......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......ಪೆಟ್ರೋಲಿಯಂ ಉತ್ಪನ್ನಗಳ ರಫ್ತು ಸುಂಕದಲ್ಲಿ ಭರ್ಜರಿ ಹೆಚ್ಚಳ; ಡೀಸಲ್​ಗೆ 55.5 ರೂ, ಎಟಿಎಫ್​ಗೆ 42 ರೂ ಸುಂಕ

ವಾಷಿಂಗ್ಟನ್‌:ಏ.03.ಜಾಗತಿಕ ವ್ಯಾಪಾರವನ್ನು ಪುನರ್ರೂಪಿಸುವ ದಿಟ್ಟ ಕ್ರಮದಲ್ಲಿ, ಆಮೇರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಅವರು ಭಾರತ ಸೇರಿದಂತೆ ವಿವಿಧ ದೇಶಗಳಿಂದ ಅಮೆರಿಕಕ್ಕೆ ಆಮದಾಗುತ್ತಿರುವ ಸರಕುಗಳಿಗೆ ಸುಂಕ ವಿಧಿಸುವ ‘ಪ್ರತಿ ಸುಂಕ’ ನೀತಿಯನ್ನು ಘೋಷಿಸಿದ್ದಾರೆ. ಶ್ವೇತಭವನದ ರೋಸ್‌ ಗಾರ್ಡನ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಟ್ರಂಪ್‌ ಪ್ರತಿ ಸುಂಕ ನೀತಿಯ ವಿವರಗಳನ್ನು ತಿಳಿಸಿದರು. ಭಾರತ ಮತ್ತು ಚೀನಾ

ಕೋಲ್ಕತಾ: ಶಿಕ್ಷಕರ ಆಯ್ಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ನಡುವೆಯೇ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶಾಕ್ ನೀಡಿದ್ದು, 25,000 ಶಿಕ್ಷಕರನ್ನು ಗುರುವಾರ ವಜಾಗೊಳಿಸಿದೆ. ಹೌದು.. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ 25,000 ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿಯನ್ನು ರದ್ದುಗೊಳಿಸಿದ್ದ ಕೋಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್

ಜೈಪುರ: ರಾಜಸ್ಥಾನದ ಬೀವರ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ನಿಲ್ಲಿಸಲಾಗಿದ್ದ ಟ್ಯಾಂಕರ್‌ನಿಂದ ವಿಷಕಾರಿ ಅನಿಲ ಸೋರಿಕೆಯಾಗಿ ಮೂವರು ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಕಾರ್ಖಾನೆ ಮಾಲೀಕ ಮತ್ತು ಇತರ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ. ಬಡಿಯಾದ ವಸತಿ ಪ್ರದೇಶದಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಈ ರಾಸಾಯನಿಕ

ನವದೆಹಲಿ: ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಹಾಗೂ ಪ್ರಯಾಗ್ ರಾಜ್ ಅಭಿವೃದ್ಧಿ ಪ್ರಾಧಿಕಾರಗಳ ನಡೆಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ತರಾಟೆಗೆ ತೆಗೆದುಕೊಂಡಿದೆ. ಪ್ರಯಾಗ್ ರಾಜ್ ಅಭಿವೃದ್ಧಿ ಪ್ರಾಧಿಕಾರ ಹಾಗೂ ಸರ್ಕಾರ ಬಲಪ್ರಯೋಗದ ಮೂಲಕ ತೆರವು ಕಾರ್ಯಾಚರಣೆಗಳನ್ನು ಕೈಗೊಂಡಿದೆ

ಜಾರ್ಖಂಡ್: ಜಾರ್ಖಂಡ್​ನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಸಾಹಿಬ್​ಗಂಜ್​ನ ಬರ್ಹೆತ್​ನ ಎನ್‌ಟಿಪಿಸಿ ಗೇಟ್ ಬಳಿ ಎರಡು ಸರಕು ರೈಲುಗಳ ನಡುವೆ ಭಾರಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಆದ್ರೆ ಈ ಅಪಘಾತದಲ್ಲಿ ಕಾರ್ಮಿಕನೊಬ್ಬ ಕಾರ್ಮಿಕ ಸಿಕ್ಕಿಹಾಕಿಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಈ ಬಗ್ಗೆ ಮಾಹಿತಿ ನೀಡಿದ

ಅಹಮದಾಬಾದ್: ಗುಜರಾತಿನ ಬನಸ್ಕಾಂತ ಬಳಿಯಿರುವ ದೀಸಾದಲ್ಲಿನ ಪಟಾಕಿ ಕಾರ್ಖಾನೆ ಮತ್ತು ಗೋದಾಮಿನಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, 17 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ದೀಶಾ ಪುರಸಭೆಯ ಅಗ್ನಿಶಾಮಕ ಸಿಬ್ಬಂದಿ ಮತ್ತು 108 ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಪಟಾಕಿ ತಯಾರಿಕೆಗೆ ಬಳಸುತ್ತಿದ್ದ

IPL 2025: ಗುಜರಾತ್ ಟೈಟಾನ್ಸ್ ವಿರುದ್ಧದ ಸೋಲಿನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಈ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ನೀಡಲಾಗಿದ್ದು, ಈ ತಪ್ಪನ್ನು ಪುನರಾವರ್ತಿಸಿದರೆ ಡಿಮೆರಿಟ್ ಪಾಯಿಂಟ್ ನೀಡುವ

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 16 ನಕ್ಸಲರು ಮೃತಪಟ್ಟಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆಗೆ ಭದ್ರತಾ ಸಿಬ್ಬಂದಿ ಹೊರಟಿದ್ದ ಸಂದರ್ಭದಲ್ಲಿ ಸುಕ್ಮಾ ಜಿಲ್ಲೆಯ ಕೆರ್ಲಾಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದೊಳಗೆ ಬೆಳಗಿನ ಹೊತ್ತು ಗುಂಡಿನ

ಬ್ಯಾಂಕಾಕ್: ಶುಕ್ರವಾರ ಬ್ಯಾಂಕಾಕ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 30ಕ್ಕೂಅಧಿಕ ಮ೦ದಿ ಸಾವು, 90 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಥಾಯ್ಲೆಂಡ್ ನವ್ವಿ ಶುಕ್ರವಾರ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ ತೀವ್ರತೆ ಪ್ರಮಾಣ 7.7ರಷ್ಟು ದಾಖಲಾಗಿದೆ. ನಿಮಿಷಗಳ ನಂತರ ಅದೇ ಪ್ರದೇಶದಲ್ಲಿ 6.4 ತೀವ್ರತೆಯ ನಂತರದ ಕಂಪನ ಸಂಭವಿಸಿದೆ. ಪರಿಣಾಮ ಬ್ಯಾಂಕಾಕ್

ಒಟ್ಟಾವಾ: ಅಮೆರಿಕಾಕ್ಕೆ ಆಮದಾಗುವ ಆಟೋ ಮೊಬೈಲ್‌ಗಳ ಮೇಲೆ ಶೇಕಡ 25ರಷ್ಟು ಸುಂಕ ಹಾಕುವ ಕಾರ್ಯಕಾರಿ ಆದೇಶಕ್ಕೆ ಬುಧವಾರ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸಹಿ ಹಾಕಿದ್ದು, ಇದನ್ನು ಕೆನಡಾದ ಮೇಲಿನ ನೇರ ದಾಳಿ ಎಂದು ಕೆನಡಾ ಪ್ರಧಾನಿ ಮಾರ್ಕ್‌ ಕಾರ್ನಿ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಅಮೆರಿಕಾದ ಸುಂಕ ವಿಧಿಸುವ