ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ವಯನಾಡು: ಭಾರಿ ಮಳೆ ಮತ್ತು ಭೀಕರ ಭೂಕುಸಿತದಿಂದಾಗಿ ನಲುಗಿ ಹೋಗಿರುವ ಕೇರಳದ ವಯನಾಡಿನಲ್ಲಿ ಇದೀಗ ಕಳ್ಳರ ಹಾವಳಿ ಆರಂಭವಾಗಿದ್ದು, ಭೂಕುಸಿತದಲ್ಲಿ ನಿರಾಶ್ರಿತವಾಗಿರುವ ಮನೆಗಳಿಗೆ ನುಗ್ಗಿ ಕಳ್ಳತನ ಮಾಡಲಾಗುತ್ತಿದೆ ಎಂದು ಸಂತ್ರಸ್ಥರು ಅಳಲು ತೋಡಿಕೊಂಡಿದ್ದಾರೆ. ಹೌದು.. ಭೂಕುಸಿತದ ಬಳಿಕ ಸಂತ್ರಸ್ಥರನ್ನು ವಯನಾಡಿನ ಪುನರ್ವಸತಿ ಕೇಂದ್ರಗಳಿಗೆ ರವಾನೆ ಮಾಡಲಾಗುತ್ತಿದ್ದು, ಇಂತಹ ಮನೆಗಳನ್ನೇ ಗುರಿಯಾಗಿಸಿಕೊಂಡು ಕಳ್ಳರು

ವಿಶ್ವದ ಶ್ರೀಮಂತ ದೇವಸ್ಥಾನ ಎನ್ನುವ ಹೆಗ್ಗಳಿಕೆಗೆ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಪಾತ್ರವಾಗಿದ್ದು ವರ್ಷದಿಂದ ವರ್ಷಕ್ಕೆ ಈ ದೇವಸ್ಥಾನದ ಆದಾಯ ಹೆಚ್ಚಾಗುತ್ತಿದೆ. ಇಲ್ಲಿನ ದೇವರು ಎಷ್ಟು ಪ್ರಸಿದ್ದವೋ ಈ ದೇವಸ್ಥಾನದಲ್ಲಿ ನೀಡುವ ಲಡ್ಡು ಕೂಡ ಅಷ್ಟೇ ಪ್ರಸಿದ್ದ. ಹಾಗಾಗಿ, ಪ್ರಸಿದ್ಧ ತಿರುಪತಿ ವೆಂಕಟೇಶ್ವರ ದೇವಾಲಯದ 'ತಿರುಪತಿ ಲಡ್ಡು' ಪ್ರಸಾದ

ಪ್ಯಾರಿಸ್ ಒಲಿಂಪಿಕ್ಸ್​ನ ಶೂಟಿಂಗ್​ ಸ್ಪರ್ಧೆಯಲ್ಲಿ ಹ್ಯಾಟ್ರಿಕ್ ಪದಕ ಗೆಲ್ಲುವ ಮನು ಭಾಕರ್ ಅವರ ಕನಸು ಕಮರಿದೆ. ಫ್ರಾನ್ಸ್‌ನ ಚಟೌರೌಕ್ಸ್‌ನಲ್ಲಿ ನಡೆದ ಮಹಿಳೆಯರ 25 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಆರಂಭದಲ್ಲಿ 4ನೇ ಸ್ಥಾನ ಪಡೆಯುವ ಮೂಲಕ ಮೂರನೇ ಪದಕಕ್ಕೆ ಕೊರೊಳೊಡ್ಡುವ ಅವಕಾಶವನ್ನು ತಪ್ಪಿಸಿಕೊಂಡರು. ಫೈನಲ್ ಸುತ್ತಿನ ಆರಂಭದಲ್ಲಿ ಮುನ್ನಡೆ ಪಡೆದಿದ್ದ ಮನು, ಎಲಿಮಿನೇಷನ್

ಬೆಂಗಳೂರು: ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನಕ್ಕೆ ISRO ಇಸ್ರೋ ಸಜ್ಜುಗೊಂಡಿದ್ದು, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಲಿರುವ ಇಬ್ಬರು ಗಗನಯಾತ್ರಿಗಳ ಹೆಸರನ್ನು ಪ್ರಕಟಿಸಿದೆ. ಅಮೇರಿಕಾದ ಆಕ್ಸಿಯಮ್ ಸ್ಪೇಸ್ (Axiom Space) ಜತೆ ಇಸ್ರೋ ಒಪ್ಪಂದಕ್ಕೆ ಸಹಿ ಹಾಕಿದ್ದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟದಿಂದ ಉಂಟಾಗಿರುವ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ನಾಪತ್ತೆಯಾಗಿರುವ 45 ಮಂದಿಯ ರಕ್ಷಣೆಗೆ ಕಾರ್ಯಾಚರಣೆ ಶನಿವಾರವೂ ಮುಂದುವರಿದಿದೆ. ರಾಜ್ಯದ ಕುಲ್ಲು, ಮಂಡಿ ಹಾಗೂ ಶಿಮ್ಲಾ ಜಿಲ್ಲೆಗಳಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ ಹಲವು ಮನೆಗಳು, ಸೇತುವೆಗಳು ಕೊಚ್ಚಿ ಹೋಗಿವೆ. ಈ ಜಿಲ್ಲೆಗಳಲ್ಲಿನ ರಸ್ತೆ ಸಂಪರ್ಕವು ಕಡಿತಗೊಂಡಿದ್ದು, ಅಪಾರ ಪ್ರಮಾಣದ

ವಯನಾಡ್: ಕೇರಳದ ವಯನಾಡ್‌ನಲ್ಲಿ ಸಂಭವಿಸಿದ ಸರಣಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ೧೭೫ಕ್ಕೆ ಏರಿಕೆಯಾಗಿದೆ. 211 ಮಂದಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ, ಸಾವಿರಾರು ಮಂದಿ ಗಾಯಗೊಂಡಿದ್ದು ಬದುಕುಳಿದವರು ಸ್ಥಳಾಂತರಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನಿನ್ನೆ ಮಂಗಳವಾರ ನಸುಕಿನ ಜಾವ ವಯನಾಡ್ ಜಿಲ್ಲೆಯ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳಲ್ಲಿ ಭಾರಿ ಭೂಕುಸಿತ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗದ ನೂತನ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಆಯ್ಕೆಯಾಗಿದ್ದು, ಆಗಸ್ಟ್ 1 ರಂದು ಅಧಿಕಾರ ಸ್ವೀಕರಿಸಲಿದ್ದಾರೆ . 1983ರ ಬ್ಯಾಚ್‌ನ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.ಟ್ರೈನಿ ಐಎಎಸ್ ಪೂಜಾ ಖೇಡ್ಕರ್ ವಿವಾದದ ಸಂದರ್ಭದಲ್ಲಿ ಯುಪಿಎಸ್‌ಸಿ ಮಾಜಿ ಅಧ್ಯಕ್ಷ ಮನೋಜ್

ನವದೆಹಲಿ: ಸಂಸತ್ ಕಲಾಪದಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ರಾಹುಲ್ ಗಾಂಧಿ ಭಾಷಣ ಮಾಡುತ್ತಿರಬೇಕಾದರೆ, ನಿರ್ಮಲಾ ಸೀತಾರಾಮನ್ ತಲೆ ಚಚ್ಚಿಕೊಂಡ ವಿಡಿಯೋ ಎಲ್ಲೆಡೆ ವೈರಲ್ ಆಗತೊಡಗಿದೆ. ಕೇಂದ್ರ ಬಜೆಟ್ ನ್ನು ಮಧ್ಯಮ ವರ್ಗ, ಹಿಂದುಳಿದ ವರ್ಗಗಳ ವಿರೋಧಿ ಬಜೆಟ್ ಎಂದು ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಟೀಕಾ ಪ್ರಹಾರ ನಡೆಸಿದರು. ಬಜೆಟ್ ತಯಾರಿಕೆಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸೋಪೋರ್ ಪಟ್ಟಣದಲ್ಲಿ ಸೋಮವಾರ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. "ಇಂದು ಮಧ್ಯಾಹ್ನ ಸೋಪೋರ್ ಪಟ್ಟಣದ ಶಾಯರ್ ಕಾಲೋನಿಯಲ್ಲಿ ಈ ನಿಗೂಢ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅವರಲ್ಲಿ ಮೂವರು ಸಾವನ್ನಪ್ಪಿದ್ದಾರೆ

ನವದೆಹಲಿ: ದೆಹಲಿ ಕೋಚಿಂಗ್ ಸೆಂಟರ್ ನಲ್ಲಿ ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಲಾವೃತವಾದ ರಸ್ತೆಯಲ್ಲಿ ವಾಹನ ಚಲಾಯಿಸುವ ಮೂಲಕ ರಾವ್ಸ್ ಸಿವಿಲ್ ಸರ್ವಿಸ್ ಕೋಚಿಂಗ್ ಇನ್‌ಸ್ಟಿಟ್ಯೂಟ್‌ ಗೇಟ್‌ಗೆ ಹಾನಿ ಮಾಡಿದ ಆರೋಪದ ಮೇಲೆ ಎಸ್ ಯುವಿ ಚಾಲಕ ಸೇರಿದಂತೆ ಐವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು