ತಿರುಪತಿ: ಹೈದರಾಬಾದ್ ಮೂಲದ ಭಕ್ತ ಕೆ. ಶ್ರೀಕಾಂತ್ ಅವರು ಮಂಗಳವಾರ ವೆಂಕಟೇಶ್ವರ ಸ್ವಾಮಿ ದೇವಾಲಯದ ತಿರುಮಲ ತಿರುಪತಿ ದೇವಸ್ಥಾನಂಗೆ (TTD) ರೂ. 1 ಕೋಟಿ 10 ಲಕ್ಷ ದೇಣಿಗೆ ನೀಡಿದ್ದಾರೆ. ಇದರಲ್ಲಿ ರೂ. 1 ಕೋಟಿಯನ್ನು ಎಸ್ ವಿ ಅನ್ನ ಪ್ರಸಾದಂ ಟ್ರಸ್ಟ್ ಗೆ ನೀಡಿದರೆ, ರೂ. 10 ಲಕ್ಷ ವನ್ನು
ನವದೆಹಲಿ: ಚುನಾವಣಾ ಆಯೋಗ ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡು ಚುನಾವಣಾ ದುಷ್ಕೃತ್ಯಗಳನ್ನು ನಡೆಸುತ್ತಿದೆ ಎಂದು ಆರೋಪಿಸಿ ಇಂಡಿಯಾ ಮೈತ್ರಿಕೂಟದ ಸಂಸದರು ಸೋಮವಾರ (ಆಗಸ್ಟ್ 11) ಪ್ರತಿಭಟನಾ ಮೆರವಣಿಗೆ ಆರಂಭಿಸಿದ್ದು, ಈ ವೇಳೆ ಚುನಾವಣಾ ಆಯೋಗದ ಪ್ರಧಾನ ಕಚೇರಿಯ ಬಳಿ ಭಾರೀ ಹೈಡ್ರಾಮಾ ನಡೆದಿದೆ. ಲೋಕಸಭೆ ವಿರೋದ ಪಕ್ಷದ ನಾಯಕ ರಾಹುಲ್ ಗಾಂಧಿ
ಶಿಮ್ಲಾ: ಹಿಮಾಚಲದ ಚಂಬಾ ಜಿಲ್ಲೆಯಲ್ಲಿ ಕಾರು 500 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಸೇರಿದಂತೆ ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಚಂಬಾ ಜಿಲ್ಲೆಯ ಟಿಸ್ಸಾ ಉಪವಿಭಾಗದ ಚಾನ್ವಾಸ್ ಬಳಿ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ತಮ್ಮ ಕುಟುಂಬ ಸದಸ್ಯರೊಂದಿಗೆ ಬನಿಖೇತ್ನಿಂದ
ಜಾರ್ಖಂಡ್: ಜಾರ್ಖಂಡ್ ನ ದಿಯೋಘರ್ ನಲ್ಲಿ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಟ್ರಕ್ ಗೆ ಕನ್ವಾರಿಯಾ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಹೇಳಿದ್ದಾರೆ.ದಿಯೋಘರ್ನ ಮೋಹನ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಜಮುನಿಯಾ ಅರಣ್ಯದ
ಸನಾ: ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ನಿಮಿಷ ಪ್ರಿಯಾಗೆ ಅಧಿಕೃತವಾಗಿ ಶಿಕ್ಷೆಯನ್ನು ರದ್ದುಪಡಿಸಲಾಗಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿಯ ಹೇಳಿಕೆ ಖಚಿತಪಡಿಸಿದೆ. ತಿಂಗಳುಗಳ ಕಾಲ ಉನ್ನತ ಮಟ್ಟದ ರಾಜತಾಂತ್ರಿಕ ಮಧ್ಯಸ್ಥಿಕೆ ಮತ್ತು ಯೆಮೆನ್ನ ರಾಜಧಾನಿ ಸನಾದಲ್ಲಿ ನಡೆದ ಕೊನೆಯ ಕ್ಷಣದ ಸಭೆಯ ನಂತರ
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಆರು ಜನರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ಗರ್ವಾಲ್ ವಿಭಾಗ ಆಯುಕ್ತರು ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ. ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಭಾರಿ ಜನಸಮೂಹ ಜಮಾಯಿಸಿ ಉಂಟಾದ ಕಾಲ್ತುಳಿತದಲ್ಲಿ 6 ಜನರು ಮೃತಪಟ್ಟಿದ್ದಾರೆ. ನಾನು ಸ್ಥಳಕ್ಕೆ
ಅಸ್ಸಾಂ: ಅಸ್ಸಾಂ ಲೋಕೋಪಯೋಗಿ ಇಲಾಖೆಯಲ್ಲಿ (ಪಿಡಬ್ಲ್ಯೂಡಿ) ಕೆಲಸ ಮಾಡುತ್ತಿದ್ದ 30 ವರ್ಷದ ಸಹಾಯಕ ಎಂಜಿನಿಯರ್ ಮಂಗಳವಾರ ಮಧ್ಯಾಹ್ನ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಜ್ಯೋತಿಷಾ ದಾಸ್ (30) ಎಂದು ಗುರುತಿಸಲಾಗಿದೆ. ಇವರು ಅಸ್ಸಾಂನಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ (ಪಿಡಬ್ಲ್ಯೂಡಿ) ಸಹಾಯಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಮಂಗಳವಾರ (ಜುಲೈ 22) ಮಧ್ಯಾಹ್ನ
ಮಾಸ್ಕೋ: ಜು. 24,ಚೀನಾ ಗಡಿಯಲ್ಲಿ 50 ಪ್ರಯಾಣಿಕರಿದ್ದ ರಷ್ಯಾದ ಆನ್ -24 ವಿಮಾನ ನಾಪತ್ತೆಯಾಗಿರುವ ಘಟನೆ ನಡೆದಿದೆ. ವಾಯು ಸಂಚಾರ ನಿಯಂತ್ರಣ ಕೊಠಡಿಯ ಸಂಪರ್ಕ ಕಳೆದುಕೊಂಡ ರಷ್ಯಾದ ಪ್ರಯಾಣಿಕ ವಿಮಾನವೊಂದು ನಾಪತ್ತೆಯಾಗಿದೆ. ರಷ್ಯಾದ ಪೂರ್ವ ಅಮುರ್ ಪ್ರದೇಶದಲ್ಲಿದ್ದಾಗ ವಿಮಾನ ಸಂಪರ್ಕ ಕಡಿತಗೊಂಡಿದೆ. ಈ ಆನ್ -24 ವಿಮಾನದಲ್ಲಿ ಸುಮಾರು 50
ಖ್ಯಾತ ಉದ್ಯಮಿ ಅನಿಲ್ ಅಂಬಾನಿ ಅವರ ಒಡೆತನದ ಕಂಪನಿಗಳ ಸಮೂಹ ಮತ್ತು ಯೆಸ್ ಬ್ಯಾಂಕ್ ಒಳಗೊಂಡ 3,000 ಕೋಟಿ ರೂಪಾಯಿಗೂ ಹೆಚ್ಚಿನ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಗುರುವಾರ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ರಿಲಯನ್ಸ್ ಕಮ್ಯುನಿಕೇಷನ್ಸ್ (ಆರ್ಕಾಮ್) ನ ಸಾಲ ಖಾತೆಯನ್ನು
ಅಹಮದಾಬಾದ್: ಭಾರತೀಯ ಉಪಖಂಡದಲ್ಲಿ ಅಲ್-ಖೈದಾ ಜೊತೆಗೆ ನಂಟು ಹೊಂದಿದ್ದ ಉಗ್ರ ಸಂಘಟನೆ (AQIS)ಯೊಂದನ್ನು ಪತ್ತೆ ಹಚ್ಚಿರುವ ಗುಜರಾತಿನ ಭಯೋತ್ಪಾದನಾ ನಿಗ್ರಹ ದಳ ಬುಧವಾರ ನಾಲ್ವರನ್ನು ಉಗ್ರರನ್ನು ಬಂಧಿಸಿದೆ. ದೆಹಲಿ ಹಾಗೂ ನೊಯ್ಡಾದಿಂದ ಇಬ್ಬರು ಉಗ್ರರು ಹಾಗೂ ಗುಜರಾತಿನ ಅಹಮದಾಬಾದ್ ಮತ್ತು ಮೊದಸಾದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ನಾಲ್ವರು ಭಯೋತ್ಪಾದಕರನ್ನು ಮೊಹಮ್ಮದ್ ಫೈಕ್, ಮೊಹಮ್ಮದ್