ಉಡುಪಿಯಲ್ಲಿ ಭಾರೀ ಮಳೆ...ನಗರಸಭೆಯಲ್ಲಿನ ಎಲ್ಲಾ ವಾರ್ಡ್ ಗಳ್ಳಿ ನೀರಿನ ಸಮಸ್ಯೆ...ನೀರಿಗಾಗಿ ಆಹಾಕಾರ...ಮಳೆ ಬ೦ದರೂ ನೀರಿಲ್ಲ

ವಾಷಿಂಗ್ಟನ್: ಶಾಂತಿ ಒಪ್ಪಂದಕ್ಕೆ ಸಹಿ ಹಾಕುವವರೆಗೆ ಅಮೆರಿಕ ಇರಾನ್ ಬಂದರುಗಳ ಮೇಲಿನ ದಿಗ್ಬಂಧನ ತೆಗೆದುಹಾಕುವುದಿಲ್ಲ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಹೇಳಿದ್ದಾರೆ. ದಿಗ್ಬಂಧನ ಇರಾನ್ ನ್ನು ನಾಶಪಡಿಸುತ್ತಿದ್ದು, ಒಪ್ಪಂದ ಅಂತಿಮವಾಗುವವರೆಗೂ ಅದನ್ನು ನಾವು ತೆರವುಗೊಳಿಸುವುದಿಲ್ಲ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ. ಇರಾನ್ ದಿನಕ್ಕೆ $500 ಮಿಲಿಯನ್ ಡಾಲರ್‌ ಕಳೆದುಕೊಳ್ಳುತ್ತಿದ್ದಾರೆ.

ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಉದ್ಘಾಟಿಸಬೇಕಿದ್ದ ರಾಜಸ್ಥಾನದ ಬಲೋತ್ರಾ ಜಿಲ್ಲೆಯ ಪಚ್ಪದ್ರಾ ತೈಲ ಸಂಸ್ಕರಣಾಗಾರ-ಪೆಟ್ರೋಕೆಮಿಕಲ್ ಸಂಕೀರ್ಣದಲ್ಲಿ ಸೋಮವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಭದ್ರತಾ ಕಳವಳಕ್ಕೆ ಕಾರಣವಾಗಿದೆ. ಸ್ಥಳದಲ್ಲಿ ಅಗ್ನಿಶಾಮಕ ದಳ ಮತ್ತು ತುರ್ತು ಪ್ರತಿಕ್ರಿಯೆ ತಂಡಗಳನ್ನು ನಿಯೋಜಿಸಲಾಗಿದ್ದು, ಯಾವುದೇ ಸಾವುನೋವುಗಳ ಬಗ್ಗೆ ತಕ್ಷಣ ಮಾಹಿತಿ ಲಭ್ಯವಾಗಿಲ್ಲ ಎಂದು

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಭಾರತದ ಎರಡು ಹಡಗುಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ನಾಲ್ವರು ಭಾರತೀಯ ನಾವಿಕರು ಬಲಿಯಾಗಿದ್ದು, ಓರ್ವ ನಾವಿಕ ನಾಪತ್ತೆಯಾಗಿದ್ದಾರೆ ಎಂದು ಭಾರತದ ವಿದೇಶಾಂಗ ಇಲಾಖೆ ತಿಳಿಸಿದೆ.ಭಾರತದ 'ಜಾಗರ್ನವ್' ಮತ್ತು 'ಸನ್ಮಾರ್ ಹೆರಾಲ್ಡ್' ಹಡಗುಗಳ ಮೇಲೆ

ಟೆಹ್ರಾನ್: ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಾಂತಿ ಒಪ್ಪಂದ ಇನ್ನೂ ಅಂತಿಮ ಹಂತ ತಲುಪಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ “ಮಾತುಕತೆಗಳು ಉತ್ತಮವಾಗಿ ಸಾಗುತ್ತಿವೆ” ಎಂಬ ಹೇಳಿಕೆಗೆ ತಿರುಗೇಟು ನೀಡಿರುವ ಇರಾನ್, ವಾಸ್ತವದಲ್ಲಿ ಒಪ್ಪಂದದ ದಾರಿ ಇನ್ನೂ ದೂರದಲ್ಲಿದ್ದು, ಅಂತಿಮ ಹಂತ

ಟೆಹ್ರಾನ್: ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ಕಾಲ ಕದನ ವಿರಾಮ ಒಪ್ಪಂದವಾಗಿದ್ದು, ಈ ನಡುವೆ ಅಮೆರಿಕಾ ವಿರುದ್ಧದ ಯುದ್ಧಲ್ಲಿ ವಿಜಯಶಾಲಿಯಾಗಿದ್ದೇವೆಂದು ಇರಾನ್ ಹೇಳಿದೆ. ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಘೇರ್ ಘಾಲಿಬಾಫ್ ಅವರು ಈ ಕುರಿತು ಹೇಳಿಕೆ ನೀಡಿದ್ದು, ಯುದ್ಧದ ನಂತರ ಅಮೆರಿಕಾ ತನ್ನ ಗುರಿಗಳನ್ನು ಸಾಧಿಸಲು

ನವದೆಹಲಿ, ಏ. 12 ಮಧ್ಯಪೂರ್ವ ಉದ್ವಿಗ್ನತೆ ಮತ್ತು ದೇಶೀಯ ರಾಜಕೀಯ ಬೆಳವಣಿಗೆಗಳ ನಡುವೆ ಗಮನಕ್ಕೆ ಬರದೇ ಹೋದರೂ, ಭಾರತದಲ್ಲಿ ನಡೆದಿರುವ ಒಂದು ಮಹತ್ವದ ವೈಜ್ಞಾನಿಕ ಸಾಧನೆ ಭವಿಷ್ಯದಲ್ಲಿ ದೇಶದ ಶಕ್ತಿ ಕ್ಷೇತ್ರದ ದಿಕ್ಕನ್ನೇ ಬದಲಾಯಿಸುವ ಸಾಧ್ಯತೆಯಿದೆ. ತಮಿಳುನಾಡಿನ ಕಲ್ಪಕ್ಕಂನಲ್ಲಿ ನಿರ್ಮಿಸಲಾದ ಪ್ರೋಟೋಟೈಪ್ ಫಾಸ್ಟ್ ಬ್ರೀಡರ್ ರಿಯಾಕ್ಟರ್ (PFBR) ಏಪ್ರಿಲ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಧ್ಯಪ್ರಾಚ್ಯ ಸಂಘರ್ಷದ ಬಗ್ಗೆ ಪದೇ ಪದೇ ಮಾತನಾಡುವ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಗುರುವಾರ ಹೇಳಿದ್ದಾರೆ. "ನೀವು ಗಂಭೀರವಾಗಿರಬೇಕು. ದಿನಕ್ಕೊಂದು ಕ್ಷಣಕ್ಕೊಂದು ಮಾತನಾಡಬೇಡಿ. ಒಂದು ದಿನ ಒಂದು ಮಾತು, ಮತ್ತೊಂದು ದಿನ ಇನ್ನೊಂದು ಮಾತು ಹೇಳಬಾರದು. ನಿತ್ಯವೂ

ಟೆಹ್ರಾನ್: ಪೂರ್ವ ಏಷ್ಯಾ ಸಂಘರ್ಷ ಕೊನೆಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಿಟ್ಟಿದ್ದ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ. ಹೌದು.. ಟ್ರಂಪ್ ರ 15 ಅಂಶಗಳ ಸಂಧಾನ ಪ್ರಸ್ತಾವನೆಯನ್ನು ಅವಾಸ್ತವಿಕ, ಅಸಮಂಜಸ ಎಂದು ಇರಾನ್ ಕಿಡಿಕಾರಿದ್ದು ಈ ಬಗ್ಗೆ ಮಾತನಾಡಿರುವ ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಘೈ ಸೋಮವಾರ,

ಅಮೆರೀಕಾ,ಇಸ್ರೇಲ್- ಇರಾನ್ ಯುದ್ಧದಿ೦ದಾಗಿ ವಿವಿಧ ದೇಶಗಳಲ್ಲಿ ಜನಜೀವನದ ಮೇಲೆ ಭಾರೀ ಪರಿಣಾಮವನ್ನು ಬೀರಿದರ ಪರಿಣಾಮವಾಗಿ ಮತ್ತೆ ಲಾಕ್ ಡೌನ್ ಆಗುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ.ಯುದ್ಧವು ಇನ್ನೂ ಹಲವು ದಿನಗಳ ಕಾಲ ಮು೦ದುವರಿಯುವ ಲಕ್ಷಣ ಕ೦ಡುಬರುತ್ತಿದ್ದು ಇದರಿ೦ದಾಗಿ ಜನರು ಎ೦ದಿನ೦ತೆ ಜೀವನವನ್ನು ನಡೆಸುವುದು ಕಷ್ಟಕರವಾಗಿದೆ. ತೈಲ-ಅಡುಗೆ ಅನಿಲ ಹಾಗೂ ಇನ್ನಿತರರ ಮುಖ್ಯ ವಸ್ತುಗಳ

ಮಧ್ಯ ಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ನಿನ್ನೆ ಗುರುವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟು ಸುಮಾರು 35 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಉರುಳಿದೆ. ಈ ಬಸ್ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಭಾಗವಹಿಸಿದ್ದ ಕಾರ್ಯಕ್ರಮದಿಂದ ಮರಳುತ್ತಿತ್ತು. ಅಧಿಕಾರಿಗಳ