ನವದೆಹಲಿ: ಭಾರತದ ಮೆಟ್ರೋ ರೈಲು ಜಾಲವು ಈಗ 1,000 ಕಿಲೋಮೀಟರ್ ಮೈಲಿಗಲ್ಲನ್ನು ದಾಟಿದೆ. ಭಾರತವು ವಿಶ್ವದ ಮೂರನೇ ಅತಿದೊಡ್ಡ ಮೆಟ್ರೋ ಜಾಲವನ್ನು ಹೊಂದಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಇಂದು ಶುಕ್ರವಾರ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಸಭೆಯನ್ನುದ್ದೇಶಿಸಿ ಭಾಷಣ
ಪ್ರಯಾಗರಾಜ್:ಜ.30: ಉತ್ತರ ಪ್ರದೇಶದ ಪ್ರಯಾಗ್ರಾಜ್ ಜಿಲ್ಲೆಯ ಮಹಾಕುಂಭ ಮೇಳ ನಡೆಯುವ ಪ್ರದೇಶದ ಸೆಕ್ಟರ್ 22 ಪ್ರದೇಶದಲ್ಲಿ ಇಂದು ಮಧ್ಯಾಹ್ನ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಪೆಂಡಾಲ್ಗಳು ಸುಟ್ಟು ಭಸ್ಮವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದು, ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ಉಂಟಾದ ಬಗ್ಗೆ ವರದಿಯಾಗಿಲ್ಲ. ಹಿರಿಯ ಅಧಿಕಾರಿಗಳು
ಭೋಪಾಲ್: ಭೋಪಾಲ್ನ ಮಿಸ್ರೋಡ್ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಕೇಂದ್ರ ಮೀಸಲು ಪೊಲೀಸ್ ಪಡೆ(CRPF)ಯ ಯೋಧನೊಬ್ಬ ಬುಧವಾರ ಮಧ್ಯರಾತ್ರಿ ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದು, ಬಳಿಕ ಅದೇ ರೈಫಲ್ ನಿಂದ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಭೋಪಾಲ್ ಪೊಲೀಸ್ ನಿಯಂತ್ರಣ ಕೊಠಡಿ ಮತ್ತು ಡಯಲ್ 100 ತುರ್ತು
ಲಖನೌ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸೀತಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅವರನ್ನು ಗುರುವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಸದ ರಾಕೇಶ್ ರಾಥೋಡ್ ಅವರನ್ನು ಇಂದು ಅವರು ಪತ್ರಿಕಾಗೋಷ್ಠಿ ನಡೆಸುತ್ತಿದ್ದಾಗಲೇ ಬಂಧಿಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ತನ್ನ ಮೇಲೆ ಲೈಂಗಿಕ ದೌರ್ಜನ್ಯ
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಕಾಲ್ತುಳಿತ ಉಂಟಾಗಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಘಟನೆ ನಡೆದ ಬಳಿಕ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ವಿವಿಐಪಿ ಪಾಸ್ಗಳನ್ನು ರದ್ದುಗೊಳಿಸಲಾಗಿದೆ. ತಕ್ಷಣವೇ ಜಾರಿಗೆ ಬರುವಂತೆ ಐದು ಪ್ರಮುಖ ಬದಲಾವಣೆಗಳನ್ನು ಜಾರಿಗೆ ತಂದಿದೆ. ಇನ್ನುಮುಂದೆ ಯಾವುದೇ ಬಗೆಯ ವಾಹನಗಳನ್ನು ಒಳಗೆ ಬಿಡುವುದಿಲ್ಲ.
ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ಮಂಗಳವಾರ ಬೆಳಗ್ಗೆ ನಡೆದ ಜೈನ ನಿರ್ವಾಣ ಉತ್ಸವದಲ್ಲಿ ವೇದಿಕೆ ಕುಸಿದು 5 ಮಂದಿ ಸಾವನ್ನಪ್ಪಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಜೈನ ಸನ್ಯಾಸಿಗಳ ಸಮ್ಮುಖದಲ್ಲಿ ಭಗವಾನ್ ಆದಿನಾಥನಿಗೆ ಲಡ್ಡೂಗಳನ್ನು ಅರ್ಪಿಸುವ ಸಮಾರಂಭದಲ್ಲಿ ಈ ಘಟನೆ ನಡೆದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು
ಪುಣೆ: ಪುಣೆಯಲ್ಲಿ ಶಂಕಿತ GB ಸಿಂಡ್ರೋಮ್ಗೆ ಮೊದಲ ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಚೀನಾ ವೈರಸ್ ಕೋವಿಡ್ ಹಾವಳಿ ಇನ್ನೂ ಸಂಪೂರ್ಣವಾಗಿ ತಣ್ಣಗಾಗಿಲ್ಲ.. ಅದಾಗಲೇ ಒಂದಿಲ್ಲೊಂದು ಆರೋಗ್ಯ ಸಮಸ್ಯೆಗಳು ಆಗಾಗ ಸುದ್ದಿಯಾಗುತ್ತಿವೆ. ಎಂಪಾಕ್ಸ್, ಹೆಚ್ ಎಂಪಿವಿ ವೈರಸ್ ಗಳ ಸುದ್ದಿ ಹಸಿರಾಗಿರುವಂತೆಯೇ ಇತ್ತ ಪುಣೆಯಲ್ಲಿ ಶಂಕಿತ
ನವದೆಹಲಿ:ಜ.26: ಕರ್ತವ್ಯ ಪಥದಲ್ಲಿ 76 ನೇ ಗಣರಾಜ್ಯೋತ್ಸವ ಆಚರಣೆಯ ಅಧ್ಯಕ್ಷತೆಯನ್ನು ವಹಿಸಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ ನೆರವೇರಿಸಿದರು. ಅವರೊಂದಿಗೆ ಈ ವರ್ಷದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿದ್ದ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಇದ್ದರು. ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪ್ರಧಾನಿ ಮೋದಿ ತೆರಳಿ ಇಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಉಪರಾಷ್ಟ್ರಪತಿ
ನವದೆಹಲಿ: ದೇಶಾದ್ಯಂತ 76ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪೇಟ ಗಮನಸೆಳೆದಿದೆ. ಪ್ರಧಾನಿಯವರು ಈ ಬಾರಿ ಭಾರತದ ವೈವಿಧ್ಯತೆಯನ್ನು ಸಂಕೇತಿಸಲು ಬಹುವರ್ಣದ ಪೇಟವನ್ನು ಧರಿಸಿದ್ದಾರೆ. ಹಳದಿ ಮತ್ತು ಕೆಂಪು ಬಣ್ಣದ ರಾಜಸ್ಥಾನಿ ಬಂಧನಿ ಪೇಟವನ್ನು ಧರಿಸಿದ್ದಾರೆ. ಈ ವರ್ಷ ಮೋದಿ
ನವದೆಹಲಿ: ಯುದ್ಧಭೂಮಿ ಕಣ್ಗಾವಲು ವ್ಯವಸ್ಥೆಗೆ(BSS) 'ಸಂಜಯ್'ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದು, ಈ ವರ್ಷ ಅಕ್ಟೋಬರ್ ವೇಳೆಗೆ ಭಾರತೀಯ ಸೇನೆಗೆ ಸೇರ್ಪಡೆಯಾಗಲಿದೆ. ಭೂಮಿ ಮತ್ತು ವೈಮಾನಿಕ ಯುದ್ಧ ಸಂವೇದಕಗಳಿಂದ ಮಾಹಿತಿಗಳನ್ನು ಸಂಯೋಜಿಸುವ, ಅವುಗಳ ನಿಖರತೆಯನ್ನು ದೃಢೀಕರಿಸಲು ಅವುಗಳನ್ನು ಸಂಸ್ಕರಿಸುವ, ನಕಲು ಮಾಡುವುದನ್ನು ತಡೆಯುವ ಮತ್ತು ಸುರಕ್ಷಿತ ಸೇನಾ ದತ್ತಾಂಶ