ಮುಂಬೈ: 2013ರ ರಾಷ್ಟ್ರಮಟ್ಟದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ‘ತೆಹೆಲ್ಕಾ’ ನಿಯತಕಾಲಿಕೆಯ ಮಾಜಿ ಮುಖ್ಯ ಸಂಪಾದಕ ತರುಣ್ ತೇಜಪಾಲ್ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಬಾಂಬೆ ಹೈಕೋರ್ಟ್ನ ಗೋವಾ ಪೀಠ, 2021ರಲ್ಲಿ ಕೆಳ
ನವದೆಹಲಿ: ಆಸ್ಟ್ರೇಲಿಯಾದ ಮಾಜಿ ವೇಗಿ ಬ್ರೆಟ್ ಲೀ ಭಾರತವನ್ನು ತಮ್ಮ ಎರಡನೇ ಮನೆ ಎಂದು ಪರಿಗಣಿಸುತ್ತಾರೆ. ಭಾರತೀಯ ಸಂಸ್ಕೃತಿಯ ಬಗ್ಗೆ ತಮ್ಮ ಮೆಚ್ಚುಗೆಯನ್ನು ಪದೇ ಪದೇ ವ್ಯಕ್ತಪಡಿಸುತ್ತಾರೆ. ಭಾರತದಲ್ಲಿ ನಡೆಯುವ ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಲ್ಲಿ ಎರಡು ತಂಡಗಳಿಗೆ ಆಡಿದ್ದಾರೆ. ಅವರು ತಮ್ಮ
ಮಹಿಳಾ ಟಿ20 ಏಷ್ಯಾಕಪ್ 2026 ರ ಪಂದ್ಯಾವಳಿಯು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಲ್ಲಿ ಆಗಸ್ಟ್ 28 ರಿಂದ ಸೆಪ್ಟೆಂಬರ್ 13 ರವರೆಗೆ ನಡೆಯಲಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಈ ಟೂರ್ನಿಗಾಗಿ ಡೇಟ್ ಫಿಕ್ಸ್ ಮಾಡಿದ್ದು, ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಬೀಳಲಿದೆ ಎಂದು ವರದಿಯಾಗಿದೆ. ಎಸಿಸಿ ಇಮೇಲ್ ಮತ್ತು ಲೋಗೋ ಹಂಚಿಕೆ: ಜುಲೈ
ಮುಂಬೈನ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನಡೆದ ದೇಣಿಗೆ ಹಗರಣದ ಕುರಿತು ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಮುಖ್ಯಸ್ಥ ರಾಜ್ ಠಾಕ್ರೆ ಆರೋಪಗಳ ನಡುವೆ, ಸಿದ್ಧಿವಿನಾಯಕ ದೇವಸ್ಥಾನ ಟ್ರಸ್ಟ್ ಅಧ್ಯಕ್ಷೆ ಸದಾ ಸರ್ವಾಂಕರ್ ಪ್ರತಿಕ್ರಿಯಿಸಿದ್ದಾರೆ. ಆರೋಪದ ಆಧಾರದ ಮೇಲೆ ಪೊಲೀಸರು ಬಂಧಿಸಿದ ದೇವಾಲಯದ ನೌಕರರನ್ನು ಮೊದಲು ಪೊಲೀಸ್ ಕಸ್ಟಡಿಗೆ ಮತ್ತು ನಂತರ
ಗ್ಲಾಸ್ಗೋ: 2026ರ ಕಾಮನ್ವೆಲ್ತ್ ಕ್ರೀಡಾಕೂಟದ ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ ಭಾರತದ ಪ್ರೀತಿ ಪವಾರ್ ಮತ್ತು ಜೈಸ್ಮಿನ್ ಅವರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. 54 ಕೆಜಿ ವಿಭಾಗದ ಬಾಕ್ಸಿಂಗ್ನಲ್ಲಿ ಕೆನಡಾದ ಎಸ್. ಎಸ್. ಡೆಲ್ಗಾಡೊ ಅವರನ್ನು 5-0 ಅಂಕಗಳಿಂದ ಸೋಲಿಸುವ ಮೂಲಕ ಪ್ರೀತಿ ಪವಾರ್ ಚಿನ್ನ ಗೆದ್ದುಕೊಂಡಿದ್ದಾರೆ. ಪಂದ್ಯದ ಆರಂಭದಿಂದಲೇ ಪ್ರೀತಿ
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ತಮ್ಮಿಂದ ಬೇರೆಯಾದ ಪತ್ನಿ ಪಾಯಲ್ ಅಬ್ದುಲ್ಲಾ ಅವರಿಂದ ವಿಚ್ಛೇದನ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಶುಕ್ರವಾರ ಅವರಿಗೆ ಸುಪ್ರೀಂ ಕೋರ್ಟ್ ವಿಚ್ಛೇದನ ಮಂಜೂರು ಮಾಡಿದೆ. ಈ ಹಿಂದೆ ಸುಪ್ರೀಂ ಕೋರ್ಟ್ ನಿಮ್ಮ ವೈವಾಹಿಕ ಸಮಸ್ಯೆಗಳನ್ನು ಒಟ್ಟಿಗೆ ಕುಳಿತು ಪರಿಹರಿಸಿಕೊಳ್ಳಲು ಯತ್ನಿಸುವಂತೆ
ಬಲೂಚಿಸ್ಥಾನ (ಪಾಕಿಸ್ತಾನ): ಪಾಕಿಸ್ತಾನದ ಬಲೂಚಿಸ್ಥಾನದ ಕ್ವೆಟ್ಟಾದ ಹೊರವಲಯದಲ್ಲಿರುವ ಕಲ್ಲಿದ್ದಲು ಗಣಿ ಪ್ರದೇಶದಲ್ಲಿ ಸಂಭವಿಸಿದ ಸ್ಪೋಟಕ್ಕೆ ಕನಿಷ್ಠ 32 ಗಣಿಗಾರರು ಸಾವನ್ನಪ್ಪಿದ್ದಾರೆ ಮತ್ತು 10 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಏನಿದು ಘಟನೆ? ಜುಲೈ 30 ರಂದು ಪಾಕಿಸ್ತಾನದ ಬಲೂಚಿಸ್ಥಾನ ಪ್ರಾಂತ್ಯದಲ್ಲಿನ ಕ್ವೆಟ್ಟಾದ ಹೊರವಲಯದಲ್ಲಿರುವ ಗಣಿಯೊಂದರಲ್ಲಿ ಮೀಥೇನ್ ಅನಿಲ ಸಂಗ್ರಹವಾಗಿರುವುದರಿಂದ ಸ್ಫೋಟ
ನವದೆಹಲಿ: ನಕಲಿ ದಾಖಲೆಗಳನ್ನು ಬಳಸಿಕೊಂಡು ಪಾಸ್ಪೋರ್ಟ್ ಪಡೆದಿದ್ದಕ್ಕಾಗಿ ಗ್ಯಾಂಗ್ಸ್ಟರ್ ಛೋಟಾ ರಾಜನ್ಗೆ ಚೆನ್ನೈನ ವಿಶೇಷ ಸಿಬಿಐ ನ್ಯಾಯಾಲಯವು ಗುರುವಾರ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಲಾ ವರ್ಗಾವಣೆ ಪ್ರಮಾಣಪತ್ರ ಮತ್ತು ಪಡಿತರ ಚೀಟಿಯಂತಹ ಸುಳ್ಳು ದಾಖಲೆಗಳನ್ನು ಸಲ್ಲಿಸುವ ಮೂಲಕ 'ವಿಜಯ ಕದಮ್' ಎಂಬ ನಕಲಿ ಗುರುತನ್ನು
ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿಯ(CWRC) ನಂತರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಸಹ ಕರ್ನಾಟಕಕ್ಕೆ ಬಿಗ್ ಶಾಕ್ ನೀಡಿದ್ದು, ಪ್ರತಿನಿತ್ಯ ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಹರಿಸುವಂತೆ ಗುರುವಾರ ಕಟ್ಟು ನಿಟ್ಟಿನ ಸೂಚನೆ ನೀಡಿದೆ. CWRC ಶಿಫಾರಸಿನಂತೆ ತಮಿಳುನಾಡಿಗೆ 15 ದಿನಗಳ ಕಾಲ 3,500 ಕ್ಯೂಸೆಕ್ ನೀರು ಹರಿಸುವಂತೆ CWMA
ಟೋಕಿಯೋ:ಜು. 29,ಜಪಾನ್ನ ದಕ್ಷಿಣ ಭಾಗದ ಕ್ಯುಶು ದ್ವೀಪದಲ್ಲಿರುವ ಕುಮಾಮೊಟೊ ಪ್ರಾಂತ್ಯದಲ್ಲಿ ಮಂಗಳವಾರ ಮಧ್ಯಾಹ್ನ 4:27ಕ್ಕೆ 7.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಪರಿಣಾಮ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರಧಾನಿ ಸನಾಯೆ ತಕೈಚಿ ತಿಳಿಸಿದ್ದಾರೆ. ಭೂಕಂಪದ ತೀವ್ರತೆಯು 6.8 ರಷ್ಟಿದ್ದು, 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ. ಆದರೆ ಆರಂಭಿಕ ವರದಿಗಳು