ತಿರುಪತಿ: ಆಂಧ್ರ ಪ್ರದೇಶದ ತಿರುಪತಿಯಲ್ಲಿ ಜನವರಿ 8ರಂದು ಬುಧವಾರ ನಡೆದ ಭೀಕರ ಕಾಲ್ತುಳಿತ ಪ್ರಕರಣದಲ್ಲಿ ಸಾವಿಗೀಡಾದವರಿಗೆ ರಾಜ್ಯ ಸರ್ಕಾರದ ಮುಜುರಾಯಿ ಇಲಾಖೆ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ತಿರುಪತಿಯಲ್ಲಿ ಮೊದಲ ಬಾರಿಗೆ ವ್ಯಾಪಕ ಕಾಲ್ತುಳಿತ ಸಂಭವಿಸಿ ಕರ್ನಾಟಕದ ಮೂಲದ ಓರ್ವ ಮಹಿಳೆ ಸೇರಿದಂತೆ ಬರೊಬ್ಬರಿ 6 ಮಂದಿ ಸಾವನ್ನಪ್ಪಿದ್ದು,
ಲಾಸ್ ಏಂಜಲೀಸ್: ಜ.08, : ಕ್ಯಾಲಿಪೋರ್ನಿಯಾದ ಲಾಸ್ ಏಜಂಲೀಸ್ನ ಕಾಡಿನಲ್ಲಿ ಭೀಕರ ಕಾಡ್ಗಿಚ್ಚು ಹಬ್ಬಿದ್ದು, ಸಾವಿರಾರು ಮನೆಗಳು, ವಾಹನಗಳು ಸುಟ್ಟು ಭಸ್ಮವಾಗಿದೆ. ಜೊತೆಗೆ ಘಟನಾ ಸ್ಥಳದಿಂದ ಸುಮಾರು 30 ಸಾವಿರ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಾಂಟಾ ಮೋನಿಕಾ ಬಳಿಯ ಪೆಸಿಫಿಕ್ ಪಾಲಿಸೇಡ್ಸ್ ಪ್ರದೇಶವನ್ನು
A strong flood hit Saudi Arabia on Tuesday, January 7. The city of Mecca has already been submerged, and streams of water are sweeping cars off the roads, The Daily Mail informs. According to media reports,
ಭಾರತೀಯ ಚುನಾವಣಾ ಆಯೋಗವು (ಇಸಿಐ) ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಇಂದು ಪ್ರಕಟಿಸಿದೆ. ಫೆಬ್ರವರಿ 5ರಂದು ಚುನಾವಣೆ ನಡೆಯಲಿದ್ದು, ಫೆಬ್ರವರಿ 8ರಂದು ಫಲಿತಾಂಶ ಹೊರ ಬೀಳಲಿದೆ. 70 ಸದಸ್ಯ ಬಲದ ವಿಧಾನಸಭೆಯ ಅವಧಿ ಫೆಬ್ರವರಿ 23ಕ್ಕೆ ಕೊನೆಗೊಳ್ಳಲಿದ್ದು, ಅದಕ್ಕೂ ಮುನ್ನ ಹೊಸ ಸದನ ರಚನೆಗೆ ಚುನಾವಣೆ ನಡೆಯಬೇಕಿದೆ.
ಒಟ್ಟಾವೊ: ಆಂತರಿಕ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. 2013ರಿಂದ ಕೆನಡಾದ ಲಿಬರಲ್ ಪಕ್ಷದ ನಾಯಕ ಹಾಗೂ 2015ರಿಂದ ಪ್ರಧಾನಿಯಾಗಿರುವ ಟ್ರುಡೋ, ಈ ಎರಡೂ ಹುದ್ದೆಗಳಿಗೂ ಇಂದು ರಾಜೀನಾಮೆ ನೀಡಿದ್ದಾರೆ. "
ನವದೆಹಲಿ: ರಾಷ್ಟ್ರೀಯತೆಯನ್ನು ಬೆಳೆಸಲು ಮತ್ತು ಭಾರತೀಯ ಸಂಸ್ಕೃತಿಯನ್ನು ಉತ್ತೇಜಿಸಲು ಐತಿಹಾಸಿಕ ಇಂಡಿಯಾ ಗೇಟ್ ಅನ್ನು 'ಭಾರತ್ ಮಾತಾ ದ್ವಾರ' ಎಂದು ಮರುನಾಮಕರಣ ಮಾಡುವಂತೆ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜಮಾಲ್ ಸಿದ್ದಿಕಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಇಂಡಿಯಾ ಗೇಟ್ ಅನ್ನು ‘ಭಾರತ್ ಮಾತಾ ದ್ವಾರ’ ಎಂದು ಮರುನಾಮಕರಣ
ಕಠ್ಮಂಡು: ಮಂಗಳವಾರ ಬೆಳಗ್ಗೆ ಟಿಬೆಟ್ ಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 53 ಮಂದಿ ಮೃತಪಟ್ಟು 62 ಮಂದಿ ಗಾಯಗೊಂಡಿದ್ದಾರೆ. ಚೀನಾದ ಮಾಧ್ಯಮಗಳ ಪ್ರಕಾರ, ಭೂಕಂಪವು ನೆರೆಯ ನೇಪಾಳದ ರಾಜಧಾನಿ ಕಠ್ಮಂಡು ಮತ್ತು ಭಾರತದ ಉತ್ತರ ಭಾಗಗಳಲ್ಲಿ ಭೂಕಂಪನದೊಂದಿಗೆ ಟಿಬೆಟ್ನಲ್ಲಿ ಅನೇಕ ಕಟ್ಟಡಗಳ ಕುಸಿತಕ್ಕೆ ಕಾರಣವಾಯಿತು. ಚೀನಾ ಭೂಕಂಪ ನೆಟ್ವರ್ಕ್ ಸೆಂಟರ್
ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ಇಬ್ಬರಲ್ಲಿ HMPV ವೈರಸ್ ಪತ್ತೆಯಾಗಿದ್ದು, 13 ಮತ್ತು 7 ವರ್ಷ ವಯಸ್ಸಿನ ಮಕ್ಕಳಲ್ಲಿ ಗುರುತಿಸಲಾಗಿದೆ. ಈ ಎರಡೂ ಶಂಕಿತ ರೋಗಿಗಳ ರಕ್ತದ ಮಾದರಿಗಳನ್ನು ನಾಗ್ಪುರದ ಏಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಉಪನಿರ್ದೇಶಕ ಶಶಿಕಾಂತ್ ಶಂಭರ್ಕರ್ ತಿಳಿಸಿದ್ದಾರೆ. ಆರೋಗ್ಯ ಉಪ ನಿರ್ದೇಶಕ ಶಶಿಕಾಂತ್ ಶಂಭರ್ಕರ್ ಅವರ ಪ್ರಕಾರ,
ಬಿಜಾಪುರ: ಛತ್ತೀಸ್ಗಢದ ನಕ್ಸಲ್ ಪೀಡಿತ ಪ್ರದೇಶವಾದ ಬಿಜಾಪುರದಲ್ಲಿ ನಕ್ಸಲೀಯರು ದೊಡ್ಡ ಕುಕೃತ್ಯ ಎಸಗಿದ್ದಾರೆ. ಜಂಟಿ ಕಾರ್ಯಾಚರಣೆಯಿಂದ ಹಿಂದಿರುಗುತ್ತಿದ್ದ ಸೇನಾ ವಾಹನವನ್ನು ನಕ್ಸಲಿಯರು ಐಇಡಿಯಿಂದ ಸ್ಫೋಟಿಸಿದ್ದಾರೆ. ಸ್ಫೋಟದಲ್ಲಿ 8 ಯೋಧರು ಮತ್ತು ಚಾಲಕ ಹುತಾತ್ಮರಾಗಿದ್ದಾರೆ. ಹುತಾತ್ಮರಾದ ಎಲ್ಲಾ ಯೋಧರು ದಾಂತೇವಾಡ ಡಿಆರ್ಜಿಯವರು ಎಂದು ಹೇಳಲಾಗಿದೆ. ಈ ಘಟನೆಯನ್ನು ಬಸ್ತಾರ್ ಐಜಿ ಪಿ
ನವದೆಹಲಿ: ಚೀನಾದಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ದಿಢೀರನೆ ಕಾಣಿಸಿಕೊಂಡಿದ್ದು, ಲಭ್ಯವಿರುವ ಎಲ್ಲಾ ಚಾನೆಲ್ಗಳ ಮೂಲಕ ಭಾರತವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಸಮಯೋಚಿತ ಶಿಷ್ಠಾಚಾರ ಅನುಸರಿಸಲು ವಿಶ್ವ ಆರೋಗ್ಯ ಸಂಸ್ಥೆಗೆ ಮನವಿ ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ಹೆಚ್ ಎಂಪಿವಿ ಪ್ರಕರಣಗಳನ್ನು ಪರೀಕ್ಷಿಸುವ ಪ್ರಯೋಗಾಲಯಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು