...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಡಾಕಾ, ಜುಲೈ 17: ಬಾಂಗ್ಲಾದೇಶದಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ (Sheikh Hasina) ಬೆಂಬಲಿಗರು ಮತ್ತು ಪೊಲೀಸರ ನಡುವೆ ತೀವ್ರ ಸಂಘರ್ಷ ಏರ್ಪಟ್ಟಿದೆ. ಶೇಖ್ ಹಸೀನಾ ತವರಾದ ಗೋಪಾಲ್‌ಗಂಜ್‌ನಲ್ಲಿ ಬುಧವಾರ ರಾಷ್ಟ್ರೀಯ ನಾಗರಿಕ ಪಕ್ಷ (ಎನ್‌ಸಿಪಿ) ಆಯೋಜಿಸಿದ್ದ ರ್ಯಾಲಿಯ ಘರ್ಷಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಶೇಖ್ ಹಸೀನಾ ಅವರ ನೂರಾರು

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಗುರುವಾರ ಬಂಪರ್ ಗಿಫ್ಟ್ ಘೋಷಣೆ ಮಾಡಿದ್ದು, ರಾಜ್ಯದ ಎಲ್ಲಾ ಗೃಹಬಳಕೆದಾರರು ಆಗಸ್ಟ್ 1, 2025 ರಿಂದ(ಜುಲೈ ಬಿಲ್ಲಿಂಗ್ ಸೈಕಲ್‌ನಿಂದ ಅನ್ವಯಿಸುತ್ತದೆ) ತಿಂಗಳಿಗೆ 125 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಹೇಳಿದ್ದಾರೆ. ತಮ್ಮ ಅಧಿಕೃತ 'ಎಕ್ಸ್' ಖಾತೆಯಲ್ಲಿ ಈ

ಕೋಝಿಕೋಡ್: ಯೆಮೆನ್‌ನಲ್ಲಿ ಬುಧವಾರ ಭಾರತೀಯ ನರ್ಸ್‌ ನಿಮಿಷಾ ಪ್ರಿಯಾ ಅವರಿಗೆ ಗಲ್ಲು ಶಿಕ್ಷೆ ಜಾರಿಗೊಳಿಸಬೇಕಾಗಿತ್ತು. ಆದರೆ ಪ್ರಭಾವಿ ಸುನ್ನಿ ಮುಸ್ಲಿಂ ಧರ್ಮಗುರು ಕಾಂತಪುರಂ ಎ ಪಿ ಅಬೂಬಕರ್ ಮುಸ್ಲಿಯಾರ್ ಅವರ ಮಧ್ಯ ಪ್ರವೇಶದ ನಂತರ ಶಿಕ್ಷೆ ಮುಂದೂಡಲಾಗಿದೆ. ಹೀಗಾಗಿ ಸದ್ಯಕ್ಕೆ ನಿಮಿಷಾ ಪ್ರಿಯಾ ಅವರು ಗಲ್ಲು ಶಿಕ್ಷೆಯಿಂದ ಬಚಾವ್ ಆಗಿದ್ದಾರೆ, ಕೇರಳದಲ್ಲಿರುವ

ಮಹಾರಾಷ್ಟ್ರ: ಜುಲೈ 16: ಚಲಿಸುತ್ತಿರುವ ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ್ದ  ಮಹಿಳೆ ಪತಿಯ ಸಹಾಯದಿಂದ ಕಿಟಕಿಯಿಂದ ಮಗುವನ್ನು ಎಸೆದಿರುವ ಘಟನೆ ಮಹಾರಾಷ್ಟ್ರದ ಪರ್ಭಾನಿಯಲ್ಲಿ ನಡೆದಿದೆ.  ಚಲಿಸುತ್ತಿರುವ ಸ್ಲೀಪರ್ ಬಸ್ಸಿನಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ, ಪತಿ ಎಂದು ಹೇಳಿಕೊಂಡ ವ್ಯಕ್ತಿಯ ಸಹಾಯದಿಂದ ನವಜಾತ ಶಿಶುವನ್ನು ಕಿಟಕಿಯಿಂದ ಹೊರಗೆ ಎಸೆದಿದ್ದಾರೆ. ಶಿಶು ಗಂಭೀರ ಗಾಯಗಳಿಂದಾಗಿ  ಸಾವನ್ನಪ್ಪಿದೆ. ಮಂಗಳವಾರ ಬೆಳಗ್ಗೆ 6.30 ರ ಸುಮಾರಿಗೆ ಪತ್ರಿ-ಸೇಲು ರಸ್ತೆಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ಪೊಲೀಸರ ಪ್ರಕಾರ, ಯುವತಿ ಮತ್ತು ಆಕೆಯ ಸಹಚರರು ಸಂತ ಪ್ರಯಾಗ್ ಟ್ರಾವೆಲ್ಸ್ ಸ್ಲೀಪರ್ ಕೋಚ್

ಪಿಥೋರಗಢ: ಉತ್ತರಾಖಂಡದ ಪಿಥೋರಗಢದ ಮುವಾನಿ ಪಟ್ಟಣದಲ್ಲಿ 13 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ ವೊಂದು ಕಂದಕಕ್ಕೆ ಉರುಳಿಬಿದ್ದಿದ್ದು, ಭೀಕರ ಅಪಘಾತದಲ್ಲಿಕನಿಷ್ಠ ಎಂಟು ಜನ ಸಾವನ್ನಪ್ಪಿದ್ದಾರೆ. ಸೋನಿ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ 150 ಮೀಟರ್ ಆಳದ ಕಂದಕಕ್ಕೆ ವಾಹನ ಬಿದ್ದಿದೆ. ದುರಂತ ಘಟನಾ ಸ್ಥಳಕ್ಕೆ ಪೊಲೀಸರು ತಲುಪಿದ್ದು, ರಕ್ಷಣಾ ಕಾರ್ಯಾಚರಣೆ

ಶ್ರೀನಗರ: ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಟೆಂಪೋ ಟ್ರಾವೆಲರ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ ಐದು ಜನರು ಸಾವನ್ನಪ್ಪಿದ್ದು, ಕನಿಷ್ಠ 17 ಜನರು ಗಾಯಗೊಂಡಿದ್ದಾರೆ. ವಾಹನವು ಗುಡ್ಡಗಾಡು ಪ್ರದೇಶದಲ್ಲಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗಿಳಿದು ಕಡಿದಾದ ಇಳಿಜಾರಿನಲ್ಲಿ ಉರುಳಿದೆ ಎಂದು ವರದಿಯಾಗಿದೆ. ವಾಹನದಲ್ಲಿ ಎಷ್ಟು

ನ್ಯೂಯಾರ್ಕ್: ಯಶಸ್ವಿ ಬಾಹ್ಯಾಕಾಶ ಯಾನ ಮುಕ್ತಾಯಗೊಳಿಸಿದ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲ ಅವರಿದ್ದ ತಂಡ ಇಂದು ಡ್ರ್ಯಾಗನ್ ನೌಕೆಯ ಮೂಲಕ ಯಶಸ್ವಿಯಾಗಿ ಭೂಮಿಗೆ ಮರಳಿದ್ದಾರೆ. "ನಾವು ಮನೆಗೆ ಮರಳಿದ್ದೇವೆ" ಆಕ್ಸಿಯಮ್ -4 ಮಿಷನ್ ಕಮಾಂಡರ್ ಪೆಗ್ಗಿ ವಿಟ್ಸನ್, ಜುಲೈ 15 ರಂದು ಪೆಸಿಫಿಕ್ ಮಹಾಸಾಗರದ ಸ್ಯಾನ್ ಡಿಯಾಗೋ ಬಳಿಯ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ

ಶಿವಮೊಗ್ಗ: ಎಡಬಿಡದೆ ಸುರಿಯುತ್ತಿರುವ ಮಳೆಯ ನಡುವೆಯೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೋಮವಾರ ಮಧ್ಯಾಹ್ನ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವಿನ ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಿರುವ ಭಾರತದ ಎರಡನೇ ಅತಿ ಉದ್ದದ ಕೇಬಲ್-ಸ್ಟೇಡ್ ಸೇತುವೆಯನ್ನು ಉದ್ಘಾಟಿಸಿದರು. ಬಿಜೆಪಿಯ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ

ನವದೆಹಲಿ: ಆಕ್ಸಿಯೋಂ-4 ಮಿಷನ್‌ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ(ಐಎಸ್‌ಎಸ್‌) 18 ದಿನಗಳ ವಾಸ್ತವ್ಯದ ನಂತರ ಭಾರತೀಯ ಗಗನಯಾನಿ ಶುಭಾಂಶು ಶುಕ್ಲಾ ಹಾಗೂ ಇತರೆ ಮೂವರು ಗಗನಯಾತ್ರಿಗಳು ಸೋಮವಾರ ಮಧ್ಯಾಹ್ನ ಡ್ರ್ಯಾಗನ್ ಗ್ರೇಸ್ ಬಾಹ್ಯಾಕಾಶ ನೌಕೆಯನ್ನು ಪ್ರವೇಶಿಸಿದ್ದು, ಭೂಮಿಯತ್ತ ತಮ್ಮ ಪ್ರಯಾಣ ಆರಂಭಿಸಲು ಸಿದ್ಧರಾಗಿದ್ದಾರೆ. ಮಿಷನ್ ಪೈಲಟ್ ಶುಕ್ಲಾ, ಕಮಾಂಡರ್ ಪೆಗ್ಗಿ ವಿಟ್ಸನ್

ನವದೆಹಲಿ: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ದ್ವೇಷದ ಭಾಷಣ ನಿಯಂತ್ರಿಸುವಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಸೋಮವಾರ ಸೂಚಿಸಿದೆ. ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಶರ್ಮಿಷ್ಠ ಪನೋಲಿ ವಿರುದ್ಧದ ಪ್ರಕರಣದ ದೂರುದಾರ ವಜಾಹತ್ ಖಾನ್ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಕೋರ್ಟ್ ಈ ರೀತಿಯ ಸಲಹೆ ನೀಡಿದೆ. ದ್ವೇಷದ ಭಾಷಣವನ್ನು 'ಅಭಿವ್ಯಕ್ತಿ ಸ್ವಾತಂತ್ರ್ಯ' ಎಂದು ಹೇಳುವುದಕ್ಕೆ