ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ವಾಷಿಂಗ್ಟನ್ : ಭಾರತ ಬಳಿ ಸಾಕಷ್ಟು ಹಣ ಇರುವಾಗ , ನಾವೇಕೆ ಭಾರತಕ್ಕೆ 21 ಮಿಲಿಯನ್ ಡಾಲರ್‌ ಗಳನ್ನು ನೀಡಬೇಕು? ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರಶ್ನಿಸಿದ್ದಾರೆ. ಫ್ಲೋರಿಡಾದಲ್ಲಿರುವ ತನ್ನ ನಿವಾಸ ಮಾರ್-ಎ-ಲಾಗೊದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ಭಾರತಕ್ಕೆ 21 ಮಿಲಿಯನ್ ಡಾಲರ್‌ಗಳನ್ನು ಏಕೆ ನೀಡುತ್ತಿದ್ದೇವೆ? ಅವರ

ದೇಶಾದ್ಯಂತ ಹವಾಮಾನ ನಿರಂತರವಾಗಿ ಬದಲಾಗುತ್ತಿದೆ. ಏತನ್ಮಧ್ಯೆ ಹವಾಮಾನ ಇಲಾಖೆಯು ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆಯುಂಟಾಗುತ್ತಿದ್ದು, 13 ರಾಜ್ಯಗಳಲ್ಲಿ ಭಾರಿ ಮಳೆಯಾಗಬಹುದು ಎಂಬ ಎಚ್ಚರಿಕೆಯನ್ನು ನೀಡಿದೆ. ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಈಶಾನ್ಯ ರಾಜ್ಯಗಳಲ್ಲಿ ಮುಂದಿನ ಏಳು ದಿನಗಳವರೆಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ನಾಗಾಲ್ಯಾಂಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ

ಹೊಸದಿಲ್ಲಿ: ದಿಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿ ಒಂದು ವಾರ ಕಳೆದಿದೆ. ಆದರೆ ಬಿಜೆಪಿ ಈವರೆಗೆ ರಾಷ್ಟ್ರ ರಾಜಧಾನಿಯು ನೂತನ ಮುಖ್ಯಮಂತ್ರಿಯ ಹೆಸರನ್ನು ಘೋಷಿಸಿಲ್ಲ. ಮುಖ್ಯಮಂತ್ರಿ ಆಯ್ಕೆ ಕುರಿತು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಸೋಮವಾರ ಕರೆದಿತ್ತು. ಸಭೆಯಲ್ಲಿ ದಿಲ್ಲಿ ಸಿಎಂ ಕುರಿತ ಕುತೂಹಲಕ್ಕೆ ತೆರೆ ಬೀಳಲಿದೆ ಎಂದು

ಮಿರ್ಜಾಪುರ್: ಛತ್ತಿಸ್​​ಗಢದಿಂದ ಪ್ರಯಾಗರಾಜ್​​ಗೆ ಹೊರಟಿದ್ದ ಸಮಯದಲ್ಲಿ ಬಸ್​ - ಬುಲೆರೋ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಿಂದಾಗಿ ಸುಮಾರು 10 ಜನರ ಅಸುನೀಗಿದ್ದು. 19 ಜನರು ಭೀಕರವಾಗಿ ಗಾಯಗೊಂಡ ಘಟನೆ ಪ್ರಯಾಗರಾಜ್ ಹಾಗೂ ಮಿರ್ಜಾಪುರ್ ಹೆದ್ದಾರಿಯಲ್ಲಿ ನಡೆದಿದೆ. ಛತ್ತೀಸ್​ಗಢದ ಭಕ್ತಾದಿಗಳು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲು ಅಂತ ಪ್ರಯಾಣ ಬೆಳೆಸಿದ್ದರು. ಇತ್ತ

ನವದೆಹಲಿ: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಗಲೆ 'ಶೀಶ್ ಮಹಲ್' ನವೀಕರಣ ಮತ್ತು ಐಷಾರಾಮಿ ಸೌಲಭ್ಯಗಳ ವೆಚ್ಚದ ಬಗ್ಗೆ ಕೇಂದ್ರ ಜಾಗೃತ ಆಯೋಗ(ಸಿವಿಸಿ) ವಿವರವಾದ ತನಿಖೆಗೆ ಆದೇಶಿಸಿದೆ. 40,000 ಚದರ ಗಜಗಳಷ್ಟು(8 ಎಕರೆ) ವಿಸ್ತೀರ್ಣದ ಐಷಾರಾಮಿ ಮಹಲು(ಶೀಶ್ ಮಹಲ್) ನಿರ್ಮಿಸಲು ಕಟ್ಟಡ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದ ಮೇಲೆ

ಇಂಫಾಲ: ಬಡುಕಟ್ಟು ಸಮುದಾಯಗಳ ಸಂಘರ್ಷದಿಂದ ತತ್ತರಿಸಿ ಹೋಗಿದ್ದ ಮಣಿಪುರದಲ್ಲಿ ಕ್ಷಿಪ್ರಕ್ರಾಂತಿಯಾಗಿದ್ದು, ಸಿಎಂ ಬಿರೇನ್ ಸಿಂಗ್ ರಾಜಿನಾಮೆ ಬೆನ್ನಲ್ಲೇ ಕೇಂದ್ರ ಸರ್ಕಾರ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಿದೆ. ಹೌದು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ತಮ್ಮ ವಾರ್ಷಿಕ 'ಪರೀಕ್ಷಾ ಪೆ ಚರ್ಚಾ' ಪ್ರಸಾರದ ಎಂಟನೇ ಆವೃತ್ತಿಯ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳೊಂದಿಗೆ ಮುಕ್ತವಾಗಿ ನಡೆಸಿದ ಸಂವಾದದಲ್ಲಿ ಹಲವಾರು ವಿಷಯಗಳನ್ನು ಪ್ರಸ್ತಾಪಿಸಿದರು. ಈ ಬಾರಿ 'ಪರೀಕ್ಷಾ ಪೆ ಚರ್ಚಾ' ಕಾರ್ಯಕ್ರಮವನ್ನು ದೆಹಲಿಯ ಸುಂದರ್ ನರ್ಸರಿಯಲ್ಲಿ ಚಿತ್ರೀಕರಿಸಲಾಗಿದ್ದು, ಮೋದಿ ಸುಮಾರು 35 ವಿದ್ಯಾರ್ಥಿಗಳೊಂದಿಗೆ

ಪ್ರಯಾಗರಾಜ್: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಭೇಟಿ ನೀಡಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ನಂತರ ಅಕ್ಷಯವತ್ ಮತ್ತು ಬಡೇ ಹನುಮಾನ್ ದೇವಾಲಯದಲ್ಲಿ ರಾಷ್ಟ್ರಪತಿಗಳು ಪ್ರಾರ್ಥನೆ ಸಲ್ಲಿಸಲಿದರು. ಅವರೊಂದಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಇದ್ದರು. ಇಂದು ಪ್ರಯಾಗರಾಜ್‌ಗೆ ಆಗಮಿಸಿದ

ತಿರುಮಲ: ಹಿಂದೂಗಳ ಖ್ಯಾತ ಪವಿತ್ರ ಯಾತ್ರಾತಾಣ ತಿರುಪತಿ ತಿರುಮಲದಲ್ಲಿ ನಡೆದಿದೆ ಎನ್ನಲಾದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಭಾನುವಾರ ನಾಲ್ವರನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತನಿಖೆ ನಡೆಸಿದ್ದ ಹೈದರಾಬಾದ್ ವಿಭಾಗದ ಜಂಟಿ ನಿರ್ದೇಶಕ ವೀರೇಶ್ ಪ್ರಭು, ವಿಶಾಖಪಟ್ಟಣಂ ಸಿಬಿಐ ಎಸ್ಪಿ

ಬೆಂಗಳೂರು: ಭದ್ರತೆ ದುರ್ಬಲವಾಗಿದ್ದರೆ ಶಾಂತಿ ಸ್ಥಾಪಿಸಲು ಸಾಧ್ಯವಿಲ್ಲ ಮತ್ತು ಬಲಿಷ್ಠರಾಗಿರುವುದರಿಂದ ಮಾತ್ರ ನಾವು ಉತ್ತಮ ಜಗತ್ತಿಗಾಗಿ ಕೆಲಸ ಮಾಡಲು ಸಾಧ್ಯ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ. ಇಂದು ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ 2025 ವೈಮಾನಿಕ ಪ್ರದರ್ಶನವನ್ನು ರಾಜನಾಥ್ ಸಿಂಗ್ ಉದ್ಘಾಟಿಸದರು. ಉಪ ಮುಖ್ಯಮಂತ್ರಿ