ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಮುಂಬೈ: ಹಾಲಿ ರಣಜಿ ಟೂರ್ನಿಯಲ್ಲಿ ಹರ್ಯಾಣದ ಯುವ ಸ್ಪಿನ್ನರ್ ಅಮಿತ್ ಶುಕ್ಲಾ ಹೊಸ ಇತಿಹಾಸ ನಿರ್ಮಿಸಿದ್ದು, ಒಂದೂ ರನ್ ನೀಡದೇ 5 ವಿಕೆಟ್ ಪಡೆದು ದಾಖಲೆ ನಿರ್ಮಿಸಿದ್ದಾರೆ. ಹೌದು.. ಹಾಲಿ ರಣಜಿ ಟೂರ್ನಿಯಲ್ಲಿ 22 ವರ್ಷದ ಉದಯೋನ್ಮುಖ ಆಟಗಾರ ಅಮಿತ್ ಶುಕ್ಲಾ ಹೊಸ ಇತಿಹಾಸ ನಿರ್ಮಿಸಿದ್ದು, ಅದು ಸಹ 4 ಓವರ್​ಗಳಲ್ಲೇ

ಮಾರೆಡುಮಿಲ್ಲಿ (ಆಂಧ್ರಪ್ರದೇಶ): ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಆರು ಮಾವೋವಾದಿಗಳು ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾರೆಡುಮಿಲ್ಲಿ ಮಂಡಲದ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ 6.30 ರಿಂದ 7 ಗಂಟೆಯ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಅಲ್ಲೂರಿ ಸೀತಾರಾಮರಾಜು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಮಿತ್

ಮೋಡಸಾ: ಗುಜರಾತ್‌ನ ಅರ್ವಳ್ಳಿ ಜಿಲ್ಲೆಯ ಮೋಡಸಾ ಪಟ್ಟಣದ ಬಳಿ ಇಂದು ಮಂಗಳವಾರ ಬೆಳಗಿನ ಜಾವ ನವಜಾತ ಶಿಶು, ವೈದ್ಯರು ಮತ್ತು ಹಾಗೂ ಮತ್ತಿಬ್ಬರು ಪ್ರಯಾಣಿಸುತ್ತಿದ್ದ ಆಂಬ್ಯುಲೆನ್ಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ, ಸಜೀವ ದಹನಗೊಂಡಿದ್ದಾರೆ. ಹೆರಿಗೆಯ ನಂತರ ಅಸ್ವಸ್ಥವಾಗಿದ್ದ ಒಂದು ದಿನದ ಗಂಡು ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೋಡಸಾ ಮೂಲದ ಆಸ್ಪತ್ರೆಯಿಂದ

ಮೆಕ್ಕಾ, ನ. 17 ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ ಹೊಡೆದು ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಿಕರು ಸಜೀವ ದಹನವಾಗಿ, ಅದೃಷ್ಟವಶಾತ್ ಓರ್ವ ಅಪಾಯದಿಂದ ಪಾರಾದ ಘಟನೆ ಸೌದಿ ಅರೇಬಿಯಾದ ಮೆಕ್ಕಾ ಬಳಿಯ ಅಲ್ ಮುಫ್ರಿಹಾತ್‌ನಲ್ಲಿ ಸೋಮವಾರ ನಸುಕಿನ ಜಾವ 1: 30ಕ್ಕೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಯೆಯೋಲಾದಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟ ವಿಭಜನೆಯಾಗಿದ್ದು, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನೆಯು ಪ್ರತಿಪಕ್ಷದ ಭಾಗವಾಗಿರುವ ಎನ್‌ಸಿಪಿ(ಎಸ್‌ಪಿ) ಜೊತೆ ಕೈಜೋಡಿಸಲು ನಿರ್ಧರಿಸಿದೆ. ಈ ಹೊಸ ಮೈತ್ರಿಯು, ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿಯ ವಿರುದ್ಧ ಸ್ಪರ್ಧಿಸಲಿದೆ. ಯೆಯೋಲಾ, ಸಚಿವ ಮತ್ತು ಎನ್‌ಸಿಪಿ

ಢಾಕಾ: ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಅವರನ್ನು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ICT-BD) ದೋಷಿ ಎಂದು ತೀರ್ಪು ನೀಡಿದ್ದು ಅವರಿಗೆ ಗಲ್ಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ತ್ರಿಸದಸ್ಯ ನ್ಯಾಯಪೀಠವು ಶೇಖ್‌ ಹಸೀನಾ ಅವರ ಮೇಲಿರುವ ಆರೋಪ ಸಾಬೀತಾಗಿದೆ

ನವದೆಹಲಿ: ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಗೆ ಅಭೂತಪೂರ್ವ ಗೆಲುವು ಲಭ್ಯವಾಗಿದ್ದು, ವಿಪಕ್ಷಗಳಿಂದ ವೋಟ್ ಚೋರಿ ಆರೋಪ ಬಂದ ಬೆನ್ನಲ್ಲೇ ಮತ್ತೊಂದು ಗಂಭೀರ ಆರೋಪ ಕೇಂದ್ರ ಸರ್ಕಾರದ ವಿರುದ್ಧ ಕೇಳಿಬಂದಿದೆ. ಜನ ಸುರಾಜ್ ವಕ್ತಾರ ಮತ್ತು ಪಕ್ಷದ ಪ್ರಮುಖ ನಾಯಕರಲ್ಲಿ ಒಬ್ಬರಾದ ಪವನ್ ವರ್ಮಾ, ಕೇಂದ್ರ ಸರ್ಕಾರದ ವಿರುದ್ಧ ವಿಶ್ವಬ್ಯಾಂಕ್‌ನಿಂದ

ಕೋಲ್ಕತ್ತಾ: ನ. 15,ವಿದ್ಯುತ್ ಉಪಕರಣಗಳನ್ನು ಸಂಗ್ರಹಿಸಿಡುತ್ತಿದ್ದ ಗೋಡೌನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಭಾರೀ ಅವಘಡ ಸಂಭವಿಸಿರುವ ಘಟನೆ ಕೋಲ್ಕತ್ತಾದ 26ನೇ ಎಜ್ರಾ ಸ್ಟ್ರೀಟ್‌ನಲ್ಲಿ ಶನಿವಾರ ಬೆಳಗಿನ ಜಾವ ಸಂಭವಿಸಿದೆ. ವಿದ್ಯುತ್ ಉಪಕರಣಗಳನ್ನು ಸಂಗ್ರಹಿಸಿಡುತ್ತಿದ್ದ ಗೋಡೌನ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಲೇ ಅಕ್ಕಪಕ್ಕದ ಕಟ್ಟಡಗಳಿಗೆ ಬೆಂಕಿ ಆವರಿಸಿಕೊಂಡಿದೆ. ಜೊತೆಗೆ ದಟ್ಟ ಹೊಗೆ ಆವರಿಸಿಕೊಂಡಿದ್ದು,

ಶ್ರೀನಗರ: ಜಮ್ಮು-ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸ್ಫೋಟ ಸಂಭವಿಸಿದ್ದು, ಒಂಭತ್ತು ಮೃತಪಟ್ಟು , 27 ಜನರು ಗಾಯಗೊಂಡಿದ್ದಾರೆ.'ವೈಟ್-ಕಾಲರ್' ಭಯೋತ್ಪಾದಕ ಮಾಡ್ಯೂಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ವಶಪಡಿಸಿಕೊಂಡ ಸ್ಫೋಟಕಗಳ ದೊಡ್ಡ ಸಂಗ್ರಹದಿಂದ ಅಧಿಕಾರಿಗಳು ಮಾದರಿಗಳನ್ನು ಹೊರತೆಗೆಯುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಇಂದು ಬೆಳಗ್ಗೆ ತಿಳಿಸಿದ್ದಾರೆ.ಅಧಿಕಾರಿಗಳ ಪ್ರಕಾರ, ನಿನ್ನೆ ಶುಕ್ರವಾರ

ಪಾಟ್ನ: ಬಿಹಾರ ಚುನಾವಣಾ ಫಲಿತಾಂಶಗಳು ಕಾಂಗ್ರೆಸ್‌ಗೆ ಗಂಭೀರ ಸೋಲನ್ನುಂಟುಮಾಡುವುದಲ್ಲದೆ, ಈ ವರ್ಷದ ಆರಂಭದಲ್ಲಿ ಬಿಜೆಪಿ ಮತಗಳನ್ನು ಕದಿಯುತ್ತಿದೆ ಎಂದು ಮತದಾರರಿಗೆ ಮನವರಿಕೆ ಮಾಡಿಕೊಡಲು ರಾಜ್ಯಾದ್ಯಂತ ಸಂಚರಿಸಿದ್ದ ರಾಹುಲ್ ಗಾಂಧಿಗೆ ದೊಡ್ಡ ಹಿನ್ನಡೆಯನ್ನೂ ತಂದಿದೆ. ಕಳೆದ ಕೆಲವು ಚುನಾವಣೆಗಳಲ್ಲಿ ಪಕ್ಷ ಮತಗಳನ್ನು ಕ್ರೋಢೀಕರಿಸಲು ಸಹಾಯ ಮಾಡಿದೆ ಎಂದು ನಂಬಿದ್ದ ಎರಡು ಹಿಂದಿನ ಯಾತ್ರೆಗಳಿಂದ