ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಬಂಧನಕ್ಕೆ ವಾರೆಂಟ್ ಜಾರಿ...ಶೃಂಗೇರಿ ಶಾಸಕ ಪ್ರಮಾಣವಚನ ವಿಚಾರ: ನನ್ನಿಂದ ವಿಳಂಬವಾಗಿಲ್ಲ: ಸ್ಪೀಕರ್ ಯು.ಟಿ.ಖಾದರ್...

ಇಸ್ಲಾಮಾಬಾದ್: ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ್ಗೆಯಿಂದ ಮತ್ತೆ ಸೈರನ್ ಮೊಳಗುತ್ತಿದ್ದು, ಲಾಹೋರ್ ಮತ್ತು ಕರಾಚಿಯಲ್ಲಿ 'ಆತ್ಮಹತ್ಯಾ ಡ್ರೋನ್' ದಾಳಿ ನಡೆಯುತ್ತಿದೆ ಎಂದು ಹೇಳಲಾಗಿದೆ. ಗುರುವಾರ ಪಾಕಿಸ್ತಾನದ ಲಾಹೋರ್‌ನಲ್ಲಿ ದೊಡ್ಡ ಸರಣಿ ಸ್ಫೋಟಗಳು ಕೇಳಿ ಬಂದಿದ್ದರಿಂದ ಸೈರನ್‌ಗಳು ಮೊಳಗಲಾರಂಭಿಸಿವೆ. ಭಯಭೀತರಾದ ಜನರು ಮನೆಗಳಿಂದ

ನವದೆಹಲಿ, ಮೇ 06: ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿಯೊಬ್ಬರು ಶಬರಿಮಲೆಗೆ ಹೋಗುತ್ತಿರುವುದು ಇದೇ ಮೊದಲು. ಪಂಪಾದಿಂದ ಇರುಮುಡಿ ಹೊತ್ತುಕೊಂಡು ಕಾಲ್ನಡಿಗೆಯಲ್ಲಿ ಬೆಟ್ಟವನ್ನು ಏರುವ ಸಾಧ್ಯತೆಯಿದೆ. ಇಂದಿರಾ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಶಬರಿಮಲೆ ಏರುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ಭದ್ರತಾ ಇಲಾಖೆಯು ಅವರು ನೇರವಾಗಿ

ಮಧ್ಯಪ್ರದೇಶ, ಮೇ 6: ಪ್ರೀತಿ ಗೆ ಜಾತಿ, ಧರ್ಮ ಭಾಷೆ ಬೇಕಿಲ್ಲ, ಎರಡು ಪರಿಶುದ್ಧ ಮನಸ್ಸು ಬೆರೆತರೆ ಸಾಕು. ಆದರೆ ಈಗಿನ ಕಾಲದಲ್ಲಿ ಪ್ರಾಮಾಣಿಕವಾಗಿ ಪ್ರೀತಿ ಮಾಡುವವರುಸಿಗುವುದೇ ಕಡಿಮೆ. ಕೆಲವರು ಪ್ರೀತಿಯ ಬಲೆ ಬೀಸಿ ಮೋಸ ಮಾಡುವುದನ್ನು ನೋಡಿರಬಹುದು. ಇದೀಗ ಇದಕ್ಕೆ ತದ್ವಿರುದ್ಧ ಎನ್ನುವಂತೆ ಪ್ರೀತಿಗಾಗಿ ಯುವಕನೊಬ್ಬನು ಇಸ್ಲಾಂ ಧರ್ಮ

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿರುವವರ ಸ್ಮರಣಾರ್ಥ ಸ್ಟಟ್​ಗಾರ್ಟ್​ನಲ್ಲಿ ಭಾರತೀಯ ಸಮುದಾಯವು ಶಾಂತಿಯುತ ಮೆರವಣಿಗೆಯನ್ನು ನಡೆಸಿತು. ಭಾರತೀಯ ಪರಿವಾರ್ ಬಿಡಬ್ಲ್ಯೂ ಬ್ಯಾನರ್ ಅಡಿಯಲ್ಲಿ, ಸ್ಟಟ್‌ಗಾರ್ಟ್‌ನಲ್ಲಿರುವ ಭಾರತೀಯ ವಲಸಿಗರು, ಭಾರತದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಮಡಿದ 26 ಮುಗ್ಧ ಜೀವಗಳಿಗೆ ಗೌರವ ಸಲ್ಲಿಸಲು ಸ್ಕ್ಲೋಸ್‌ಪ್ಲಾಟ್ಜ್‌ನಲ್ಲಿ ಶಾಂತಿಯುತ

ನವದೆಹಲಿ: 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಭಾರತ ಶನಿವಾರ ಪಾಕಿಸ್ತಾನದಿಂದ ವಿಮಾನ ಮತ್ತು ರಸ್ತೆ, ಜಲ ಮಾರ್ಗಗಳ ಮೂಲಕ ಎಲ್ಲಾ ವರ್ಗದ ಅಂಚೆ ಮತ್ತು ಪಾರ್ಸೆಲ್‌ಗಳ ವಿನಿಮಯವನ್ನು ಸ್ಥಗಿತಗೊಳಿಸಿದೆ. ಸಂವಹನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಅಂಚೆ ಇಲಾಖೆಯು

ಡಾಕಾ, ಮೇ 3: “ಭಾರತ ಒಂದುವೇಳೆ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ಬಾಂಗ್ಲಾದೇಶ ಚೀನಾದ ಜೊತೆ ಕೈಜೋಡಿಸಿ ಈಶಾನ್ಯ ಭಾರತದ 7 ರಾಜ್ಯಗಳನ್ನು ಆಕ್ರಮಿಸಿಕೊಳ್ಳಬೇಕು” ಎಂದು ಬಾಂಗ್ಲಾದೇಶದ ಮಾಜಿ ಜನರಲ್ ಫಜ್ಲುರ್ ರೆಹಮಾನ್ ಹೇಳಿದ್ದಾರೆ. ಇದಕ್ಕೂ ಮೊದಲು, ಬಾಂಗ್ಲಾದೇಶ ಸರ್ಕಾರ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಕೂಡ ಚೀನಾದಲ್ಲಿ ಭಾರತ

ನವದೆಹಲಿ, ಮೇ 2: 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಉಗ್ರರ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಭೀತಿ ಎದುರಾಗಿದೆ. ಹೀಗಾಗಿ, ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ (ಕೆಪಿ) ಸರ್ಕಾರವು 29 ಜಿಲ್ಲೆಗಳಲ್ಲಿ ತುರ್ತು ಎಚ್ಚರಿಕೆ ಸೈರನ್‌ಗಳನ್ನು ಅಳವಡಿಸಲು ಪ್ರಾರಂಭಿಸಿದೆ. ಯಾವುದೇ ವೈಮಾನಿಕ ಬೆದರಿಕೆಗಳ ಬಗ್ಗೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ಮುಂಜಾನೆ ಸುರಿದ ಭಾರೀ ಮಳೆಗೆ ನಜಾಫ್‌ಗಢದ ಖಾರ್ಕರಿ ನಹರ್ ಗ್ರಾಮದಲ್ಲಿ ಮನೆ ಕುಸಿದು ಮೂವರು ಮಕ್ಕಳು ಮತ್ತು ಅವರ ತಾಯಿ ದುರಂತ ಸಾವು ಕಂಡಿದ್ದಾರೆ. ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿ ನಾಲ್ವರನ್ನು ಅವಶೇಷಗಳಿಂದ ಹೊರತೆಗೆದಿದ್ದಾರೆ, ನಂತರ ಅವರನ್ನು ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಘೋಷಿಸಲಾಯಿತು. ಇಂದು

ನವದೆಹಲಿ, ಏಪ್ರಿಲ್ 28: ಫ್ರಾನ್ಸ್ ನಿರ್ಮಿತ ರಫೇಲ್ ಯುದ್ಧ ವಿಮಾನಗಳು ಮತ್ತಷ್ಟು ಸಂಖ್ಯೆಯಲ್ಲಿ ಭಾರತದ ಮಿಲಿಟರಿ ಬತ್ತಳಿಕೆಗೆ ಸೇರಲಿವೆ. ಭಾರತೀಯ ನೌಕಾಪಡೆಗೆ 26 ರಫೇಲ್ ಜೆಟ್​​ಗಳನ್ನು ಪಡೆಯಲು ಭಾರತ ಮತ್ತು ಫ್ರಾನ್ಸ್ ಸರ್ಕಾರಗಳ ಮಧ್ಯೆ ಒಪ್ಪಂದ ಆಗಿದೆ. ಆನ್​​ಲೈನ್​​ನಲ್ಲಿ ಈ 64,000 ಕೋಟಿ ರೂ ಮೌಲ್ಯದ ಒಪ್ಪಂದಕ್ಕೆ ಸರ್ಕಾರಗಳು ಅಂಕಿತ ಹಾಕಿದವು.

ಲಖನೌ: ಪಹಲ್ಗಾಮ್ ಉಗ್ರ ದಾಳಿಯ ನಂತರ ನಿರ್ದಿಷ್ಟ ಧಾರ್ಮಿಕ ಸಮುದಾಯವನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾದ ಪ್ರಚೋದನಕಾರಿ ಪೋಸ್ಟ್‌ಗಳು ದೇಶದ ಏಕತೆಗೆ ಹಾನಿ ಉಂಟುಮಾಡಬಹುದು ಎಂಬ ದೂರಿನ ಆಧಾರದ ಮೇರೆಗೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ. ಕಳೆದ ವಾರ ಜಮ್ಮು ಮತ್ತು