ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಅತಿದೊಡ್ಡ ಲೂಟಿ ನಡೆದಿದ್ದು, ಹೋಲ್ಸೇಲ್ ಚಿನ್ನ ಖರೀದಿಸುವುದಾಗಿ ನಂಬಿಸಿ 3 ಕೋಟಿ ರೂ. ಮೌಲ್ಯದ 1 ಕೆಜಿ 850 ಗ್ರಾಂ ಚಿನ್ನಾಭರಣ ಕಳವು ಮಾಡಿ ಪರಾರಿಯಾದ ಘಟನೆ ಮಲ್ಲೇಶ್ವರದಲ್ಲಿ ನಡೆದಿದೆ. ಚಿನ್ನಾಭರಣ ಕಂಪನಿಗೆ ವಂಚಿಸಿ ಸುಮಾರು 3 ಕೋಟಿ ರೂಪಾಯಿ ಮೌಲ್ಯದ ಆಭರಣಗಳೊಂದಿಗೆ ಪರಾರಿಯಾದ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ಮೆಲೋಡಿ ಚಾಕಲೇಟ್ ಗಿಫ್ಟ್ ನೀಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದ್ದು, ಪ್ರತಿಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ಎಕ್ಸ್ ನಲ್ಲಿ ಮೋದಿ ಹಾಗೂ ಮೆಲೋನಿ ಅವರ ವಿಡಿಯೋ ಹಂಚಿಕೊಂಡು ತೀವ್ರ ವಾಗ್ದಾಳಿ ನಡೆಸಿದ ಸಚಿವ ಪ್ರಿಯಾಂಕ್
ಪಂಜಾಬ್ನ ಹೋಶಿಯಾರ್ಪುರ-ದಸುಹಾ ರಸ್ತೆಯಲ್ಲಿರುವ ಚಕ್ ಸಮಾನಾ ಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕ ಕೊಳವೆ ಬಾವಿಗೆ ಬಿದ್ದಿದ್ದು, ಆ ಪ್ರದೇಶದಲ್ಲಿ ಭೀತಿ ಮೂಡಿಸಿತ್ತು. ಮಾಹಿತಿ ಪಡೆದ ಕೂಡಲೇ ಎನ್ಡಿಆರ್ಎಫ್, ಎಸ್ಡಿಆರ್ಎಫ್, ಪಂಜಾಬ್ ಪೊಲೀಸರು ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಸ್ಥಳೀಯ ನಿವಾಸಿಗಳ ಜಂಟಿ ಕಾರ್ಯಾಚರಣೆ ನಡೆಸಿ 9 ಗಂಟೆಗಳ
ಒಂದು ಪ್ರಮುಖ ಕಾರ್ಯಾಚರಣೆಯಲ್ಲಿ ಪಂಜಾಬ್ನ ಗುರುದಾಸ್ಪುರದಲ್ಲಿ ಪೊಲೀಸರು ಪಿಸಿಎಸ್ ಅಧಿಕಾರಿ ಮತ್ತು ಎಸ್ಡಿಎಂ ಅನುಪ್ರೀತ್ ಕೌರ್ ರಾಂಧವಾ ಅವರನ್ನು ಅಧಿಕೃತ ನಿವಾಸದಿಂದ ಬಂಧಿಸಿದ್ದಾರೆ. ಪೊಲೀಸ್ ತಂಡ ಬೆಳಿಗ್ಗೆ 7 ಗಂಟೆ ಸುಮಾರಿಗೆ ಅವರ ಮನೆಗೆ ಆಗಮಿಸಿ ವಿಚಾರಣೆಯ ನಂತರ ಅವರನ್ನು ವಶಕ್ಕೆ ಪಡೆದರು. ಜಮ್ಮು ಮತ್ತು ಕಾಶ್ಮೀರ-ರಾಜಸ್ಥಾನ ಹೆದ್ದಾರಿ ಯೋಜನೆಗಾಗಿ
ಲಖನೌ: ಉತ್ತರ ಪ್ರದೇಶದಾದ್ಯಂತ ನಿನ್ನೆ ಸುರಿದ ಭಾರೀ ಮಳೆ ಮತ್ತು ಬಿರುಗಾಳಿಗೆ ನೂರು ಜನರು ಸಾವನ್ನಪ್ಪಿದ್ದಾರೆ. ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ರಾಜ್ಯಾದ್ಯಂತ ಹಲವು ಮನೆಗಳು ಹಾನಿಗೊಳಗಾಗಿವೆ. ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, 24 ಗಂಟೆಗಳ ಒಳಗೆ ಆರ್ಥಿಕ ನೆರವು ವಿತರಿಸಲು ಆದೇಶಿಸಿದ್ದಾರೆ. ಪ್ರಯಾಗರಾಜ್ನಲ್ಲಿ ಅತಿ
ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಇಂದು ಶುಕ್ರವಾರ ನಿರಾಕರಿಸಿದ್ದು, ವಿಚಾರಣಾ ನ್ಯಾಯಾಲಯವು ಒಂದು ವರ್ಷದೊಳಗೆ ವಿಚಾರಣೆಯನ್ನು ಪೂರ್ಣಗೊಳಿಸಿ ಪ್ರಕರಣವನ್ನು ತೀರ್ಮಾನಿಸಬೇಕೆಂದು ಆದೇಶ ನೀಡಿದೆ. ನ್ಯಾಯಮೂರ್ತಿ ಜೆ ಬಿ ಪರ್ದಿವಾಲಾ ನೇತೃತ್ವದ ಇಬ್ಬರು ನ್ಯಾಯಮೂರ್ತಿಗಳ ಪೀಠ
ನವದೆಹಲಿ: ಇತ್ತೀಚಿಗಷ್ಟೇ ಕೆಎಂಎಫ್ ನಂದಿನಿ ಹಾಲಿನ ದರ ಹೆಚ್ಚಳ ಮಾಡಿತ್ತು. ಇದರ ಬೆನ್ನಲ್ಲೇ ಅಮುಲ್ ಬ್ರಾಂಡ್ ಅಡಿಯಲ್ಲಿ ಉತ್ಪನ್ನಗಳನ್ನು ಮಾರಾಟ ಮಾಡುವ ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ(ಜಿಸಿಎಂಎಂಎಫ್) ಬುಧವಾರ ಭಾರತದಾದ್ಯಂತ ಹಾಲಿನ ಬೆಲೆಯನ್ನು ಲೀಟರ್ಗೆ 2 ರೂ.ಗಳಷ್ಟು ಹೆಚ್ಚಿಸಿದೆ. ಹೊಸ ದರ ಮೇ 14 ರಿಂದ ಜಾರಿಗೆ ಬರಲಿದೆ. ಈ
ಮಳೆಯಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ತಡವಾಗಿ ಪ್ರಾರಂಭವಾಯಿತು. ಮಳೆಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ 20 ಓವರ್ಗಳಲ್ಲಿ 4 ವಿಕೆಟ್ಗಳಿಗೆ 192 ರನ್ ಗಳಿಸಿದ್ದು ಈ ರನ್ ಗುರಿ ಬೆನ್ನಟ್ಟಿದ
ಭಾರತ MIRV ತಂತ್ರಜ್ಞಾನದೊಂದಿಗೆ ಅಗ್ನಿ ಕ್ಷಿಪಣಿಯ ಯಶಸ್ವಿ ಪರೀಕ್ಷೆ ನಡೆಸಿದೆ. ಒಂದೇ ಕ್ಷಿಪಣಿಯು ವಿವಿಧ ಗುರಿಗಳಲ್ಲಿ ಬಹು ಸಿಡಿತಲೆಗಳನ್ನು ನಿಯೋಜಿಸಲು ಈ ತಂತ್ರಜ್ಞಾನ ಅನುವು ಮಾಡಿಕೊಡಲಿದ್ದು ದೇಶದ ರಕ್ಷಣಾ ಸಾಮರ್ಥ್ಯ ಅಧಿಕಗೊಂಡಿದೆ. ಗುರಿಗಳನ್ನು ಪ್ರತ್ಯೇಕಿಸಲು ಬಹು ಪೇಲೋಡ್ಗಳನ್ನು ಏಕಕಾಲದಲ್ಲಿ ನಿಯೋಜಿಸುವ ಕಾರ್ಯತಂತ್ರದ ಸಾಮರ್ಥ್ಯದೊಂದಿಗೆ ಭಾರತ ಸುಧಾರಿತ ಅಗ್ನಿ ಕ್ಷಿಪಣಿಯನ್ನು ಯಶಸ್ವಿಯಾಗಿ
ಅಹಮದಾಬಾದ್: ಗುಜರಾತ್ ನ ಖೇಡಾದ ಕಪಡ್ವಂಜ್ ತಾಲ್ಲೂಕಿನ ನರ್ಮದಾ ಮುಖ್ಯ ಕಾಲುವೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮುಳುಗಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದ್ದು, ಸಾಮೂಹಿಕ ಆತ್ಮಹತ್ಯೆಯ ಸಾಧ್ಯತೆಯನ್ನು ತಳ್ಳಿಹಾಕುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸಪ್ನಾಬೆನ್ ಸೋಲಂಕಿ, ಅವರ ಪತಿ ವಿನುಭಾಯಿ, ಅವರ ಮೂರು ವರ್ಷದ