿ ಸೋನಮ್ ರಘುವಂಶಿ ಜತೆ ಶಿಲ್ಲಾಂಗ್ ತೆರಳಿದ್ದರು. ಮೇ 11ರಂದು ಅವರು