ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಕಪೂರ್ ಕುಟುಂಬದ ಪ್ರಮುಖ ಸದಸ್ಯರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ ಕಪೂರ್ 100ನೇ ಜಯಂತಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ಜೊತೆಗೆ ಒಂದು ಅಮೂಲ್ಯ ಉಡುಗೊರೆಯನ್ನೂ ನೀಡಿದ್ದಾರೆ. ಭಾರತೀಯ ಚಿತ್ರರಂಗಕ್ಕೆ ಕಪೂರ್ ಕುಟುಂಬ ಕೊಟ್ಟಿರುವ ಕೊಡುಗೆ ಅಪಾರವಾದುದು. ಈಗ ಹೆಮ್ಮರವಾಗಿ ಬೆಳೆದಿರುವ ಬಾಲಿವುಡ್​ಗೆಅಡಿಪಾಯ ಹಾಕಿದ್ದೆ ಕಪೂರ್ ಕುಟುಂಬದ ಪೃಥ್ವಿರಾಜ್ ಕಪೂರ್. ಪೃಥ್ವಿರಾಜ್

ಮುಂಬೈ: ಮಹಾರಾಷ್ಟ್ರದ ಪರ್ಭಾನಿಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಭಾರತೀಯ ಸಂವಿಧಾನದ ಪ್ರತಿಕೃತಿಯನ್ನು ಹಾನಿಗೊಳಿಸಿದ ನಂತರ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿವೆ. ಈ ಘಟನೆಯು ವ್ಯಾಪಕ ಆಕ್ರೋಶಕ್ಕೆ ಕಾರಣವಾಯಿತು. ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿದರು ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದರು. ಮಹಾರಾಷ್ಟ್ರದ ಪರ್ಭಾನಿಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಸಂಬಂಧಿಸಿದಂತೆ

ಬೆಂಗಳೂರು, ಡಿಸೆಂಬರ್​ 10: ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್​ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್​​ಎಂ ಕೃಷ್ಣರನ್ನು ಮೊದಲು

ಮುಂಬೈ: ದೇವೇಂದ್ರ ಫಡ್ನವಿಸ್ ನೇತೃತ್ವದ ಮಹಾಯುತಿ ಸರ್ಕಾರ ಸೋಮವಾರ ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಮಾಡಿದೆ. ಇಂದು ವಿಧಾನಸಭೆಯಲ್ಲಿ ಶಿವಸೇನಾ ಶಾಸಕ ಉದಯ್ ಸಾಮಂತ್ ಮತ್ತು ಇತರರು ಮಂಡಿಸಿದ ವಿಶ್ವಾಸಮತ ಯಾಚನೆಯನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು. ವಿಶ್ವಾಸಮತ ಯಾಚನೆಗೆ ಸದನ ಅನುಮೋದನೆ ನೀಡಿದೆ ಎಂದು ಸ್ಪೀಕರ್ ರಾಹುಲ್ ನಾರ್ವೇಕರ್ ಘೋಷಿಸಿದರು. 288 ಸದಸ್ಯ ಬಲದ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಸಾಗರಪಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಖೊಯೆರ್ತಲಾ ಗ್ರಾಮದಲ್ಲಿ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮೃತರನ್ನು ಸಕಿರುಲ್ ಸರ್ಕಾರ್ (32), ಮಾಮನ್ ಮೊಲ್ಲಾಹ್ (30) ಮತ್ತು ಮುಸ್ತಾಕಿನ್ ಶೇಖ್

ಗುಜರಾತ್ : ಕಾರೊಂದು ಡಿವೈಡರ್​ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತಿನ ಜುನಾಗಢದಲ್ಲಿ ನಡೆದಿದೆ. ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಕಾಲೇಜು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ವೇಗವಾಗಿ ಬಂದ ವಿದ್ಯಾರ್ಥಿಗಳ ಕಾರು ಡಿವೈಡರ್‌ಗೆ ಡಿಕ್ಕಿ

ಶಾರ್ಜಾ ಮೈದಾನದಲ್ಲಿ ನಡೆದ 19 ವರ್ಷದೊಳಗಿನವರ ಏಷ್ಯಾಕಪ್‌ನಲ್ಲಿ ಇಂದು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿದ ಭಾರತ ಯುವಪಡೆ ಮೊದಲ ತಂಡವಾಗಿ ಫೈನಲ್​ಗೇರಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ ತಂಡ 173 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಟೀಂ

ಮಹಾರಾಷ್ಟ್ರ:ನೂತನವಾಗಿ ಚುನಾಯಿತವಾದ ಸದನದ ವಿಶೇಷ ಅಧಿವೇಶನಕ್ಕೆ ಒಂದು ದಿನ ಮುಂಚಿತವಾಗಿ ಮಹಾರಾಷ್ಟ್ರ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿಯ ಹಿರಿಯ ಶಾಸಕ ಕಾಳಿದಾಸ್ ಕೊಲಂಬ್ಕರ್ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ಒಂಬತ್ತು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರಿಗೆ ದಕ್ಷಿಣ ಮುಂಬೈನ ರಾಜಭವನದಲ್ಲಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಪ್ರಮಾಣ ವಚನ

ಮುಂಬೈ: ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಸುಮಾರು ಎರಡು ವಾರಗಳ ನಂತರ ಮಹಾರಾಷ್ಟ್ರದಲ್ಲಿ ನೂತನ ಸರ್ಕಾರ ರಚನೆಯಾಗುತ್ತಿದ್ದು, ಬುಧವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ದೇವೇಂದ್ರ ಫಡ್ನವೀಸ್ ಅವರು ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರೊಂದಿಗೆ ಮಹಾರಾಷ್ಟ್ರ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ಸರ್ಕಾರ

ಚಾಂಪಿಯನ್ಸ್ ಟ್ರೋಫಿ ಆತಿಥ್ಯಕ್ಕೆ ಎದ್ದಿರುವ ವಿವಾದ ಶಮನಗೊಳ್ಳುವುದಕ್ಕೂ ಮುನ್ನಬೇ ಬಿಸಿಸಿಐ ಮತ್ತೊಮ್ಮೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಆಘಾತ ನೀಡಿದೆ. ಐಸಿಸಿ ಪಂದ್ಯಾವಳಿಗಳನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಬೇಕು ಎಂಬ ಷರತ್ತು ವಿಧಿಸಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಬಿಸಿಸಿಐ ಖಡಕ್ ಉತ್ತರ ನೀಡಿದೆ. ನಾವು ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ಕಾರಣವಿದೆ.