ನವದೆಹಲಿ: ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಟೀಮ್ ಇಂಡಿಯಾದಂತೆ ಒಟ್ಟಾಗಿ ಕೆಲಸ ಮಾಡಿದರೆ, ಯಾವುದೇ ಗುರಿ ಸಾಧಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ. ಇಂದು ದೆಹಲಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಭಿವೃದ್ಧಿಯ
ಜೈಪುರ: ಮೇ.20.ವೈವಾಹಿಕ ವಂಚನೆಯ ಕುತೂಹಲಕಾರಿ ಪ್ರಕರಣವೊಂದರಲ್ಲಿ , ಕೇವಲ ಏಳು ತಿಂಗಳಲ್ಲಿ ವಿವಿಧ ರಾಜ್ಯಗಳಲ್ಲಿ 25 ವಿಭಿನ್ನ ಪುರುಷರನ್ನು ಮದುವೆಯಾದ 32 ವರ್ಷದ ಮಹಿಳೆಯನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ. ಲೂಟಿಕೋರ ದುಲ್ಹನ್ ಎಂದೇ ಕುಖ್ಯಾತಿ ಪಡೆದಿರುವ ಆರೋಪಿ ಅನುರಾಧ ಪಾಸ್ವಾನ್ನನ್ನು ಸೋಮವಾರ ಭೋಪಾಲ್ನಲ್ಲಿ ಸವಾಯಿ ಮಾಧೋಪುರ್ ಪೊಲೀಸರು ಬಂಧಿಸಿದ್ದಾರೆ. ಅನುರಾಧಾ
ವಿಶಾಖಪಟ್ಟಣಂ: ಮಕ್ಕಳಿರುವ ಮನೆಯಲ್ಲಿ ಎಷ್ಟು ಎಚ್ಚರಿಕೆಯಿಂದ ಇದ್ದರೂ ಸಾಲದು. ಸಣ್ಣಪುಟ್ಟ ಸಂಗತಿಗಳನ್ನೂ ನಿರ್ಲಕ್ಷಿಸುವಂತಿಲ್ಲ. ಯಾಕೆಂದರೆ ಯಾವುದರಿಂದ ಯಾವಾಗ ಮಕ್ಕಳಿಗೆ ಅಪಾಯವಾಗುತ್ತೆ ಎನ್ನುವುದು ಗೊತ್ತೇ ಆಗುವುದಿಲ್ಲ. ಇಂತಹ ಒಂದು ಸಣ್ಣ ನಿರ್ಲಕ್ಷ್ಯದಿಂದಾಗಿ ಆಂಧ್ರಪ್ರದೇಶದಲ್ಲಿ ನಾಲ್ವರು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಆಂಧ್ರಪ್ರದೇಶದ ವಿಜಯನಗರಂ (ವಿಜಿಯನಗರಂ) ಗ್ರಾಮೀಣ ಮಂಡಲದ ದ್ವಾರಪುಡಿ ಗ್ರಾಮದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ
ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಹೊಸ ವಿಡಿಯೋವೊಂದನ್ನು ಭಾರತೀಯ ಸೇನೆಪಡೆ ಬಿಡುಗಡೆ ಮಾಡಿದ್ದು, ಇದು ಪ್ರತೀಕಾರವಲ್ಲ, ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟವರಿಗೆ ನ್ಯಾಯ ಒದಗಿಸಲಾಗಿದೆ ಎಂ ಸಂದೇಶವನ್ನು ಈ ಮೂಲಕ ನೀಡಿದೆ. ಗಡಿಯಲ್ಲಿರುವ ಪಾಕಿಸ್ತಾನದ ಔಟ್ಪೋಸ್ಟ್ ಗಳನ್ನು ಶೆಲ್ ದಾಳಿ ಮೂಲಕ ನಾಶಮಾಡುವ ವಿಡಿಯೋವೊಂದನ್ನು ಭಾರತೀಯ ಸೇನೆಯ ಪಶ್ಚಿಮ ಕಮಾಂಡ್ ಸಾಮಾಜಿಕ
ಜಮ್ಮು- ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಡಿಕೆ ಪೋರಾ ಪ್ರದೇಶದಲ್ಲಿ ಭಾರತೀಯ ಸೇನೆಯ 34 ರಾಷ್ಟ್ರೀಯ ರೈಫಲ್ಸ್, ವಿಶೇಷ ಕಾರ್ಯಾಚರಣೆ ಗುಂಪು (SOG)ಮತ್ತು CRPF 178 ಬೆಟಾಲಿಯನ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರ ಸಹಚರರನ್ನು ಬಂಧಿಸಲಾಗಿದೆ. ಬಂಧಿತರಿಂದ ಎರಡು ಪಿಸ್ತೂಲ್ಗಳು, ನಾಲ್ಕು ಗ್ರೆನೇಡ್ಗಳು, 43 ಸುತ್ತಿನ ಮದ್ದು
ನವದೆಹಲಿ, ಮೇ 15: ಟ್ಯಾರಿಫ್ ಆಯ್ತು, ಈಗ ಅಮೆರಿಕದ ಅಧ್ಯಕ್ಷರ ಕಣ್ಣು ಆ್ಯಪಲ್ ಕಂಪನಿ ಮೇಲೆ ನೆಟ್ಟಿದೆ. ಭಾರತದಲ್ಲಿ ಐಫೋನ್ಗಳನ್ನು ತಯಾರಿಸುತ್ತಿರುವುದು ಡೊನಾಲ್ಡ್ ಟ್ರಂಪ್ ಅವರಿಗೆ ಕೆಂಗಣ್ಣು ತಂದಿದೆ. ಚೀನಾದಿಂದ ಈಗಷ್ಟೇ ಭಾರತದಲ್ಲಿ ಉತ್ಪಾದನೆಯ ವಿಸ್ತರಿಸಿರುವ ಆ್ಯಪಲ್ ಕಂಪನಿ ಮೇಲೆ ಟ್ರಂಪ್ ಒತ್ತಡ ಹೇರುತ್ತಿದ್ಧಾರೆ. ಭಾರತದಲ್ಲಿ ನೀವು ಫ್ಯಾಕ್ಟರಿ ಕಟ್ಟೋದನ್ನು ನಿಲ್ಲಿಸಿ
ನವದೆಹಲಿ: ಕರ್ನಲ್ ಸೋಫಿಯಾ ಖುರೇಷಿ ಕುರಿತು ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿಕೊಂಡಿರುವ ಮಧ್ಯಪ್ರದೇಶ ಬಿಜೆಪಿ ಸಚಿವ ವಿಜಯ್ ಶಾ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು ಎಂದಿದೆ. ತಮ್ಮ ವಿರುದ್ಧ ಮಧ್ಯ ಪ್ರದೇಶ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಸಚಿವ ವಿಜಯ್ ಶಾ ಸಲ್ಲಿಸಿರುವ ಸಲ್ಲಿಸಿರುವ ಅರ್ಜಿಯನ್ನು ನಾಳೆ ವಿಚಾರಣೆ
ರಾಯ್ಪುರ, ಮೇ 12: ಛತ್ತೀಸ್ಗಢದ ರಾಯ್ಪುರದಲ್ಲಿ ಟ್ರೇಲರ್ ಟ್ರಕ್ ಹಾಗೂ ಲಾರಿ ನಡುವೆ ಅಪಘಾತ(Accident) ಸಂಭವಿಸಿ 13 ಮಂದಿ ಸಾವನ್ನಪ್ಪಿದ್ದಾರೆ. 11 ಜನರು ಗಾಯಗೊಂಡಿದ್ದಾರೆ. ರಾಯ್ಪುರ ಜಿಲ್ಲೆಯ ರಾಯ್ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ಕು ಮಕ್ಕಳು ಮತ್ತು ಒಂಬತ್ತು ಮಹಿಳೆಯರು ಪ್ರಾಣ ಕಳೆದುಕೊಂಡಿದ್ದಾರೆ. ರಾಯ್ಪುರ
ಗುವಾಹಟಿ, ಮೇ 12: ತಾಯಿಯ ಪ್ರಿಯಕರನೇ 10 ವರ್ಷದ ಬಾಲಕನನ್ನು ಕೊಲೆ ಮಾಡಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ. ಬಾಲಕನನ್ನು ಪೊದೆಯ ಬಳಿಕ ಕೊಂದು ಸೂಟ್ಕೇಸ್ನಲ್ಲಿ ಮುಚ್ಚಿಟ್ಟಿದ್ದ ಎನ್ನಲಾಗಿದೆ. ತನ್ನ ಮಗು ಟ್ಯೂಷನ್ನಿಂದ ಮನೆಗೆ ಹಿಂತಿರುಗಿಲ್ಲ ಎಂದು ಮಹಿಳೆ ಶನಿವಾರ ಪೊಲೀಸರಿಗೆ ನಾಪತ್ತೆ ದೂರು ನೀಡಿದ ನಂತರ ತನಿಖೆ ಆರಂಭಿಸಲಾಯಿತು. ತನಿಖೆಯ ಸಮಯದಲ್ಲಿ, ಪತಿಯಿಂದ
ನವದೆಹಲಿ: 26/11 ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ಎಂದು ಹೇಳಲಾಗುವ ತಹಾವೂರ್ ರಾಣಾನನ್ನು ಶುಕ್ರವಾರ ಸಂಜೆ ಭಾರೀ ಭದ್ರತೆಯ ನಡುವೆ ರಾಷ್ಟ್ರ ರಾಜಧಾನಿಯ ತಿಹಾರ್ ಜೈಲಿಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಮುಂಜಾನೆ, ದೆಹಲಿ ನ್ಯಾಯಾಲಯವು ರಾಣಾನನ್ನು ವಿಶೇಷ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಮುಂದೆ ಹಾಜರುಪಡಿಸಿದ ನಂತರ, NIA ಕಸ್ಟಡಿ