ಕೊಲಂಬೋ, ಏಪ್ರಿಲ್ 06: ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಶ್ರೀಲಂಕಾ ಭೇಟಿ ಪೂರ್ಣಗೊಂಡಿದೆ. ಇಂದು ಅನುರಾಧಪುರದಲ್ಲಿ ಮಹೋ-ಅನುರಾಧಪುರ ರೈಲು ಮಾರ್ಗ ಉದ್ಘಾಟಿಸಿದರು. ಶ್ರೀಲಂಕಾ ಪ್ರವಾಸದ ಕೊನೆಯ ದಿನವಾದ ಇಂದು ಬೆಳಗ್ಗೆ ಬೇಗನೆ ಅನುರಾಧಪುರಕ್ಕೆ ಭೇಟಿ ನೀಡಿದ್ದರು. ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ ಅವರೊಂದಿಗೆ ಜಯ ಶ್ರೀ ಮಹಾ ಬೋಧಿ
ಉತ್ತರ ಕನ್ನಡ, ಏಪ್ರಿಲ್ 06: ವಿಶ್ವಗುರು ಆಗಬೇಕನ್ನುವ ಭಾರತ (India), ವಿವಿಧ ರಂಗದಲ್ಲಿ ತನ್ನದೆ ಆದ ಛಾಪು ಮೂಡಿಸುವುದರ ಮೂಲಕ ಈಡಿ ಜಗತ್ತೆ ತನ್ನತ್ತ ನೋಡುವಂತ ಕೆಲಸಗಳನ್ನು ನಿರಂತರವಾಗಿ ಮಾಡುತ್ತಿದೆ. ಅದರ ಮುಂದುವರೆದ ಭಾಗವಾಗಿ ಹಿಂದೂ ಮಹಾಸಾಗರಕ್ಕೆ (Indian Ocean) ಅಂಟಿಕೊಂಡಿರುವ 9 ದೇಶಗಳ ಜೊತೆ ಮೈತ್ರಿ ಮಾಡಿಕೊಂಡು, ನೌಕಾಪಡೆಯಲ್ಲಿ ವಿನೂತನ ಕಾರ್ಯಾಚರಣೆಗೆ ಮುಂದಾಗಿದ್ದು,
ನವದೆಹಲಿ: ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡ ಚರ್ಚಾಸ್ಪದ ವಕ್ಫ್ ತಿದ್ದುಪಡಿ ಮಸೂದೆ-2025ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ನಿನ್ನೆ ಶನಿವಾರ ಅಂಕಿತ ಹಾಕಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಸಲ್ಮಾನ್ ವಕ್ಫ್ (ರದ್ದತಿ) ಮಸೂದೆ, 2025 ಕ್ಕೆ ಸಹ ತಮ್ಮ ಒಪ್ಪಿಗೆ ನೀಡಿದ್ದಾರೆ. ಈ ಮೂಲಕ ಸಂಸತ್ತಿನ ಈ ಕಾಯ್ದೆಗೆ ಏಪ್ರಿಲ್ 5,
ವಾಷಿಂಗ್ಟನ್: ಎರಡನೇ ಬಾರಿಗೆ ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಡೊನಾಲ್ಡ್ ಟ್ರಂಪ್ ಅವರು ದೇಶದೊಳಗೆ ವಿರೋಧ ಎದುರಿಸಿದ್ದು, ಅವರು ಒಡೆದು ಆಳುವ ನೀತಿ ಹೊಂದಿದ್ದಾರೆ ಎಂದು ಆರೋಪಿಸಿ ಅಮೆರಿಕದ ಪ್ರಮುಖ ನಗರಗಳ ಬೀದಿಗಳಲ್ಲಿ ಹತ್ತಾರು ಸಾವಿರ ಜನರು ಪ್ರತಿಭಟನೆ ನಡೆಸಿದರು. ಸರ್ಕಾರದ ಹಲವು ಇಲಾಖೆಗಳಲ್ಲಿ ಸಿಬ್ಬಂದಿ ಕಡಿತದಿಂದ ಹಿಡಿದು ವ್ಯಾಪಾರ
ಥೈಲ್ಯಾಂಡ್: ಥೈಲ್ಯಾಂಡ್ನಲ್ಲಿ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರೊಂದಿಗಿನ ಪ್ರಧಾನಿ ಮೋದಿ ಅವರ ಭೇಟಿಯ ಕುರಿತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮಾಹಿತಿ ನೀಡಿದ್ದಾರೆ. "ಪ್ರಜಾಪ್ರಭುತ್ವ, ಸ್ಥಿರ, ಶಾಂತಿಯುತ, ಪ್ರಗತಿಪರ ಮತ್ತು ಎಲ್ಲರನ್ನೂ ಒಳಗೊಂಡ ಬಾಂಗ್ಲಾದೇಶಕ್ಕೆ ಭಾರತದ ಬೆಂಬಲವನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ" ಎಂದು ವಿಕ್ರಮ್ ಮಿಸ್ರಿ ಹೇಳಿದ್ದಾರೆ. ಬಾಂಗ್ಲಾದೇಶದೊಂದಿಗೆ ಸಕಾರಾತ್ಮಕ
ಚಂಡೀಗಢ: ಏ.04, 2 ಕೋಟಿ ಮೌಲ್ಯದ ಹೆರಾಯಿನ್ ಜೊತೆ ಪಂಜಾಬ್ನ ಮಹಿಳಾ ಕಾನ್ಸ್ಟೇಬಲ್ ನ್ನು ಬಂಧಿಸಲಾಗಿದೆ. ಆಕೆಯನ್ನು ಜಿಲ್ಲಾ ನ್ಯಾಯಾಲಯವು ಒಂದು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. 17.71 ಮಿ.ಗ್ರಾಂ ಹೆರಾಯಿನ್ ಜೊತೆ ಮಹಿಳಾ ಕಾನ್ಸ್ಟೇಬಲ್ ಅಮನ್ದೀಪ್ ಕೌರ್ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣ ಬೆನ್ನಲ್ಲೇ ಆಕೆಯನ್ನು ಸೇವೆಯಿಂದ ವಜಾಗೊಳಿಸಲಾಗಿದ್ದು,
ನವದೆಹಲಿ: ಕೇಂದ್ರ ಜಲಶಕ್ತಿ ಸಚಿವ ಸಿ ಆರ್ ಪಾಟೀಲ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್,ರು ಮೇಕೆದಾಟು ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ. ರಾಜಸ್ಥಾನದ ನಂತರ ಕರ್ನಾಟಕವು ದೇಶದಲ್ಲಿ ಎರಡನೇ ಅತಿದೊಡ್ಡ ಒಣಭೂಮಿ ಪ್ರದೇಶವನ್ನು ಹೊಂದಿದೆ ಎಂದು ಸಭೆಯಲ್ಲಿ ಸಿದ್ದರಾಮಯ್ಯ
ಗುಜರಾತ್, ಏಪ್ರಿಲ್ 03: ಗುಜರಾತ್ನ ಜಾಮ್ನಗರದಲ್ಲಿ ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಅಪಘಾತಕ್ಕೀಡಾಗಿದ್ದು, ಒಬ್ಬ ಪೈಲಟ್ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಪೈಲಟ್ ನನ್ನು ರಕ್ಷಿಸಲಾಗಿದೆ. ಜಾಮ್ನಗರ ಎಸ್ಪಿ ಈ ಘಟನೆಯನ್ನು ದೃಢಪಡಿಸಿದ್ದಾರೆ. ವಿಮಾನದಲ್ಲಿ ಇಬ್ಬರು ಪೈಲಟ್ಗಳಿದ್ದರು ಎಂದು ಜಾಮ್ನಗರ ಎಸ್ಪಿ ಪ್ರೇಮ್ಸುಖ್ ದೇಲು ತಿಳಿಸಿದ್ದಾರೆ. ಅಪಘಾತ ಸಂಭವಿಸಿದಾಗ, ಒಬ್ಬ ಪೈಲಟ್ ವಿಮಾನದಿಂದ
ವಾಷಿಂಗ್ಟನ್:ಏ.03.ಜಾಗತಿಕ ವ್ಯಾಪಾರವನ್ನು ಪುನರ್ರೂಪಿಸುವ ದಿಟ್ಟ ಕ್ರಮದಲ್ಲಿ, ಆಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಅವರು ಭಾರತ ಸೇರಿದಂತೆ ವಿವಿಧ ದೇಶಗಳಿಂದ ಅಮೆರಿಕಕ್ಕೆ ಆಮದಾಗುತ್ತಿರುವ ಸರಕುಗಳಿಗೆ ಸುಂಕ ವಿಧಿಸುವ ‘ಪ್ರತಿ ಸುಂಕ’ ನೀತಿಯನ್ನು ಘೋಷಿಸಿದ್ದಾರೆ. ಶ್ವೇತಭವನದ ರೋಸ್ ಗಾರ್ಡನ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಟ್ರಂಪ್ ಪ್ರತಿ ಸುಂಕ ನೀತಿಯ ವಿವರಗಳನ್ನು ತಿಳಿಸಿದರು. ಭಾರತ ಮತ್ತು ಚೀನಾ
ಕೋಲ್ಕತಾ: ಶಿಕ್ಷಕರ ಆಯ್ಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ನಡುವೆಯೇ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶಾಕ್ ನೀಡಿದ್ದು, 25,000 ಶಿಕ್ಷಕರನ್ನು ಗುರುವಾರ ವಜಾಗೊಳಿಸಿದೆ. ಹೌದು.. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ 25,000 ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿಯನ್ನು ರದ್ದುಗೊಳಿಸಿದ್ದ ಕೋಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್