ರಾಜಧಾನಿ ಪಾಟ್ನಾದ ವಿವಿಐಪಿ ಪ್ರದೇಶ (ಪೋಲೊ ರಸ್ತೆ) ದಲ್ಲಿ ಬೆಳಿಗ್ಗೆ ಗುಂಡಿನ ಸದ್ದು ಕೇಳಿಸಿತು. ಈ ರಸ್ತೆಯಲ್ಲಿ ಪ್ರಮುಖ ರಾಜಕೀಯ ಮುಖಂಡರು ನೆಲೆಸಿದ್ದಾರೆ. ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಅವರ ನಿವಾಸದ ಬಳಿಯ ಯುವಕನ ಮೇಲೆ ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಇಂದು ನನ್ನ
ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರಿಗೆ ಶ್ವೇತಭವನದಲ್ಲಿ ಔತಣಕೂಟ ಆಯೋಜಿಸಿದ ನಂತರ ಗುರುವಾರ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಇದು ಭಾರತೀಯ ರಾಜತಾಂತ್ರಿಕತೆಗೆ "ದೊಡ್ಡ ಹಿನ್ನಡೆ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಫೀಲ್ಡ್ ಮಾರ್ಷಲ್
ಟೆಹ್ರಾನ್: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಗುರುವಾರ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಎರಡೂ ರಾಷ್ಟ್ರಗಳ ನಡುವಿನ ಕ್ಷಿಪಣಿ ದಾಳಿ ಮತ್ತಷ್ಟು ತೀವ್ರಗೊಂಡಿದೆ. ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ, ನಮ್ಮ ದೇಶ ಒಗ್ಗಟ್ಟಿನಿಂದ ಇದ್ದು, ವಿದೇಶಿ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಇಂದು ಬೆಳಗ್ಗೆ ಇಸ್ರೇಲ್ ಮೇಲೆ ಇರಾನ್ ಡಜನ್ ಗಟ್ಟಲೆ
ನಿಕೋಸಿಯಾ: ಸೈಪ್ರಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಮವಾರ ಆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಆಫ್ ಸೈಪ್ರಸ್ ಅನ್ನು ಪ್ರದಾನ ಮಾಡಲಾಯಿತು. ಸೈಪ್ರಸ್ ಅಧ್ಯಕ್ಷ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಪ್ರಧಾನಿ ಮೋದಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ
ಟೆಹ್ರಾನ್:ಜೂ. 16. ಇಸ್ರೇಲ್ ಇರಾನ್ ಮೇಲೆ ಪರಮಾಣು ಬಾಂಬ್ ಹಾಕಿದರೆ ಪಾಕಿಸ್ತಾನವು ಇಸ್ರೇಲ್ ಮೇಲೆ ಪರಮಾಣು ದಾಳಿ ನಡೆಸುತ್ತದೆ ಎಂದು ಇರಾನ್ನ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಹೂದಿ ರಾಷ್ಟ್ರವಾದ ಇಸ್ರೇಲ್ ಇರಾನ್ ಮೇಲೆ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಿದರೆ ಪಾಕಿಸ್ತಾನ ಇಸ್ರೇಲ್ ಮೇಲೆ ಪರಮಾಣು ದಾಳಿ ನಡೆಸುತ್ತದೆ ಎಂದು ಇರಾನಿನ ಹಿರಿಯ
ಅಹಮದಾಬಾದ್:ಜೂ.16, ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದವರ ಪೈಕಿ ಡಿಎನ್ಎ ಹೊಂದಾಣಿಕೆ ಮೂಲಕ 87 ಮಂದಿಯ ಗುರುತು ಪತ್ತೆ ಮಾಡಲಾಗಿದೆ. 47 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದುರಂತ ನಡೆದ ನಾಲ್ಕು ದಿನಗಳ ನಂತರ 87 ಸಂತ್ರಸ್ತರನ್ನು ಗುರುತಿಸಲಾಗಿದೆ. ಈವರೆಗೆ ಗುರುತು ಪತ್ತೆ
ಅಹಮದಾಬಾದ್:ಜೂ. 13ಏರ್ ಇಂಡಿಯಾ ವಿಮಾನ ದುರಂತದಲ್ಲಿ 40 ವರ್ಷದ ಬ್ರಿಟಿಷ್ ಪ್ರಜೆ ರಮೇಶ್ ವಿಶ್ವಾಸ್ ಕುಮಾರ್ ಅವರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಜೀವ ಉಳಿಸಿಕೊಂಡ ಅವರು, ಸೀಟ್ ಬೆಲ್ಟ್ ತೆಗೆದು ಎಮರ್ಜೆನ್ಸಿ ಬಾಲಿಗಿಲಿಂದ ಜಿಗಿದೆ ಎಂದು ದುರಂತದಿಂದ ಪಾರಾದ ಕ್ಷಣಗಳನ್ನು ವಿವರಿಸಿದ್ದಾರೆ. ಅಹಮದಾಬಾದ್ನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ
ಅಹ್ಮದಾಬಾದ್: ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತಕ್ಕೀಡಾಗಿದ್ದು, ಇಡೀ ವಿಮಾನ ನಿಲ್ದಾಣದಾದ್ಯಂತ ದಟ್ಟ ಹೊಗೆ ಆವರಿಸಿದೆ. ಹೌದು.. ಗುಜರಾತ್ನ ಅಹಮದಾಬಾದ್ನಲ್ಲಿ ವಿಮಾನ ಪತನಗೊಂಡಿದ್ದು, ಅಹಮದಾಬಾದ್ ಏರ್ಪೋರ್ಟ್ ಬಳಿ ಟೇಕ್ ಆಫ್ ಆಗುತ್ತಿದ್ದಏರ್ ಇಂಡಿಯಾ ವಿಮಾನ ಏಕಾಏಕಿ ವಿಮಾನ ಪತನಗೊಂಡ ಪರಿಣಾಮ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಏರ್ಪೋರ್ಟ್ ಬಳಿ ಮೇಧಿನಿ
ಗುವಾಹಟಿ: ಇಂದೋರ್ ಉದ್ಯಮಿ ರಾಜಾ ರಘುವಂಶಿ ಅವರನ್ನು ಕೊಂದ ಆರೋಪಿಗಳು ಪತ್ನಿ ಸೋನಮ್ ಮತ್ತು ಆಕೆಯ ಗೆಳೆಯನ ಮನವಿಯ ಮೇರೆಗೆ ಗುವಾಹಟಿಯ ಲಾಡ್ಜ್ನಲ್ಲಿ ಸ್ವಲ್ಪ ದಿನಗಳ ಹಿಂದೆ ತಂಗಿದ್ದರು. ಈ ವೇಳೆ ಪ್ರವಾಸಿಗರಂತೆ ನಟಿಸಿದ್ದಾರೆ ಎಂದು ಲಾಡ್ಜ್ ಆಡಳಿತ ಮಂಡಳಿ ತಿಳಿಸಿದೆ. TNIE ಜೊತೆ ಮಾತನಾಡಿದ ಲಾಡ್ಜ್ ವ್ಯವಸ್ಥಾಪಕ ಹಿಮಂತ ಕಲಿತಾ,
ಜೈಪುರ: ರಾಜಸ್ಥಾನದ ಟೊಂಕ್ ಜಿಲ್ಲೆಯ ಬನಾಸ್ ನದಿಯಲ್ಲಿ ಮುಳುಗಿ ಎಂಟು ಯುವಕರು ಸಾವನ್ನಪ್ಪಿದ ದಾರುಣ ಘಟನೆ ಮಂಗಳವಾರ ನಡೆದಿದೆ. ಇತರ ಮೂವರು ಯುವಕರನ್ನು ರಕ್ಷಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಟೊಂಕ್ ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಸಾಂಗ್ವಾನ್ ಅವರು ಹೇಳಿದ್ದಾರೆ. 25 ರಿಂದ 30 ವರ್ಷ ವಯಸ್ಸಿನ 11 ಯುವಕರ ಗುಂಪು